Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುವೈಟ್ ಕೇರಳ ಮುಸ್ಲಿಂ ಅಸೋಸಿಯೇಶನ್...

ಕುವೈಟ್ ಕೇರಳ ಮುಸ್ಲಿಂ ಅಸೋಸಿಯೇಶನ್ ಕರ್ನಾಟಕ ಶಾಖೆಯ 4ನೆ 'ಕನಸಿನ ಮನೆ'ಯ ಕೀಲಿ ಕೈ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ18 Feb 2017 4:37 PM IST
share
ಕುವೈಟ್ ಕೇರಳ ಮುಸ್ಲಿಂ ಅಸೋಸಿಯೇಶನ್ ಕರ್ನಾಟಕ ಶಾಖೆಯ 4ನೆ ಕನಸಿನ ಮನೆಯ ಕೀಲಿ ಕೈ ಹಸ್ತಾಂತರ

ಮಂಗಳೂರು, ಫೆ.18: ಕುವೈಟ್ ಕೇರಳ ಮುಸ್ಲಿಂ ಅಸೋಸಿಯೇಶನ್ (ಕೆ.ಕೆ.ಎಂ.ಏ) ಕರ್ನಾಟಕ ಶಾಖೆಯು ಹೈಲ್ಯಾಂಡ್ ಇಸ್ಲಾಮಿಕ್ ಫಾರಂ (HIF) ಸಾಮಾಜಿಕ ಸಂಘಟನೆಯ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ವಸತಿ ರಹಿತರಿಗೊಂದು ವಸತಿ ಯೋಜನೆಯ "ಕನಸಿನ ಮನೆ 4" ರ ಕೀಲಿ ಕೈಯನ್ನು ಎಸ್.ಎಂ. ರಶೀದ್ ಹಾಜಿ (ಚೆರ್ಮಾನ್ ಮತ್ತು ಸ್ಥಾಪಕಾಧ್ಯಕ್ಷರು DKMA, ಸ್ಥಾಪಕಾಧ್ಯಕ್ಷರು BBCI) ರವರು ಪಾವೂರು, ಹರೇಕಳದಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಪ್ಲಾಸ್ಟಿಕ್ ಗುಡಿಸಲಿನಲ್ಲಿ ವಾಸಿಸುತ್ತಿದ್ದ ವಿಧವೆಯ ಅನಾಥ ಕುಟುಂಬಕ್ಕೆ ಹಸ್ತಾಂತರಿಸಿದರು.

ಕೇರಳ ಹಾಗೂ ಕರ್ನಾಟಕದ ಸುಮಾರು ಹದಿನೈದು ಸಾವಿರಕ್ಕೂ ಮಿಕ್ಕಿದ  ಸದಸ್ಯ ಬಲವನ್ನು ಹೊಂದಿರುವ ಬ್ರಹತ್ ಅನಿವಾಸಿ ಸಂಘಟನೆಯಾಗಿರುತ್ತದೆ ಕೆ.ಕೆ.ಎಂ.ಏ. ಎಂದೇ ಪ್ರಸಿದ್ದಿ ಹೊಂದಿರುವ ಕುವೈಟ್ ಕೇರಳ ಮುಸ್ಲಿಂ ಅಸೋಸಿಯೇಶನ್. ಇದರ ಕರ್ನಾಟಕ ಶಾಖೆಯು ವಿದ್ಯಾರ್ಥಿ ವೇತನ, ಕಿಡ್ನಿ ಡಯಾಲಿಸಿಸ್ ಸೆಂಟರ್, ಕುಡಿಯುವ ನೀರಿನ ಯೋಜನೆ, ಕಿಡ್ನಿ ರೋಗಿಗಳಿಗೆ ಧನ ಸಹಾಯ, ಮುಂತಾದ ಸಾಮುದಾಯಿಕ ಹಾಗೂ ಸಾಮಾಜಿಕ ಸೇವೆಗಳನ್ನು ನಡೆಸುತ್ತಾ ಬಂದಿರುತ್ತದೆ.

