Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ್ರಿವಳಿ ತಲಾಖ್ ಕುರಿತ ಅರ್ಜಿಗಳ...

ತ್ರಿವಳಿ ತಲಾಖ್ ಕುರಿತ ಅರ್ಜಿಗಳ ಇತ್ಯರ್ಥಕ್ಕೆ ಸಂವಿಧಾನ ಪೀಠ ರಚನೆ: ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ16 Feb 2017 3:27 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತ್ರಿವಳಿ ತಲಾಖ್ ಕುರಿತ ಅರ್ಜಿಗಳ ಇತ್ಯರ್ಥಕ್ಕೆ ಸಂವಿಧಾನ ಪೀಠ ರಚನೆ: ಸುಪ್ರೀಂ

ಹೊಸದಿಲ್ಲಿ,ಫೆ.16: ಮುಸ್ಲಿಮರಲ್ಲಿ ತ್ರಿವಳಿ ತಲಾಖ್, ನಿಖಾ ಹಲಾಲ ಮತ್ತು ಬಹುಪತ್ನಿತ್ವ ಪದ್ಧತಿಗೆ ಸಂಬಂಧಿಸಿದ ಅರ್ಜಿಗಳ ಗೊಂಚಲಿನ ವಿಚಾರಣೆ ಮತ್ತು ಇತ್ಯರ್ಥಕ್ಕಾಗಿ ಐವರು ನ್ಯಾಯಾಧೀಶರ ಸಂವಿಧಾನ ಪೀಠವನ್ನು ಸರ್ವೋಚ್ಚ ನ್ಯಾಯಾಲಯವು ರಚಿಸಲಿದೆ.

ಪ್ರಕರಣಗಳಿಗೆ ಸಂಬಂಧಿಸಿದಂತೆ ಕಕ್ಷಿಗಳಿಂದ ವಿಷಯ ನಿರೂಪಣೆಗಳನ್ನು ದಾಖಲಿಸಿಕೊಂಡ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಪೀಠವು ,ಸಂವಿಧಾನ ಪೀಠ ರಚನೆ ಪರಿಗಣನೆಗೆ ಕುರಿತು ಪ್ರಶ್ನೆಗಳನ್ನು ಮಾ.30ರಂದು ನಿರ್ಧರಿಸುವುದಾಗಿ ತಿಳಿಸಿತು. ಕಕ್ಷಿದಾರರು ಎತ್ತಿರುವ ವಿಷಯಗಳು ಅತ್ಯಂತ ಮಹತ್ವದ್ದಾಗಿವೆ. ಇವುಗಳ ಬಗ್ಗೆ ಅವಸರಿಸುವಂತಿಲ್ಲ ಎಂದೂ ಪೀಠವು ಹೇಳಿತು.

ಕೇಂದ್ರವು ರೂಪಿಸಿರುವ ಕಾನೂನು ವಿಷಯಗಳನ್ನು ಪ್ರಸ್ತಾಪಿಸಿದ ಅದು, ಇವೆಲ್ಲವೂ ಸಾಂವಿಧಾನಿಕ ವಿಷಯಗಳಿಗೆ ಸಂಬಂಧಿಸಿವೆ ಮತ್ತು ವಿಶಾಲ ಪೀಠದಿಂದ ವಿಚಾರಣೆ ಅಗತ್ಯವಾಗಿದೆ ಎಂದು ಹೇಳಿತು. ಮುಂದಿನ ವಿಚಾರಣಾ ದಿನಾಂಕದೊಳಗೆ 15 ಪುಟಗಳಿಗೆ ಮೀರದಂತೆ ತಮ್ಮ ಲಿಖಿತ ಹೇಳಿಕೆಗಳನ್ನು ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಎನ್.ವಿ.ರಮಣ್ ಮತ್ತು ಡಿ.ವಿ.ಚಂದ್ರಚೂಡ ಅವರನ್ನೂ ಒಳಗೊಂಡ ಪೀಠವು ಸಂಬಂಧಿಸಿದ ಕಕ್ಷಿಗಳಿಗೆ ಸೂಚಿಸಿತು.

ಶಾ ಬಾನು ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯವು ನೀಡಿದ್ದ ತೀರ್ಪಿನ ಪಾಡೇನು ಎಂಬ ಮಹಿಳಾ ನ್ಯಾಯವಾದಿಯೋರ್ವರ ಪ್ರಶ್ನೆಗೆ ಉತ್ತರಿಸಿದ ಪೀಠವು, ಯಾವಾಗಲೂ ಪ್ರಕರಣವೊಂದಕ್ಕೆ ಎರಡು ಮುಖಗಳಿರುತ್ತವೆ. ಕಳೆದ 40 ವರ್ಷಗಳಿಂದಲೂ ನಾವು ಪ್ರಕರಣಗಳನ್ನು ಇತ್ಯರ್ಥಗೊಳಿಸುತ್ತಿದ್ದೇವೆ. ನಾವು ಕಾನೂನಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಬೇಕು ಮತ್ತು ನಾವು ಕಾನೂನನ್ನು ಮೀರುವಂತಿಲ್ಲ ಎಂದು ತಿಳಿಸಿತು.

ಇದೊಂದು ಬಹಳ ಮುಖ್ಯ ವಿಷಯವಾಗಿರುವುದರಿಂದ ಶನಿವಾರ ಮತ್ತು ರವಿವಾರಗಳಲ್ಲಿಯೂ  ವಿಚಾರಣೆ ನಡೆಸಲು ತಾನು ಸಿದ್ಧನಿದ್ದೇನೆ ಎಂದು ಪೀಠವು ಸ್ಪಷ್ಟಪಡಿಸಿತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X