Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೈಭವದ ಮದುವೆಗಳಿಗೆ ಕಡಿವಾಣ ಹಾಕಲು...

ವೈಭವದ ಮದುವೆಗಳಿಗೆ ಕಡಿವಾಣ ಹಾಕಲು ಹೊರಟಿರುವ ಸಂಸದ ರಂಜೀತ್ ಅವರ ಮದುವೆ ಹೇಗಾಗಿತ್ತು ಗೊತ್ತೇ?

ವಿವರ ನೋಡಿದರೆ ಬೆಚ್ಚಿ ಬೀಳುತ್ತೀರಿ

ವಾರ್ತಾಭಾರತಿವಾರ್ತಾಭಾರತಿ19 Feb 2017 12:41 PM IST
share
ವೈಭವದ ಮದುವೆಗಳಿಗೆ ಕಡಿವಾಣ ಹಾಕಲು ಹೊರಟಿರುವ ಸಂಸದ ರಂಜೀತ್ ಅವರ ಮದುವೆ ಹೇಗಾಗಿತ್ತು ಗೊತ್ತೇ?

ಹೊಸದಿಲ್ಲಿ, ಫೆ.19: ಅದ್ದೂರಿ ವಿವಾಹಗಳಿಗೆ ಕಡಿವಾಣ ಹಾಕುವ ಸಂಬಂಧ ಖಾಸಗಿ ಮಸೂದೆ ಮಂಡಿಸುವ ಮೂಲಕ ಕಾಂಗ್ರೆಸ್ ಸಂಸದೆ ರಂಜೀತ್ ರಂಜನ್ ಸುದ್ದಿಯಲ್ಲಿದ್ದಾರೆ. ಆದರೆ ಅವರು ತಮ್ಮ ವಿವಾಹವನ್ನು ಅದ್ದೂರಿಯಾಗಿ ಆಚರಿಸಿಕೊಂಡಿರುವುದು ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಅವರು ತಮ್ಮ ವಿವಾಹಕ್ಕಾಗಿ ವಿಮಾನವನ್ನು ಬಾಡಿಗೆಗೆ ಪಡೆದಿದ್ದು, ಅವರ ವಿವಾಹ ಸಮಾರಂಭಕ್ಕೆ ಒಂದು ಲಕ್ಷ ಅತಿಥಿಗಳು ಆಗಮಿಸಿದ್ದರು ಎಂಬ ಸ್ಫೋಟಕ ಮಾಹಿತಿಯನ್ನು ನ್ಯೂಸ್ 18 ಬಹಿರಂಗಪಡಿಸಿದೆ.

ಸಂಸದೆ ತಮ್ಮ ವಿವಾಹಕ್ಕೆ ಕುಟುಂಬದ ಜತೆ ಜಲಂಧರ್‌ನಿಂದ ಪುರ್ನಿಯೊಗೆ ಬಾಡಿಗೆ ವಿಮಾನದಲ್ಲಿ ಆಗಮಿಸಿದ್ದರು. ಈ ವಿವಾಹ 1994ರಲ್ಲಿ ನಡೆದಿತ್ತು. ವಿವಾಹದ ತಯಾರಿಗಾಗಿ 200 ಎಕರೆ ವಿಶಾಲ ಪ್ರದೇಶದಲ್ಲಿ ಸಿದ್ಧತೆ ಮಾಡಲಾಗಿತ್ತು ಹಾಗೂ ನೂರಾರು ಆನೆ ಮತ್ತು ಕುದುರೆಗಳನ್ನು ಇದಕ್ಕೆ ಬಳಸಿಕೊಳ್ಳಲಾಗಿತ್ತು ಎನ್ನುವುದನ್ನು ವರದಿ ಪ್ರಕಟಿಸಿದೆ.

ಈ ವರದಿ ನಿಜವಾಗಿದ್ದರೆ ಅವರು ಲೋಕಸಭೆಯಲ್ಲಿ ಮಂಡಿಸಿರುವ ಖಾಸಗಿ ಮಸೂದೆಗೆ ಅವರ ನಡವಳಿಕೆ ತದ್ವಿರುದ್ಧವಾಗಲಿದೆ. ಭಾರತೀಯ ವಿವಾಹಗಳಲ್ಲಿನ ವೈಭೋಗ ಮತ್ತು ಅದ್ಧೂರಿತನದ ಬಗ್ಗೆ ಟೀಕಿಸುತ್ತಿರುವ ರಂಜಿತ್ ಈ ಮಸೂದೆಯನ್ನು ಮಂಡಿಸುವ ವೇಳೆ, "ವಿವಾಹಕ್ಕೆ ಭಾರತದಲ್ಲಿ ವಿಶೇಷ ಮಹತ್ವವಿದೆ. ಆದರೆ ದುರದೃಷ್ಟವಶಾತ್, ಇಂದು ವಿವಾಹವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುವ ಮತ್ತು ಶ್ರೀಮಂತಿಕೆಯ ಪ್ರದರ್ಶನಕ್ಕೆ ಅದನ್ನು ವೇದಿಕೆಯಾಗಿ ಮಾಡಿಕೊಳ್ಳುವ ಪ್ರವೃತ್ತಿ ಹೆಚ್ಚುತ್ತಿದೆ. ಇದರಿಂದಾಗಿ ಬಡವರು ಕೂಡಾ ಅಧಿಕವಾಗಿ ವೆಚ್ಚ ಮಾಡುವಂತಾಗಿದೆ. ಇದನ್ನು ತಡೆಯುವುದು ಅಗತ್ಯ" ಎಂದು ಪ್ರತಿಪಾದಿಸಿದ್ದರು.

ಮದುವೆಗೆ ಮಾಡುವ ವೆಚ್ಚವನ್ನು 5 ಲಕ್ಷಕ್ಕೆ ಮಿತಿಗೊಳಿಸಬೇಕು ಮತ್ತು ಶ್ರೀಮಂತಿಕೆಯ ಪ್ರದರ್ಶನಕ್ಕೆ ಅದು ವೇದಿಕೆಯಾಗಬಾರದು ಎಂದು ಆಗ್ರಹಿಸಿದ್ದಾರೆ. 5ಲಕ್ಷಕ್ಕಿಂತ ಹೆಚ್ಚು ವೆಚ್ಚ ಮಾಡಿದಲ್ಲಿ, ಹೆಚ್ಚುವರಿ ಮೊತ್ತದ ಶೇಕಡ 10ರಷ್ಟನ್ನು ಬಡಕುಟುಂಬಗಳ ಹೆಣ್ಣುಮಕ್ಕಳ ವಿವಾಹಕ್ಕೆ ದೇಣಿಗೆಯಾಗಿ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X