Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾಗಿ...

ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾಗಿ ಇಸ್ಮಾಯಿಲ್ ಸಖಾಫಿ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ19 Feb 2017 8:23 PM IST
share
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾಗಿ ಇಸ್ಮಾಯಿಲ್ ಸಖಾಫಿ ಆಯ್ಕೆ

ಗಂಗಾವತಿ ಫೆ 19: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್(ಎಸ್ಸೆಸ್ಸೆಫ್) ರಾಜ್ಯ ಪ್ರತಿನಿಧಿ ಸಮಾವೇಶ ಹಾಗೂ ಮಹಾಸಭೆಯು ಕೊಪ್ಪಳ ಜಿಲ್ಲೆಯ ಗಂಗಾವತಿ ಅಶೋಕ್ ಹೊಟೇಲ್ ಆಡಿಟೋರಿಯಂನಲ್ಲಿ ಇತ್ತೀಚೆಗೆ ನಡೆಯಿತು.

ಈ ಸಂದರ್ಭ ಎಸ್ಸೆಸ್ಸೆಫ್‌ನ 2017-18ರ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಪಿ.ಎ.ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ(ಕೊಡಗು ಜಿಲ್ಲೆ), ಪ್ರಧಾನ ಕಾರ್ಯದರ್ಶಿಯಾಗಿ ಅಡ್ವೋಕೇಟ್ ಕೆ.ಎಂ.ಇಲ್ಯಾಸ್ ನಾವುಂದ(ಉಡುಪಿ ಜಿಲ್ಲೆ), ಕೋಶಾಧಿಕಾರಿಯಾಗಿ ಮುಹಮ್ಮದ್ ಶರೀಫ್ ಬೆಂಗಳೂರು ಆಯ್ಕೆಗೊಂಡರು.

ಉಪಾಧ್ಯಕ್ಷರಾಗಿ ಸೈಯದ್ ಉಮರ್ ಅಸ್ಸಖಾಫ್ ಮದನಿ ತಂಙಳ್ ಮನ್‌ಶರ್ (ದ.ಕ.), ಸೈಯದ್ ಹಾಮೀಂ ಶಿಹಾಬುದ್ದೀನ್ ತಂಙಳ್ ಮೂಡಿಗೆರೆ(ಚಿಕ್ಕಮಗಳೂರು), ಅಸೋಸಿಯೇಟ್ ಪ್ರೆಸಿಡೆಂಟ್: ಮೌಲಾನ ಮುಹಮ್ಮದ್ ಆರಿಫ್ ರಝಾ ತುಮಕೂರು, ಜೊತೆ ಕಾರ್ಯದರ್ಶಿ: ಹಾಫಿಳ್ ಸುಫ್ಯಾನ್ ಸಖಾಫಿ ಗಂಗಾವತಿ (ಕೊಪ್ಪಳ), ಕ್ಯಾಂಪಸ್ ಸೆಕ್ರೆಟರಿ: ಯಾಕೂಬ್ ಮಾಸ್ಟರ್ ಕೊಳಕೇರಿ ( ಕೊಡಗು), ಡೆಪ್ಯೂಟಿ ಸೆಕ್ರೆಟರಿ: ಡಾ.ಖಮರ್ ಝಮಾನ್ ಗುಲಬರ್ಗಾ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹಾಫಿಲ್ ಯಾಕೂಬ್ ಸಅದಿ ನಾವೂರು (ದ.ಕ.), ಮುತ್ತಲಿಬ್ ಮೂಡುಬಿದಿರೆ (ದ.ಕ.), ಅಡ್ವಕೇಟ್ ಕೆ.ಎಂ ಶಾಕಿರ್ ಪುತ್ತೂರು (ದ.ಕ.), ರಫೀಕ್ ಸಖಾಫಿ ಚೆರಿಯಪರಂಬು (ಕೊಡಗು), ಅಶ್ರಫ್ ರಝಾ ಅಮ್ಜದಿ (ಉಡುಪಿ), ಅಬುರ್ರವೂಫ್ ಮೂಡುಗೋಪಾಡಿ ( ಉಡುಪಿ), ಉಸ್ಮಾನ್ ಹಂಡುಗುಳಿ (ಚಿಕ್ಕಮಗಳೂರು), ಶಾಹೀನ್ ಅಲಿ ಚಿಕ್ಕಮಗಳೂರು, ಹಸೈನಾರ್ ಆನೆಮಹಲ್ (ಹಾಸನ), ಮುಹಮ್ಮದ್ ಕಮಾಲ್ ಸಕಲೇಶಪುರ (ಹಾಸನ), ಶಾಹುಲ್ ಹಮೀದ್ ಮುಸ್ಲಿಯಾರ್ ನಗರ (ಶಿವಮೊಗ್ಗ), ಶಂಸುದ್ದೀನ್ ಬೆಜ್ಜವಳ್ಳಿ (ಶಿವಮೊಗ್ಗ), ಹಬೀಬ್ ಮುಹಮ್ಮದ್ ಬೆಂಗಳೂರು , ನುಫೈಲ್ ಬೆಂಗಳೂರು , ಸಿ.ಪಿ ಸಿರಾಜುದ್ದೀನ್ ಸಖಾಫಿ ಮೈಸೂರು , ನವಾಝ್ ಭಟ್ಕಳ್ (ಉತ್ತರ ಕನ್ನಡ ), ಮುಸ್ತಫಾ ನಯೀಮಿ ಸವಣೂರು (ಹಾವೇರಿ), ಅಸ್ಲಂ ರಝಾಖಾನ್ (ತುಮಕೂರು), ಹನೀಫ್ ರಝಾ (ಬಿಜಾಪುರ), ಅಬ್ದುರ್ರಹ್ಮಾನ್ ಮೊಗರ್ಪಣೆ, ಸುಳ್ಯ (ದ.ಕ.), ಇಬ್ರಾಹೀಂ ಮೂಡಿಗೆರೆ (ಚಿಕ್ಕಮಗಳೂರು), ಇಕ್ಬಾಲ್ ರಾಣಿಬೆನ್ನೂರು, ಮುನೀರ್ ಮದನಿ ಮೈಸೂರು, ಸೈಯದ್ ಮುಖ್ತಾರ್ ದಾವಣಗೆರೆ, ಡಾ.ವಾಸಿಂ ಕಿಲ್ಕರ್ ಬಾಗಲಕೋಟೆ, ಗುಲಾಂ ಹುಸೈನ್ ರಝ್ವಿ ಕೊಪ್ಪಳ ರವರನ್ನು ಆಯ್ಕೆ ಮಾಡಲಾಯಿತು.

