Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸೀಸ್ ವಿರುದ್ಧ ಲಂಕೆಗೆ ರೋಚಕ ಜಯ

ಆಸೀಸ್ ವಿರುದ್ಧ ಲಂಕೆಗೆ ರೋಚಕ ಜಯ

3 ಪಂದ್ಯಗಳ ಟ್ವೆಂಟಿ-20 ಸರಣಿ 2-0 ಕೈವಶ

ವಾರ್ತಾಭಾರತಿವಾರ್ತಾಭಾರತಿ19 Feb 2017 11:37 PM IST
share
ಆಸೀಸ್ ವಿರುದ್ಧ ಲಂಕೆಗೆ ರೋಚಕ ಜಯ

ವಿಕ್ಟೋರಿಯಾ, ಫೆ.19: ಇಲ್ಲಿ ನಡೆದ ಎರಡನೆ ಟ್ವೆಂಟಿ-20 ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಶ್ರೀಲಂಕಾ 2 ವಿಕೆಟ್‌ಗಳ ಜಯ ಗಳಿಸಿದ್ದು, 3 ಪಂದ್ಯಗಳ ಸರಣಿಯಲ್ಲಿ 2-0 ಗೆಲುವಿನೊಂದಿಗೆ ಸರಣಿ ವಶಪಡಿಸಿಕೊಂಡಿದೆ.
ಸೌತ್ ಗೀಲಾಂಗ್‌ನ ಸೈಮಂಡ್ಸ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 174 ರನ್‌ಗಳ ಸವಾಲನ್ನು ಪಡೆದ ಶ್ರೀಲಂಕಾ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 176 ರನ್ ಗಳಿಸಿತು.
ಕೊನೆಯ ಎರಡು ಓವರ್‌ಗಳಲ್ಲಿ ಲಂಕೆ ಗೆಲುವಿಗೆ 36 ರನ್ ಗಳಿಸಬೇಕಿತ್ತು. 19ನೆ ಓವರ್‌ನಲ್ಲಿ ಅಸೆಲಾ ಗುಣರತ್ನೆ ಹೆನ್ರಿಕ್ ಅವರ 6 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 1 ಬೌಂಡರಿ ಇರುವ 22 ರನ್ ಕಬಳಿಸಿದರು.
     ಅಂತಿಮ ಓವರ್‌ನಲ್ಲಿ 14 ರನ್ ಗಳಿಸಬೇಕಿದ್ದ ಲಂಕಾ 20ನೆ ಓವರ್‌ನ ಮೊದಲ ಎಸೆತದಲ್ಲಿ ಕುಲಸೇಕರ(12) ವಿಕೆಟ್ ಕಳೆದುಕೊಂಡಿತು. ಆ್ಯಂಡ್ರೊ ಟೇ ಅವರು ಕುಲಸೇಕರ್‌ಗೆ ಪೆವಿಲಿಯನ್ ಹಾದಿ ತೋರಿಸಿ ಲಂಕಾವನ್ನು ಸಂಕಷ್ಟಕ್ಕೆ ಸಿಲುಕಿಸಿದರು. ಬಳಿಕ ಲಸಿತ್ ಮಾಲಿಂಗ ಕ್ರೀಸ್‌ಗೆ ಆಗಮಿಸಿ ಗುಣರತ್ನೆಗೆ ಬೆಂಬಲ ನೀಡಿದರು. ಗುಣರತ್ನೆ 2ನೆ ಎಸೆತದಲ್ಲಿ ಬೌಂಡರಿ, ಮೂರನೆ ಎಸೆತದಲ್ಲಿ ಸಿಕ್ಸರ್, ನಾಲ್ಕನೆ ಎಸೆತದಲ್ಲಿ 1ರನ್ ಗಳಿಸಿದರು. 5ನೆ ಎಸೆತದಲ್ಲಿ ಮಾಲಿಂಗ 1 ರನ್ ಗಳಿಸಿ ಗೆಲುವಿನ ರನ್ ಪೂರ್ಣಗೊಳಿಸುವ ಅವಕಾಶವನ್ನು ಗುಣರತ್ನೆಗೆ ಬಿಟ್ಟುಕೊಟ್ಟರು. ಕೊನೆಯ ಎಸೆತದಲ್ಲಿ ಗೆಲುವಿಗೆ 2 ರನ್ ಬೇಕಿತ್ತು. ಗುಣರತ್ನೆ ಬೌಂಡರಿ ಬಾರಿಸುವ ಮೂಲಕ ಲಂಕೆಗೆ ಸತತ ಎರಡನೆ ಗೆಲುವು ತಂದು ಕೊಟ್ಟರು. ಇದರೊಂದಿಗೆ ಲಂಕೆ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಆಡಲು ಬಾಕಿ ಇರುವಾಗಲೇ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿದೆ.
82 ನಿಮಿಷಗಳ ಬ್ಯಾಟಿಂಗ್‌ನಲ್ಲಿ 46 ಎಸೆತಗಳಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್ ಒಳಗೊಂಡ 84 ರನ್ ಗಳಿಸಿದ ಗುಣರತ್ನೆ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಕೆಪುಗೆಡೆರ (32), ಡಿಕ್‌ವೆಲ್ಲಾ(14), ಮುನಾವೀರಾ (10) , ಕುಲಸೇಕರ(12) ಎರಡಂಕೆಯ ಸ್ಕೋರ್ ದಾಖಲಿಸಿದರು.
ಇದಕ್ಕೂ ಮೊದಲು ಆಸ್ಟ್ರೇಲಿಯ 20 ಓವರ್‌ಗಳಲ್ಲಿ 173 ರನ್‌ಗಳಿಗೆ ಆಲೌಟಾಗಿತ್ತು.
 ಕಿಂಗೆರ್(43), ಆ್ಯರನ್ ಫಿಂಚ್(12), ಡಂಕ್ (32) ಮತ್ತು ಹೆನ್ರಿಕ್ (ಔಟಾಗದೆ 56) ಎರಡಂಕೆಯ ಸ್ಕೋರ್ ದಾಖಲಿಸಿದರು. ಲಂಕೆಯ ಕುಲಸೇಕರ 31ಕ್ಕೆ 4, ಮಾಲಿಂಗ ಮತ್ತು ಬಂಡಾರ ತಲಾ 2 ವಿಕೆಟ್, ಗುಣರತ್ನೆ ಮತ್ತು ಪ್ರಸನ್ನ ತಲಾ 1 ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X