Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡಿಟಿಯು ವಿದ್ಯಾರ್ಥಿಗೆ ರೂ 1.25 ಕೋಟಿ...

ಡಿಟಿಯು ವಿದ್ಯಾರ್ಥಿಗೆ ರೂ 1.25 ಕೋಟಿ ವೇತನದ ಉದ್ಯೋಗ ಆಫರ್ ಮಾಡಿದ ಉಬರ್

ವಾರ್ತಾಭಾರತಿವಾರ್ತಾಭಾರತಿ17 Feb 2017 11:12 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಡಿಟಿಯು ವಿದ್ಯಾರ್ಥಿಗೆ ರೂ 1.25 ಕೋಟಿ ವೇತನದ ಉದ್ಯೋಗ ಆಫರ್ ಮಾಡಿದ ಉಬರ್

ಹೊಸದಿಲ್ಲಿ,ಫೆ.17 :ಡೆಲ್ಲಿ ಟೆಕ್ನಲಾಜಿಕಲ್ ಯುನಿವರ್ಸಿಟಿಯ (ಡಿಟಿಯು) ಅಂತಿಮ ವರ್ಷದ ಕಂಪ್ಯೂಟರ್ ವಿಜ್ಞಾನ ವಿದ್ಯಾರ್ಥಿಯಾಗಿರುವ ಸಿದ್ಧಾರ್ಥ್ ಸ್ಫೂರ್ತಿಯ ಚಿಲುಮೆ. 21 ವರ್ಷದ ಈ ಪ್ರತಿಭಾವಂತ ಯುವಕನಿಗೆ ಉಬರ್ ಟೆಕ್ನಾಲಜೀಸ್ ರೂ 1.25 ಕೋಟಿ ವೇತನದ ಉದ್ಯೋಗವೊಂದನ್ನು ಆಫರ್ ಮಾಡಿದೆ. ತನ್ನ ಭವಿಷ್ಯದ ಯೋಜನೆಗಳ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಹೇಳುವ ಸಿದ್ಧಾರ್ಥ್ ಗೆ ವಿಶ್ವ ಪರ್ಯಟನೆಗೈಯ್ಯುವಾಸೆ.

‘‘ವೀಸಾ ಸಮಸ್ಯೆಯೇನೂ ಇಲ್ಲದೇ ಇದ್ದಲ್ಲಿ ಅಕ್ಟೋಬರ್ ಒಳಗಾಗಿ ನಾನು ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತೇನೆ. ವಿಳಂಬವೇನಾದರೂ ಆದರೆ ಬೆಂಗಳೂರಿನ ಉಬರ್ ಕಚೇರಿಗೆ ಸೇರುತ್ತೇನೆ,’ಎಂದು ಹೇಳುತ್ತಾರೆ ಸಿದ್ಧಾರ್ಥ್. ತಮ್ಮ ಏಳು ತಿಂಗಳ ಇಂಟರ್ನ್‌ಶಿಪ್ ಅನ್ನು ಅವರು ಉಬರ್ ನಲ್ಲಿಯೇ ಮಾಡಿದ್ದರು. ಆದರೆ ಒಂದು ವೇಳೆ ಅವರಿಗೆ ಸ್ಯಾನ್ ಫ್ರಾನ್ಸಿಸ್ಕೋಗೆ ಹೋಗಲು ಸಾಧ್ಯವಾದಲ್ಲಿ ಅವರು ಮೊದಲು ಮಾಡುವ ಕೆಲಸಅಲ್ಲಿ ಜನಪ್ರಿಯ ಮೆಕ್ಸಿಕನ್ ತಿನಿಸು ಬುರ್ರಿಟೊ ತಿನ್ನುವುದಾಗಿದೆ ಎಂದು ಸಿದ್ಧಾರ್ಥ್ ಹೇಳುತ್ತಾರೆ. ಸಾಮಾಜಿಕ ಜಾಲತಾಣಗಳಿಂದ ದೂರವೇ ಇರುವ ಸಿದ್ಧಾರ್ಥ್ ತಮ್ಮ ಫೇಸ್ ಬುಕ್ ಖಾತೆಯನ್ನು ಕೆಲವು ಸಮಯದ ಹಿಂದೆಯೇ ಮುಚ್ಚಿದ್ದರು. ತಮ್ಮ ವಿರಾಮದ ಸಮಯ ಅವರು ವೀಡಿಯೊ ಗೇಮ್ಸ್ ಮತ್ತು ಫುಟ್ಬಾಲ್ ಆಡುತ್ತಾರೆ.

ದೊಡ್ಡ ಉದ್ಯೋಗ ಆಫರ್ ಪಡೆದ ಡಿಟಿಯುವಿನ ಎರಡನೇ ವಿದ್ಯಾರ್ಥಿಯಾಗಿದ್ದಾರೆ ಸಿದ್ಧಾರ್ಥ್. ಕಳೆದ ವರ್ಷ ಇದೇ ಸಂಸ್ಥೆಯ ವಿದ್ಯಾರ್ಥಿಯನ್ನು ಗೂಗಲ್ ಉದ್ಯೋಗ ರೂ 1.27 ಕೋಟಿ ವೇತನದ ಉದ್ಯೋಗ ಆಫರ್ ಮಾಡಿತ್ತು.

ಡಿಪಿಎಸ್ ವಸಂತ್ ಕುಂಜ್ ಇಲ್ಲಿನ ಹಳೆ ವಿದ್ಯಾರ್ಥಿಯಾಗಿರುವ ಸಿದ್ಧಾರ್ಥ್ ಗೆ ತಾನು ಸಾಫ್ಟ್ ವೇರ್ ಇಂಜಿನಿಯರ್ ಆಗಬೇಕೆಂಬ ಕನಸು ಬಹಳ ಕಾಲದಿಂದಲೂ ಇತ್ತು. 12ನೇ ತರಗತಿಯಲ್ಲಿ ಆತ ಶೇ. 95.4 ಅಂಕ ಗಳಿಸಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X