Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಲ್ ಇಂಗ್ಲೆಂಡ್: ಸೈನಾ-ಸಿಂಧು ಗೆಲುವಿಗೆ...

ಆಲ್ ಇಂಗ್ಲೆಂಡ್: ಸೈನಾ-ಸಿಂಧು ಗೆಲುವಿಗೆ ಉತ್ತಮ ಅವಕಾಶ

ವಾರ್ತಾಭಾರತಿವಾರ್ತಾಭಾರತಿ16 Feb 2017 11:33 PM IST
share
ಆಲ್ ಇಂಗ್ಲೆಂಡ್: ಸೈನಾ-ಸಿಂಧು ಗೆಲುವಿಗೆ ಉತ್ತಮ ಅವಕಾಶ

ಹೈದರಾಬಾದ್, ಫೆ.16: ಎಲ್ಲವೂ ಅಂದುಕೊಂಡಂತೆ ನಡೆದರೆ ಪಿ.ವಿ.ಸಿಂಧು ಹಾಗೂ ಸೈನಾ ನೆಹ್ವಾಲ್‌ಗೆ ಈ ವರ್ಷದ ಆಲ್ ಇಂಗ್ಲೆಂಡ್ ಪ್ರಶಸ್ತಿಯನ್ನು ಗೆಲ್ಲುವ ಉತ್ತಮ ಅವಕಾಶವಿದೆ.

ಮಂಗಳವಾರ ಬಿಡುಗಡೆಯಾಗಿರುವ ಡ್ರಾ ಪಟ್ಟಿಯಲ್ಲಿ ಸೈನಾ, ಸಿಂಧುಗೆ ಕ್ವಾರ್ಟರ್ ಫೈನಲ್‌ಗೆ ತಲುಪುವ ಹಾದಿ ಸುಲಭವಾಗಿರುವಂತೆ ಕಂಡುಬರುತ್ತಿದೆ.

ಸೈನಾ ಟೂರ್ನಿಯ ಮೊದಲ ಸುತ್ತಿನಲ್ಲಿ ಹಾಲಿ ಚಾಂಪಿಯನ್ ಜಪಾನ್‌ನ ನೊರೊಮಿ ಒಕುಹರಾರನ್ನು ಎದುರಿಸಲಿದ್ದಾರೆ. ಒಕುಹರಾ ಅವರು ಸೈನಾಗೆ ತೀವ್ರ ಪೈಪೋಟಿ ನೀಡುವ ಸಾಧ್ಯತೆಯಿಲ್ಲ. ಭುಜನೋವಿನಿಂದ ಬಳಲುತ್ತಿರುವ ಜಪಾನ್‌ನ ಯುವ ಆಟಗಾರ್ತಿ ಒಕುಹರಾ ನವೆಂಬರ್‌ನಲ್ಲಿ ಕೊನೆಯ ಬಾರಿ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದು, ಆ ಟೂರ್ನಿಯಲ್ಲಿ ಅವರು ಮೊದಲ ಸುತ್ತಿನಲ್ಲಿ ಆಡುವುದರಿಂದ ಹಿಂದೆ ಸರಿದಿದ್ದರು.

ಸಿಂಧು ಮೊದಲ ಸುತ್ತಿನಲ್ಲಿ ಡೆನ್ಮಾರ್ಕ್‌ನ ಮೆಟ್ಟೆ ಪೌಲ್ಸೆನ್‌ರನ್ನು ಎದುರಿಸಲಿದ್ದು, ಕ್ವಾರ್ಟರ್ ಫೈನಲ್‌ನಲ್ಲಿ ಚೈನೀಸ್ ತೈಪೆಯ ವಿಶ್ವದ ನಂ.1 ಆಟಗಾರ ತೈ ಝು ಯಿಂಗ್‌ರನ್ನು ಮುಖಾಮುಖಿಯಾಗುವರು. ಒಂದು ವೇಳೆ ತೈ ಅವರನ್ನು ಮಣಿಸಿದರೆ ಸೆಮಿಫೈನಲ್‌ನಲ್ಲಿ ಸೈನಾರನ್ನು ಎದುರಿಸಲಿದ್ದಾರೆ.

ಮುಖ್ಯ ಡ್ರಾನಲ್ಲಿ ಭಾರತದ ಮೂವರು ಪುರುಷ ಆಟಗಾರರಾದ ಕಿಡಂಬಿ ಶ್ರೀಕಾಂತ್, ಅಜಯ್ ಜಯರಾಮ್ ಹಾಗೂ ಎಚ್.ಎಸ್.ಪ್ರಣಯ್ ಅವರಿದ್ದಾರೆ. ವರ್ಮ ಸಹೋದರರಾದ ಸೌರಭ್ ಹಾಗೂ ಸಮೀರ್ ಕ್ವಾಲಿಫೈಯರ್‌ನ ಮೂಲಕ ಟೂರ್ನಿಯಲ್ಲಿ ಭಾಗವಹಿಸಬೇಕಾಗಿದೆ.

ಈ ವರ್ಷದ ಆಲ್ ಇಂಗ್ಲೆಂಡ್‌ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ದಂತಕತೆ ಪ್ರಕಾಶ್ ಪಡುಕೋಣೆ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. 1980ರ ಚಾಂಪಿಯನ್ ಪಡುಕೋಣೆ ವಿಐಪಿ ಗೆಸ್ಟ್ ಸ್ಪೀಕರ್ ಆಗಿದ್ದು, ಮಾ.11 ಹಾಗೂ 12 ರಂದು ಲಂಡನ್‌ಗೆ ತೆರಳಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X