ಇದರ ವಸತಿ ರಹಿತರಿಗೊಂದು ವಸತಿ "ಕನಸಿನ ಮನೆ" ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ದಾನಿಗಳ ನೆರವಿನಿಂದ ಈಗಾಗಲೇ ಮೂರು ಮನೆಗಳನ್ನು ಉಪ್ಪಿನಂಗಡಿ ಸಮೀಪದ ಆತೂರು, ಉಳ್ಳಾಲಬೈಲ್ ಹಾಗೂ ಚಾರ್ಮಾಡಿಯ ಕೊಂಡೋಡಿಯಲ್ಲಿ  ನಿರ್ಮಿಸಿ ಕೊಟ್ಟಿರುತ್ತದೆ. ಕನಸಿನ ಮನೆ 5, 6, 7 ಕ್ರಮಾವಾಗಿ  ಬಿ.ಸಿ. ರೋಡಿನ ತಾಳಿಪಡ್ಪು, ಬಜಾಲ್ ಹಾಗೂ ಮುಲರಪಟ್ಟಣಗಳಲ್ಲಿ ನಿರ್ಮಾಣಕಾರ್ಯವು ಪ್ರಗತಿಯಲ್ಲಿರುವವು.

ಕನಸಿನ ಮನೆ ಕೀಲಿ ಕೈ ಕಾರ್ಯಕ್ರಮದಲ್ಲಿ  ಜನಾಬ್. ನಾಝಿಮ್ ಎಸ್.ಎಸ್. (ಅಧ್ಯಕ್ಷರು HIF), ಜನಾಬ್. ಸೈಫ್ ಸುಲ್ತಾನ್ (ಅಧ್ಯಕ್ಷರು. HOPE), ಜನಾಬ್. ಎಸ್.ಎಂ. ಬಾಷ (ಚೆರ್ಮಾನ್ ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್), ಜನಾಬ್. ಅಬ್ದುಲ್ ಜಬ್ಬಾರ್ (ಅಧ್ಯಕ್ಷರು. ರೆಸ್ಕ್ಯೂ ಚಾರಿಟೇಬಲ್ ಟ್ರಸ್), ಕೆ.ಕೆ.ಎಂ.ಏ. ಇದರ ಸಕ್ರಿಯ ಕಾರ್ಯಕರ್ತ ಜನಾಬ್. ಅಬೂಬಕ್ಕರ್ (ಪುತ್ತುಬಾವ) ಪಾಣೆಮಂಗಳೂರು  ನಂದಾವರ, ಜನಾಬ್. ಅಸ್ಲಾಂ ಉಸ್ತಾದ್, ಖತೀಬರು ಇಹ್ಸಾನ್ ಮಸೀದಿ) ಮತ್ತು HIF ಇದರ ಎಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು , ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮದ ಕೊನೆಯಲ್ಲಿ HIF ನ ವತಿಯಿಂದ ಸ್ಥಳೀಯ ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿ ಮತ್ತು ಆಟಿಕೆಗಳನ್ನು ವಿತರಿಸಲಾಯಿತು.
ಜನಾಬ್. ಅಸ್ಲಾಂ ಉಸ್ತಾದ್ ರವರು ದುವಾ ಆಶೀರ್ವಚನ ನೆರೆವೇರಿಸಿದರು.

ಕೀಲಿ ಕೈ ಹಸ್ತಾಂತರ ಕಾರ್ಯಕ್ರಮದ ನೇತೃತ್ವವನ್ನು ಕೆ.ಕೆ.ಎಂ.ಏ. ಕರ್ನಾಟಕ ಶಾಖೆಯ ರಾಜ್ಯ ಸಂಚಾಲಕರಾದ ಜನಾಬ್. ಯಸ್. ಎಂ. ಫಾರೂಕ್ ಅವರು ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X