ಸುಪ್ರೀಂ ಕೌನ್ಸಿಲ್ ಚೇರ್‌ಮೆನ್: ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್, ಕನ್ವೀನರ್: ಎಂ.ಬಿ.ಎ ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು , ಸದಸ್ಯರಾಗಿ, ಎಸ್.ಪಿ ಹಂಝ ಸಖಾಫಿ, ಪಿ.ಪಿ ಅಹ್ಮದ್ ಸಖಾಫಿ, ಜಿ.ಎಂ.ಎಂ ಕಾಮಿಲ್ ಸಖಾಫಿ, ಡಾ.ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ, ಎನ್.ಕೆ.ಎಂ ಶಾಫಿ ಸಅದಿ ಬೆಂಗಳೂರು, ಎಂ.ವೈ ಅಬ್ದುಲ್ ಹಫೀಲ್ ಸಅದಿ ಕೊಡಗು, ಯಾಕೂಬ್ ಯೂಸುಫ್ ಹೊಸನಗರ, ಅಬ್ದುಲ್ ಹಮೀದ್ ಬಜಪೆ, ಕೆ.ಎಂ ಅಬೂಬಕರ್ ಸಿದ್ದೀಕ್ ಮೋಂಟುಗೋಳಿಯವರನ್ನು ನೇಮಿಸಲಾಯಿತು.

  ಕರ್ನಾಟಕ ಜಂ ಇಯ್ಯತುಲ್ ಉಲಮಾ ಕಾರ್ಯದರ್ಶಿ ಎಸ್.ಪಿ ಹಂಝ ಸಖಾಫಿ ಸಭೆಯ ಅಧ್ಯಕ್ಷತೆ ವಹಿಸಿದರು. ಎಸ್ಸೆಸ್ಸೆಫ್ ಅಖಿಲ ಭಾರತ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ ಅಬೂಬಕರ್ ಸಿದ್ದೀಕ್ ಮೋಂಟುಗೋಳಿ ಉದ್ಘಾಟಿಸಿದರು. ಎಸ್ಸೆಸ್ಸೆಫ್ ಸುಪ್ರೀಂ ಕೌನ್ಸಿಲ್ ಚೇರ್‌ಮೆನ್ ಎಮ್ಮೆಸ್ಸೆಂ ಝೈನಿ ಕಾಮಿಲ್ ನೂತನ ಸಮಿತಿಗೆ ಪ್ರತಿಜ್ಞೆ ಬೋಧಿಸಿದರು.

ನಿಕಟಪೂರ್ವ ರಾಜ್ಯಾಧ್ಯಕ್ಷ ಎನ್.ಕೆ.ಎಂ ಶಾಫಿ ಸಅದಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕರ್ನಾಟಕ ಮುಸ್ಲಿಮ್ ಜಮಾಅತ್ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಅಬೂ ಸುಫ್ಯಾನ್ ಮದನಿ ಮುಖ್ಯ ಭಾಷಣ ಮಾಡಿದರು.

ಎಂ.ಬಿ.ಎಂ ಸ್ವಾದಿಕ್ ಮಾಸ್ಟರ್ ಸ್ವಾಗತಿಸಿ ,ಇಲ್ಯಾಸ್ ನಾವುಂದ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X