Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೀರ್ಪು ಬಂದಾಕ್ಷಣ ಮೂಡುಬಿದಿರೆಯಲ್ಲಿ...

ತೀರ್ಪು ಬಂದಾಕ್ಷಣ ಮೂಡುಬಿದಿರೆಯಲ್ಲಿ ಮೊದಲ ಕಂಬಳ : ಶಾಂತರಾಮ ಶೆಟ್ಟಿ

ಅವಿಭಜಿತ ದ.ಕ. ಜಿಲ್ಲಾ ಕಂಬಳ ಸಮಿತಿಯಿಂದ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ19 Feb 2017 7:09 PM IST
share
ತೀರ್ಪು ಬಂದಾಕ್ಷಣ ಮೂಡುಬಿದಿರೆಯಲ್ಲಿ ಮೊದಲ ಕಂಬಳ : ಶಾಂತರಾಮ ಶೆಟ್ಟಿ

ಮೂಡುಬಿದಿರೆ, ಫೆ.19: ಪ್ರಸ್ತುತ ಅಧಿವೇಶನದಲ್ಲಿ ರಾಜ್ಯ ಸರಕಾರ ಮಂಡಿಸಿದ ಕಂಬಳ ಕಾನೂನು ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ಬಿದ್ದ ಕೂಡಲೇ ಮೊದಲ ಕಂಬಳವನ್ನು ಮೂಡುಬಿದಿರೆಯಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ.

ಈ ವಾರದಲ್ಲಿ ಕಂಬಳ ಪರ ತೀರ್ಪು ಬರುವ ಸಾಧ್ಯತೆಗಳಿದ್ದು, ನಮ್ಮ ಶ್ರೇಷ್ಠ ಪರಂಪರೆಯ ನಿರಾತಂಕವಾಗಿ ಮುಂದುವರಿಯುವ ಭರವಸೆ ಇದೆ. ಮುಂದಿನ ದಿನಗಳಲ್ಲಿ ವೇಣೂರು, ಮೀಯಾರು, ಉಪ್ಪಿನಂಗಡಿ, ನಂದಿಕೂರು, ಬಂಗಾಡಿ ಕೊಲ್ಲಿ, ಐಕಳ ಕಂಬಳವನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಸರ್ವ ತಯಾರಿ ನಡೆದಿದೆ ಎಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬಾರ್ಕೂರು ಶಾಂತರಾಮ ಶೆಟ್ಟಿ ತಿಳಿಸಿದರು.

ಮೂಡುಬಿದಿರೆಯ ಸಮಾಜಮಂದಿರದಲ್ಲಿ ರವಿವಾರ ಸಂಜೆ ನಡೆದ ಕಂಬಳ ಸಮಿತಿಯ ವ್ಯವಸ್ಥಾಪಕರು, ಪದಾಧಿಕಾರಿಗಳು, ಕೋಣಗಳ ಯಜಮಾನರು, ಓಟಗಾರರು ಹಾಗೂ ಕಂಬಳ ಆಸಕ್ತರ ತುರ್ತು ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನೀರಿನ ಲಭ್ಯತೆ ಪರಿಗಣಿಸಿ ಎಲ್ಲೆಲ್ಲಿ ಕಂಬಳವನ್ನು ಆಯೋಜಿಸಬಹುದೆಂದು ನಿರ್ಣಯ ತೆಗೆದುಕೊಳ್ಳಲಾಗುವುದು. ಲೇಸರ್ ಹಾಗೂ ತಂತ್ರಜ್ಞಾನಗಳನ್ನು ಕೂಡ ಸಮರ್ಪಕವಾಗಿ ಬಳಸಲಾಗುವುದು. ಕಂಬಳದ ಉಳಿವಿನ ದೃಷ್ಠಿಯಿಂದ ಶಿಸ್ತುಬದ್ಧವಾಗಿ, ಕೋಣಗಳಿಗೆ ಹಿಂಸೆ ನೀಡದೆ ಆಯೋಜಿಸುವಂತಾಗಬೇಕು. ಗಂತು, ಮಂಜೊಟ್ಟಿ ಹಾಗೂ ಹೊರ ಭಾಗದಲ್ಲಿ ಕೋಣಗಳಿಗೆ ಹೊಡೆಯಬಾರದೆಂಬ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ವಿನಂತಿಸಿದರು.

‘ಬುಲ್' ಎನ್ನುವ ಶಬ್ದವನ್ನು ವಿಧೇಯಕದಲ್ಲಿ ಉಲ್ಲೇಖಿಸಲಾಗಿದ್ದು, ಆ ಶಬ್ಧ ಪ್ರಯೋಗವನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಪೇಟಾದವರು ಪುನರಪಿ ನ್ಯಾಯಾಲಯದ ಮೆಟ್ಟಲು ಹತ್ತಿ ಕಂಬಳಕ್ಕೆ ಅಡ್ಡಿಪಡಿಸುವ ಸಂಭವನೀಯತೆಯ ಬಗ್ಗೆ ಚರ್ಚೆ ನಡೆಯಿತು.

ಉಭಯ ಸದನಗಳಲ್ಲಿ ವಿಧೇಯಕಕ್ಕೆ ಪೂರಕವಾಗಿ ಅವಕಾಶ ಕಲ್ಪಿಸಿದ ಜನಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.

ಅವಿಭಜಿತ ದ.ಕ ಜಿಲ್ಲಾ ಕಂಬಳ ಸಮಿತಿಯ ಕಾರ್ಯದರ್ಶಿ ವಿಜಯಕುಮಾರ್ ಕಂಗಿನಮನೆ, ಕೋಶಾಧಿಕಾರಿ ಪಿ.ಆರ್. ಶೆಟ್ಟಿ, ಉಪಾಧ್ಯಕ್ಷ ಕೇಶವ ಭಂಡಾರಿ, ಬೈಂದೂರು ವಲಯದ ಸಾಂಪ್ರದಾಯಿಕ ಕಂಬಳ ಸಮಿತಿ ಅಧ್ಯಕ್ಷ ವೆಂಕಟ ಪೂಜಾರಿ ಸಹಿತ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X