ಮುಂಬೈ, ಫೆ.19: ಉಪನಗರ ಭಿವಂಡಿಯಲ್ಲಿರುವ ಪ್ಲಾಸ್ಟಿಕ್ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕ ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ಅಗ್ನಿ ಅನಾಹುತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ತಿಳಿದುಬಂದಿದ್ದು, ಬೆಂಕಿ ನಂದಿ ಕಾರ್ಯ ಭರದಿಂದ ಸಾಗುತ್ತಿದೆ.
ಮುಂಬೈ, ಫೆ.19: ಉಪನಗರ ಭಿವಂಡಿಯಲ್ಲಿರುವ ಪ್ಲಾಸ್ಟಿಕ್ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕ ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ಅಗ್ನಿ ಅನಾಹುತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ತಿಳಿದುಬಂದಿದ್ದು, ಬೆಂಕಿ ನಂದಿ ಕಾರ್ಯ ಭರದಿಂದ ಸಾಗುತ್ತಿದೆ.