Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾಯಿ ಪ್ರೀತಿಗೆ ಬದಲಿಯಿಲ್ಲ:...

ತಾಯಿ ಪ್ರೀತಿಗೆ ಬದಲಿಯಿಲ್ಲ: ಸುಪ್ರೀಂಕೋರ್ಟು ಮಹತ್ವದ ತೀರ್ಪು

ವಾರ್ತಾಭಾರತಿವಾರ್ತಾಭಾರತಿ18 Feb 2017 5:33 PM IST
share
ತಾಯಿ ಪ್ರೀತಿಗೆ ಬದಲಿಯಿಲ್ಲ: ಸುಪ್ರೀಂಕೋರ್ಟು ಮಹತ್ವದ ತೀರ್ಪು

ಹೊಸದಿಲ್ಲಿ,ಫೆ. 18: ತಂದೆತಾಯಿ ವಿವಾಹವಿಚ್ಛೇದನ ಪಡೆದುಕೊಂಡ ಹಿನ್ನೆಲೆಯಲ್ಲಿ 21 ತಿಂಗಳು ವಯಸ್ಸಾಗಿದ್ದಾಗ ಅಮ್ಮನಿಂದ ಬೇರ್ಪಡಬೇಕಾಗಿ ಬಂದಿದ್ದ ಎಂಟು ವರ್ಷದ ಬಾಲಕಿಯ ಸಂರಕ್ಷಣೆಯ ಹೊಣೆಯನ್ನು ಅಮ್ಮನಿಗೆ ವಹಿಸಿಕೊಟ್ಟು ಕೋರ್ಟು ಆದೇಶಿಸಿದೆ. ತಂದೆಯ ಪ್ರೀತಿ ತಾಯಿ ಪ್ರೀತಿಗೆ ಬದಲಿಯಲ್ಲ.

ತಾಯಿ ಜೊತೆಗೆ ಬದುಕದೆ ಅದರ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ ಎಂದು ಕೋರ್ಟು ಅಭಿಪ್ರಾಯ ವ್ಯಕ್ತಪಡಿಸಿದ್ದು, ಜಸ್ಟಿಸ್ ಜೆ. ಚೆಲಮೇಶ್ವರ್, ಎ.ಕೆ.ಸಿಕ್ರಿ ಅವರ ಪೀಠ ಬಾಲಕಿಯ ಸಂರಕ್ಷಣೆಯ ಹೊಣೆಯನ್ನು ತಾಯಿಗೆ ವಹಿಸಿಕೊಟ್ಟಿದೆ. ಸೈನ್ಯದಲ್ಲಿ ಉದ್ಯೋಗಿ ತಂದೆ ಮತ್ತು ಅಧ್ಯಾಪಿಕೆಯಾದ ತಾಯಿ ವಿವಾಹವಿಚ್ಛೇದನ ಮಾಡಿಕೊಂಡಿದ್ದರು.

ನಂತರ ಮಗುವನ್ನುಸಾಕುವ ಹೊಣೆ ತಂದೆಗೆ ಸಿಕ್ಕಿತ್ತು. ಕುಟುಂಬ ಕೋರ್ಟಿನಲ್ಲಿ ಅಮ್ಮ ಇದನ್ನು ಪ್ರಶ್ನಿಸಿದ್ದರು. ಆದರೆ ಪ್ರಯೋಜನವಾಗಿರಲಿಲ್ಲ. ನಂತರ ಅವರು ಹೈಕೋರ್ಟಿನ ಕದ ತಟ್ಟಿದ್ದರು. ಹೈಕೋರ್ಟು ಬಾಲಕಿಯ ಪೋಷಣೆಯ ಜವಾಬ್ದಾರಿಕೆಯನ್ನು ಅಮ್ಮನಿಗೆ ವಹಿಸಿಕೊಟ್ಟಿತ್ತು.

ಇದನ್ನು ಪ್ರಶ್ನಿಸಿ ತಂದೆ ಸುಪ್ರೀಂಕೋರ್ಟಿನಲ್ಲಿ ಅರ್ಜಿ ದಾಖಲಿಸಿದ್ದರು. ತಾನು ತಂದೆಯ ಜೊತೆಯೇ ಇರುತ್ತೇನೆಂದು ಬಾಲಕಿ ಕೋರ್ಟು ನಿಯೋಜಿಸಿದ್ದ ಅಧಿಕಾರಿಯ ಮುಂದೆ ಹೇಳಿಕೆ ನೀಡಿದ್ದಳು. ತಂದೆ ಕೂಡಾ ಮಗುವಿಗೆ ಎಲ್ಲ ರೀತಿಯ ಸಂರಕ್ಷಣೆಯು ತನ್ನಿಂದ ಲಭಿಸುತ್ತಿದೆ ಎಂದು ಕೋರ್ಟಿಗೆ ಸ್ಪಷ್ಟಪಡಿಸಿದ್ದರು. ಆದರೆ ಕೋರ್ಟಿನ ತೀರ್ಪು ತದ್ವಿರುದ್ಧ ಬಂದಿದೆ.

ಒಂದು ವರ್ಷ ಬಾಲಕಿಯ ಹೊಣೆಯನ್ನು ತಾಯಿಗೆ ವಹಿಸಿಕೊಟ್ಟಿದ್ದು, ಅಮ್ಮ ಅಧ್ಯಾಪಕಿಯಾಗಿರುವ ದಿಲ್ಲಿಯ ಸ್ಕೂಲ್‌ಗೆ ಬಾಲಕಿಯನ್ನು ಸೇರಿಸಬೇಕೆಂದು ಕೋರ್ಟು ಆದೇಶಿಸಿದೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X