Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟ್ರಂಪ್ ಆಹ್ವಾನ ಬಂದರೆ ತಪ್ಪಿಸಿಕೊಳ್ಳುವ...

ಟ್ರಂಪ್ ಆಹ್ವಾನ ಬಂದರೆ ತಪ್ಪಿಸಿಕೊಳ್ಳುವ ಅಮೆರಿಕನ್ ಸಿಇಒಗಳು!

ವಾರ್ತಾಭಾರತಿವಾರ್ತಾಭಾರತಿ18 Feb 2017 5:58 PM IST
share
ಟ್ರಂಪ್ ಆಹ್ವಾನ ಬಂದರೆ ತಪ್ಪಿಸಿಕೊಳ್ಳುವ ಅಮೆರಿಕನ್ ಸಿಇಒಗಳು!

ವಾಶಿಂಗ್ಟನ್, ಫೆ. 18: ಹಿಂದೆ ಶ್ವೇತಭವನಕ್ಕೆ ಬರುವಂತೆ ಕರೆಬಂದರೆ, ಅದು ತಮಗೆ ಸಿಕ್ಕಿದ ಉನ್ನತ ಗೌರವ ಎಂಬುದಾಗಿ ಅಮೆರಿಕದ ಉನ್ನತ ವಾಣಿಜ್ಯ ಸಂಸ್ಥೆಗಳ ಮುಖ್ಯಸ್ಥರು (ಸಿಇಒಗಳು) ಭಾವಿಸುತ್ತಿದ್ದರು. ಈಗ ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಒಂದು ತಿಂಗಳಾಗುತ್ತಿರುವಾಗ, ಶ್ವೇತಭವನಕ್ಕೆ ಕರೆ ಬಂದರೆ, ತಪ್ಪಿಸಿಕೊಳ್ಳುವುದು ಹೇಗೆ ಎಂಬುದಾಗಿ ಸಿಇಒಗಳು ಯೋಚಿಸುತ್ತಿದ್ದಾರೆ!

‘‘ಸಿಇಒಗಳು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ನಾವು ಅಧ್ಯಕ್ಷರೊಂದಿಗೆ ಸೌಜನ್ಯದಿಂದ ವರ್ತಿಸಬೇಕಾಗುತ್ತದೆ. ಯಾಕೆಂದರೆ ನಮ್ಮದು ಸಾರ್ವಜನಿಕ ಕಂಪೆನಿ ಹಾಗೂ ನಾವು ಶೇರುದಾರರನ್ನು ಹೊಂದಿದ್ದೇವೆ. ತಮಗೆ ಸರಿ ಎನಿಸಿದ್ದನ್ನು ಅವರು ಹೇಳುತ್ತಾರೆ. ಅದನ್ನು ನಾವು ಮಾಡಲು ಹೊರಟರೆ ನಾವು ಆರ್ಥಿಕವಾಗಿ ಸರಿಯಾದ ದಿಕ್ಕಿನಲ್ಲಿ ಹೋಗಲು ಸಾಧ್ಯವಾಗುವುದಿಲ್ಲ. ನಮ್ಮ ರಾಜಕೀಯ ನಿಲುವುಗಳು ಏನೇ ಆಗಿರಬಹುದು’’ ಎಂದು ‘ಡಲ್ಲಾಸ್ ಮಾವೆರಿಕ್ಸ್’ನ ಮಾಲೀಕ ಮಾರ್ಕ್ ಕ್ಯೂಬನ್ ‘ಫೋರ್ಟ್ ವರ್ತ್ ಸ್ಟಾರ್-ಟೆಲಿಗ್ರಾಂ’ಗೆ ಹೇಳಿದ್ದಾರೆ.

ಬಿಲಿಯಾಧಿಪತಿ ಹೂಡಿಕೆದಾರ ಹಾಗೂ ರಿಯಲಿಟಿ ಟಿವಿ ಕಾರ್ಯಕ್ರಮ ‘ಶಾರ್ಕ್ ಟ್ಯಾಂಕ್’ನ ತಾರೆಯಾಗಿರುವ ಕ್ಯೂಬನ್ ಟ್ರಂಪ್ ಜೊತೆಗೆ ಟ್ವಿಟರ್ ಸಮರದಲ್ಲಿ ತೊಡಗಿದ್ದಾರೆ.

ಹೊಸದಾಗಿ ವಾಗ್ದಾಳಿ ನಡೆಸಿರುವ ಟ್ರಂಪ್, ‘‘ಕ್ಯೂಬನ್ ನನಗೆ ತುಂಬಾ ಬೆಂಬಲ ನೀಡಿದ್ದಾರೆ ಆದರೆ ಅವರ ಎಲ್ಲ ಕರೆಗಳನ್ನು ಸ್ವೀಕರಿಸಲು ನನಗೆ ಆಸಕ್ತಿಯಿರಲಿಲ್ಲ’’ ಎಂದು ಟ್ವೀಟ್ ಮಾಡಿದ್ದಾರೆ.

‘‘ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸಲು ಅವರು ಅಷ್ಟೇನೂ ಬುದ್ಧಿವಂತರಲ್ಲ’’ ಎಂಬುದಾಗಿ ಟ್ರಂಪ್ ಇನ್ನೊಂದು ಟ್ವೀಟ್ ಮಾಡಿದ್ದಾರೆ.

ಟ್ರಂಪ್‌ರಿಂದ ಬರುವ ಆಹ್ವಾನ ಎರಡು ಅಲಗಿನ ಕತ್ತಿಯಂತೆ, ಯಾಕೆಂದರೆ ಜನರು ಆಳವಾಗಿ ವಿಭಜನೆಗೊಂಡಿದ್ದಾರೆ ಎಂದು ಯೇಲ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್‌ನ ಪ್ರೊಫೆಸರ್ ಜೆಫ್ರಿ ಸೋನನ್‌ಫೀಲ್ಡ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X