Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಭಾರತ ನಾಣ್ಯ ಶಾಸ್ತ್ರಜ್ಞರ...

ದ.ಭಾರತ ನಾಣ್ಯ ಶಾಸ್ತ್ರಜ್ಞರ ಸಮ್ಮೇಳನಾಧ್ಯಕ್ಷರಾಗಿ ಮೂಡುಬಿದಿರೆಯ ಎಂ. ನಿತ್ಯಾನಂದ ಪೈ

ವಾರ್ತಾಭಾರತಿವಾರ್ತಾಭಾರತಿ17 Feb 2017 5:30 PM IST
share
ದ.ಭಾರತ ನಾಣ್ಯ ಶಾಸ್ತ್ರಜ್ಞರ ಸಮ್ಮೇಳನಾಧ್ಯಕ್ಷರಾಗಿ ಮೂಡುಬಿದಿರೆಯ ಎಂ. ನಿತ್ಯಾನಂದ ಪೈ

ಮೂಡುಬಿದಿರೆ: ಇಲ್ಲಿನ ಹೆಸರಾಂತ ನಾಣ್ಯ ತಜ್ಞ ಮೂಡುಬಿದಿರೆಯ ಮಂದರ್ಕೆ ನಿತ್ಯಾನಂದ ಪೈಯವರು ತೆಲಂಗಾಣದ ಹೈದರಾಬಾದ್‌ನ ಜ್ಯುಬಿಲಿ ಹಿಲ್ಸ್‌ನಲ್ಲಿ ಫೆ 18 ಮತ್ತು 19ರಂದು ನಡೆಯಲಿರುವ ದಕ್ಷಿಣ ಭಾರತ ನಾಣ್ಯಶಾಸ್ತ್ರಜ್ಞರ 27ನೇ ವಾರ್ಷಿಕ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ. ತುಳುನಾಡಿನ ನಾಣ್ಯಗಳ ಕುರಿತು ಸಮ್ಮೇಳನದ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅವರು ವಿಷಯ ಮಂಡಿಸಲಿದ್ದಾರೆ.

ಮೂಲತಃ ಕಾರ್ಕಳದ ಮಂದರ್ಕೆಯವರಾಗಿರುವ ನಿತ್ಯಾನಂದ ಪೈ (58) ಬಿ.ಕಾಂ ಪದವೀಧರರಾಗಿದ್ದು ಎಳೆಯ ವಯಸ್ಸಿನಿಂದಲೇ ಸಾಂಸ್ಕೃತಿಕ ಪರಿಕರಗಳನ್ನು ಸಂಗ್ರಹಿಸುವ ಹವ್ಯಾಸ ಬೆಳೆಸಿಕೊಂಡು ಅಮೂಲ್ಯ ವಸ್ತುಗಳ ಸಂಗ್ರಹವನ್ನು ತಮ್ಮಲ್ಲಿರಿಸಿಕೊಂಡಿದ್ದಾರೆ.

1992ರಲ್ಲಿ ನಾಣ್ಯ ಸಂಗ್ರಹಾಸಕ್ತಿಗೆ ತೆರದುಕೊಂಡ ನಿತ್ಯಾನಂದ ಪೈ ತುಳುನಾಡಿನ ನಾಣ್ಯಯುಗದ ಕುರಿತು ತಮ್ಮನ್ನು ತೊಡಗಿಸಿಕೊಂಡು ಪ್ರಾಚೀನ ರಾಜವಂಶಗಳ ಕಾಲದಿಂದ ಈವರೆಗಿನ ಅಮೂಲ್ಯ ನಾಣ್ಯಗಳ ಸಂಗ್ರಹವನ್ನು ಹೊಂದಿದ್ದಾರೆ. ಇದರಲ್ಲಿ ಅಳುಪರ ಕಾಲದಿಂದ ತೊಡಗಿ ಬ್ರಿಟೀಷರ ಆಡಳಿತ, ನಂತರ ಕಾಲದ ನಾಣ್ಯಗಳು, ಚಿನ್ನದ ನಾಣ್ಯಗಳು ಹೀಗೆ ಮಹತ್ವದ ಸಂಗ್ರಹವಿದೆ.

 ದಕ್ಷಿಣ ಭಾರತ ನಾಣ್ಯ ಶಾಸ್ತ್ರಜ್ಞರ ಸಂಘದ ಸದಸ್ಯರಾಗಿ ಕಳೆದ 19 ವರ್ಷಗಳಿಂದಲೂ ಸಕ್ರಿಯರಾಗಿರುವ ಪೈ ಸಂಘದ ನಿಯತಕಾಲಿಕೆಗೆ ಈಗಾಗಲೇ 20ಕ್ಕೂ ಅಧಿಕ ಪ್ರಬಂಧಗಳನ್ನು ಬರೆದಿದ್ದಾರೆ. ನಾಣ್ಯಗಳ ಕುರಿತ ಅವರ ಅಧ್ಯಯನ ಬರೆಹಗಳು ಅನೇಕ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ನಾಣ್ಯ ಶಾಸ್ತ್ರಕ್ಕೆ ತಮ್ಮ ಅನನ್ಯ ಕೊಡುಗೆಗಾಗಿ ಪಿ.ಎಲ್.ಗುಪ್ತಾ ಪ್ರಶಸ್ತಿ (2010), ಶಿವಮೊಗ್ಗದ ಕೃಷ್ಣ ದೇವರಾಯ ಪ್ರಶಸ್ತಿ, ತಿರುಮಲ ದೇವಳದ ನಾಣ್ಯ ಸಮಿತಿ ಸದಸ್ಯರಾಗಿ ಗೌರವಕ್ಕೆ ಪಾತ್ರರಾಗಿರುವ ಪೈಯವರು ಹಂಪಿ ಉತ್ಸವ ಸೇರಿದಂತೆ ಹಲವು ಪ್ರಮುಖ ಉತ್ಸವಗಳಲ್ಲಿ ತಮ್ಮ ಸಂಗ್ರಹ, ಪ್ರದರ್ಶನವನ್ನೂ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X