Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವಾಸ ಮತಕ್ಕೆ ಮುನ್ನ ಸಿಎಂ...

ವಿಶ್ವಾಸ ಮತಕ್ಕೆ ಮುನ್ನ ಸಿಎಂ ಪಳನಿಸ್ವಾಮಿಗೆ ವಿಪಕ್ಷ ನಾಯಕ ಸ್ಟಾಲಿನ್ ಸಲಹೆ ಏನು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ17 Feb 2017 7:41 PM IST
share
ವಿಶ್ವಾಸ ಮತಕ್ಕೆ ಮುನ್ನ ಸಿಎಂ ಪಳನಿಸ್ವಾಮಿಗೆ ವಿಪಕ್ಷ ನಾಯಕ ಸ್ಟಾಲಿನ್ ಸಲಹೆ ಏನು ಗೊತ್ತೇ ?

ಚೆನ್ನೈ,ಫೆ.17: ಶನಿವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಕೋರಲಿರುವ ತಮಿಳುನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ ಅವರಿಗೆ ಪ್ರತಿಪಕ್ಷ ನಾಯಕ ಎಂ.ಕೆ.ಸ್ಟಾಲಿನ್ ಅವರು ಎರಡು ಸಲಹೆಗಳನ್ನು ನೀಡಿದ್ದಾರೆ. ತನ್ನತ್ತ ಮುಗುಳ್ನಗು ಬೀರಬೇಡಿ ಎನ್ನುವುದು ಮೊದಲ ಸಲಹೆಯಾಗಿದ್ದರೆ, ಎಎಡಿಎಂಕೆ ಪಕ್ಷದ ನೂತನ ಅಧಿನಾಯಕಿ ವಿ.ಕೆ.ಶಶಿಕಲಾ ಅವರಿಂದ ‘ರಿಮೋಟ್ ಕಂಟ್ರೋಲ್ಡ್ ’ನಾಯಕರಾಗಬೇಡಿ ಎನ್ನುವುದು ಎರಡನೇ ಸಲಹೆಯಾಗಿದೆ.

ಶಶಿಕಲಾ ಅವರು ಅಕ್ರಮ ಸಂಪತ್ತು ಪ್ರಕರಣದಲ್ಲಿ ಜೈಲು ಸೇರುವ ಮುನ್ನ ತನ್ನ ವಿರುದ್ಧ ಬಂಡೆದ್ದಿದ್ದ ಮಾಜಿ ಮುಖ್ಯಮಂತ್ರಿ ಒ.ಪಿ.ಪನ್ನೀರಸೆಲ್ವಂ ಅವರ ಹಲವಾರು ‘ದ್ರೋಹಗಳನ್ನು ’ಪಕ್ಷದ ಮುಂದಿಡುವಾಗ ಸೆಲ್ವಂ ವಿಧಾನಸಭೆಯಲ್ಲಿ ಸ್ಟಾಲಿನ್‌ರತ್ತ ಮುಗುಳ್ನಗು ಬೀರಿದ್ದನ್ನೂ ಸೇರಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸೆಲ್ವಂ, ಅದು ಅಪರಾಧವಾಗಿರಲಿಲ್ಲ. ಇನ್ನೋರ್ವ ಮನುಷ್ಯನತ್ತ ನಗು ಬೀರುವುದು ಮಾನವರನ್ನು ಪ್ರಾಣಿಗಳಿಂದ ಪ್ರತ್ಯೇಕಿಸಿರುವ ಹಲವು ಗುಣಗಳಲ್ಲಿ ಒಂದು ಎಂದು ತಿರುಗೇಟು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ಟಾಲಿನ್ ಸಲಹೆ ಹೊರಬಿದ್ದಿದೆ.

 ವಿಧಾನಸಭೆಯಲ್ಲಿ ಎಐಎಡಿಎಂಕೆ 134 ಶಾಸಕರನ್ನು ಹೊಂದಿದ್ದು, ಈ ಪ್ಯೆಕಿ 124 ಶಾಸಕರು ಶಶಿಕಲಾ ಬಣಕ್ಕೆ ಸೇರಿದವರಾಗಿದ್ದಾರೆ ಮತ್ತು ತನ್ಮೂಲಕ ಪಳನಿಸ್ವಾಮಿ ಅವರ ಬೆಂಬಲಿಗರಿಗರಾಗಿದ್ದಾರೆ. ಮುಖ್ಯಮಂತ್ರಿ ಪಟ್ಟವನ್ನುಳಿಸಿಕೊಳ್ಳಲು ಅವರಿಗೆ 118 ಮತ ಗಳು ಅಗತ್ಯವಿದ್ದು, ಹೆಚ್ಚುವರಿಯಾಗಿ ಆರು ಶಾಸಕರ ಬಲವನ್ನು ಹೊಂದಿದ್ದಾರೆ.

 ಶನಿವಾರದ ವಿಶ್ವಾಸಮತ ಕಲಾಪಕ್ಕೆ ಸಂಬಂಧಿಸಿದಂತೆ ತನ್ನ ರಾಜಕೀಯ ಕಾರ್ಯತಂತ್ರವನ್ನು ಸ್ಟಾಲಿನ್ ಬಾಯಿಬಿಟ್ಟಿಲ್ಲ. ಅವರ ಡಿಎಂಕೆ ಪಕ್ಷವು 89 ಶಾಸಕರನ್ನು ಹೊಂದಿದೆ.

ಪಳನಿಸ್ವಾಮಿ ಅವರು ತನ್ನ ಸಂಪುಟದ 30 ಸದಸ್ಯರೊಂದಿಗೆ ಗುರುವಾರ ರಾಜ್ಯದ 13ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X