Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾರ್ದೋಮ್ ರಕ್ಷಿತಾರಣ್ಯದಲ್ಲಿ ಬ್ರಾಹ್ಮಿ...

ಮಾರ್ದೋಮ್ ರಕ್ಷಿತಾರಣ್ಯದಲ್ಲಿ ಬ್ರಾಹ್ಮಿ ಲಿಪಿ ಶಿಲೆಪತ್ತೆ

ವಾರ್ತಾಭಾರತಿವಾರ್ತಾಭಾರತಿ16 Feb 2017 11:44 PM IST
share
ಮಾರ್ದೋಮ್ ರಕ್ಷಿತಾರಣ್ಯದಲ್ಲಿ ಬ್ರಾಹ್ಮಿ ಲಿಪಿ ಶಿಲೆಪತ್ತೆ

ಕಾಸರಗೋಡು, ೆ.16: ಕಾಸರಗೋಡಿನ ಬಳಾಲ್‌ನ ಮಾರ್ದೋಮ್ ರಕ್ಷಿತಾರಣ್ಯ ದಲ್ಲಿ ಸುಮಾರು 6 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಬ್ರಾಹ್ಮಿ ಲಿಪಿಯ ಶಿಲೆ ಕಲ್ಲುಗಳು ಪತ್ತೆಯಾಗಿದ್ದು, ಎರಡೂವರೆ ವರ್ಷಗಳ ಅವಯಲ್ಲಿ ಇದು ಎರಡನೆ ಬಾರಿ ಇತಿಹಾಸದ ಶಿಲಾ ಕಲ್ಲುಗಳು ಗೋಚರಿಸಿವೆ.

 ಈ ರಕ್ಷಿತಾರಣ್ಯದಲ್ಲಿ ಶಿಲೆಗಳು ಇರುವುದಾಗಿ ಈ ಹಿಂದೆಯೇ ಪ್ರಾಚ್ಯ ವಸ್ತು ಇಲಾಖೆಯ ಗಮನಕ್ಕೆ ಸೆಳೆದರೂ ಈ ಬಗ್ಗೆ ಅಧ್ಯಯನ ನಡೆಸಲು ಮುಂದೆ ಬಂದಿಲ್ಲ. ಉತ್ಖನನ ಮಾಡಿದರೆ ಪ್ರಾಚೀನ ಜನಜೀವನದ ಬಗ್ಗೆ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

   2015ರ ಏಪ್ರಿಲ್‌ನಲ್ಲಿ ಮೊದಲ ಬಾರಿಗೆ ಶಿಲೆಕಲ್ಲುಗಳು ಪತ್ತೆಯಾಗಿದ್ದವು. ಈ ಶಿಲೆ ಕಲ್ಲುಗಳ ಬಗ್ಗೆ ಸಂಶೋಧಕರಾದ ನಂದಕುಮಾರ್ ಕೋರೋತ್ ಮತ್ತು ಸಿ.ಪಿ.ರಾಜೀವನ್ ನೇತೃತ್ವದಲ್ಲಿ ಅಧ್ಯಯನ ನಡೆಸಲಾಗಿತ್ತು.

 ಈ ಪರಿಸರದಲ್ಲಿ 6 ಸಾವಿರ ವರ್ಷ ಗಳಿಗೂ ಹಳೆಯ 20ಕ್ಕೂ ಅಕ ಶಿಲಾ ಕೆತ್ತನೆಗಳು ಮತ್ತು ಮೂರ್ತಿಗಳು ಪತ್ತೆಯಾಗಿತ್ತು. ಶಿಲಾ ಕೆತ್ತನೆಗಳು ಇಲ್ಲಿನ ಗುಹೆಗಳ ಕಂಬಗಳಂತೆ ಕಂಡುಬಂದಿವೆ. ಸಾವಿರಾರು ವರ್ಷಗಳ ಪುರಾತನ ಈ ಗುಹೆಯ ಪ್ರವೇಶದ್ವಾರ ಈಗ ಭಾಗಶ: ಕುಸಿದಿದ್ದು, ಗುಹೆಗಳ ಗೋಡೆಗಳಲ್ಲಿ ಕೆಲ ಲಿಪಿಗಳನ್ನು ಚಿತ್ರಿಸಲಾಗಿದೆ. ದನ, ಆನೆ, ಶ್ವಾನ ಸೇರಿದಂತೆ ಕೆಲ ಕಾಡು ಪ್ರಾಣಿಗಳ ಕೆತ್ತನೆಯನ್ನೂ ಮಾಡಲಾಗಿದೆ.

 ಈ ಶಿಲೆಗಳನ್ನು ದಶಕಗಳ ಹಿಂದೆ ಬುಡಕಟ್ಟು ಜನಾಂಗದ ಮುಖ್ಯಸ್ಥರು ಆಸನಕ್ಕಾಗಿ ಬಳಸುತ್ತಿದ್ದರು ಎನ್ನಲಾಗಿದೆ. ಅಲ್ಲದೆ ಧರ್ಮಾಧಾರಿತ ಕೆಲ ಆಚರಣೆಗೂ ಈ ಶಿಲಾ ಕಲ್ಲುಗಳನ್ನು ಬಳಸುತ್ತಿದ್ದರು ಎನ್ನಲಾಗಿದೆ. ಈ ಕುರಿತು ತಜ್ಞರು ಅಧ್ಯಯನ ನಡೆಸುತ್ತಿದ್ದಾರೆ.

ರಕ್ಷಿತಾರಣ್ಯದಿಂದ ಆನೆಗಳು ನಾಡಿಗಿಳಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಗೋಡೆ ಕಟ್ಟುವ ಕೆಲಸ ನಡೆಯುತ್ತಿರುವ ಸಂದರ್ಭ ನೆಲ ಅಗೆಯುತ್ತಿದ್ದಾಗ ಶಿಲೆಗಳು ಪತ್ತೆಯಾಗಿವೆ. ಮೂರು ವರ್ಷಗಳ ಹಿಂದೆ ಇದೇ ರಕ್ಷಿತಾರಣ್ಯದ ಇನ್ನೊಂದು ಬದಿಯಲ್ಲಿ ಇಂತಹ ಶಿಲೆಗಳು ಪತ್ತೆಯಾದ್ದವು.

 ಈ ಬಗ್ಗೆ ಆರ್ಕಿಯಾಲಿಜಿಕಲ್ ಸರ್ವೇ ಆ್ ಇಂಡಿಯಾಗೆ ಮತ್ತು ಜಿಯಾಲಾಜಿಕಲ್ ಸರ್ವೇ ಆ್ ಇಂಡಿಯಾಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X