Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ ನಟಿಯ ಅಪಹರಣದ ಹಿಂದೆ ನಟ,...

ಕೇರಳ ನಟಿಯ ಅಪಹರಣದ ಹಿಂದೆ ನಟ, ರಾಜಕಾರಣಿಯ ಪುತ್ರರ ಪಾತ್ರ ?

ವಾರ್ತಾಭಾರತಿವಾರ್ತಾಭಾರತಿ20 Feb 2017 5:59 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೇರಳ ನಟಿಯ ಅಪಹರಣದ ಹಿಂದೆ ನಟ, ರಾಜಕಾರಣಿಯ ಪುತ್ರರ ಪಾತ್ರ ?

ತಿರುವನಂತಪುರಂ, ಫೆ.20: ದಕ್ಷಿಣದ ಖ್ಯಾತ ನಟಿ ಭಾವನಾ ಅವರ ಅಪಹರಣ ಹಾಗೂ ಲೈಂಗಿಕ ಕಿರುಕುಳ ಪ್ರಕರಣದ ಹಿಂದೆ ಖ್ಯಾತ ಮಲಯಾಳಂ ನಟ ಹಾಗೂ ಆಡಳಿತ ಎಲ್.ಡಿ.ಎಫ್. ಇದರ ಪ್ರಮುಖ ಪಕ್ಷದ ಹಿರಿಯ ನಾಯಕರೊಬ್ಬರ ಇಬ್ಬರು ಪುತ್ರರ ಶಾಮೀಲಾತಿ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇವರ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆಂದು ಮೂಲಗಳು ತಿಳಿಸಿವೆ. ಈ ಮೂವರ ಅಣತಿಯಂತೆಯೇ ಏಳು ಜನರ ತಂಡವು ಭಾವನಾ ಅವರನ್ನು ಶುಕ್ರವಾರ ರಾತ್ರಿ ಅಪಹರಿಸಿ ಅವರಿಗೆ ಕಿರುಕುಳ ನೀಡಿದ್ದಾಗಿ ತನಿಖಾ ತಂಡ ಕಂಡುಕೊಂಡಿದೆಯೆನ್ನಲಾಗಿದೆ.

ಮೂಲಗಳ ಪ್ರಕಾರ ಈ ಪ್ರಕರಣದ ಹಿಂದೆ ಇದ್ದಾರೆನ್ನಲಾದ ಖ್ಯಾತ ನಟರೊಬ್ಬರೊಂದಿಗೆ ಭಾವನಾ ಬಹಳ ಆತ್ಮೀಯರಾಗಿದ್ದರೂ ನಟ ಹಾಗೂ ಆತನ ಪತ್ನಿಯ ನಡುವೆ ಭಿನ್ನಾಭಿಪ್ರಾಯ ತಲೆದೋರಿದಾಗ ಅವರು ನಟನ ಪತ್ನಿಯ ಪರ ವಹಿಸಿದ್ದರಿಂದ ಅವರಿಬ್ಬರೂ ವಿಚ್ಛೇದನ ಪಡೆಯುವಂತಾಗಿತ್ತೆನ್ನಲಾಗಿದೆ. ಅಂದಿನಿಂದ ಆ ನಟ ಕೂಡ ಭಾವನಾರೊಂದಿಗೆ ಆತ್ಮೀಯವಾಗಿಲ್ಲವೆನ್ನಲಾಗಿದೆ. ಮೇಲಾಗಿ ಆ ನಟ ಭಾವನಾ ಅವರಿಗೆ ಮಲಯಾಳಂ ಚಿತ್ರರಂಗದಲ್ಲಿ ಅವಕಾಶಗಳಿಂದ ವಂಚಿತರಾಗುವಂತೆ ಮಾಡಿದ್ದರೆಂಬ ಮಾತುಗಳೂ ಕೇಳಿ ಬರುತ್ತಿವೆ.

ತರುವಾಯ ಈ ಪ್ರಕರಣದ ಇತರ ಇಬ್ಬರು ಶಂಕಿತರು ತಮ್ಮ ರಾಜಕೀಯ ಪ್ರಭಾವದಿಂದ ಮಲಯಾಳಂ ಚಿತ್ರರಂಗ ಪ್ರವೇಶಿಸಿದ್ದರೆನ್ನಲಾಗಿದೆ. ಇತ್ತೀಚೆಗೆ ಚಿತ್ರಮಂದಿರ ಮಾಲಕರು ಚಿತ್ರದ ಕಲೆಕ್ಷನ್ ನಲ್ಲಿ ದೊಡ್ಡ ಮೊತ್ತ ಬೇಡಿಕೆಯಿರಿಸಿದಾಗ ಇವರಿಬ್ಬರು ತಮ್ಮ ಪ್ರಭಾವ ಬಳಸಿ ಚಿತ್ರ ನಿರ್ಮಾಪಕರಿಗೆ ಸಹಾಯ ಮಾಡಿದ್ದರೆಂದು ತಿಳಿದು ಬಂದಿದೆಯಲ್ಲದೆ, ಅವರಿಬ್ಬರೂ ಈ ಪ್ರಕರಣದಲ್ಲಿ ಶಂಕಿತ ನಟನ ನಿರ್ಮಾಣ ಸಂಸ್ಥೆಯೊಂದಿಗೆ ಹೊಸ ಯೋಜನೆಗಳಲ್ಲಿ ಕೈಜೋಡಿಸುವ ಸಾಧ್ಯತೆಗಳ ಬಗ್ಗೆಪರಾಮರ್ಶಿಸುತ್ತಿದ್ದರೆನ್ನಲಾಗಿದೆ.

ತರುವಾಯ ನಟಿಯನ್ನು ಅಪಹರಿಸಲು ದುಷ್ಕರ್ಮಿಗಳ ತಂಡದ ನಾಯಕ ಸುನೀಲ್ ಕುಮಾರ್ ಎಂಬಾತನಿಗೆ ರೂ. 50 ಲಕ್ಷ ನೀಡಲಾಗಿತ್ತೆಂದು ತಿಳಿದು ಬಂದಿದೆ. ಪ್ರಸ್ತುತ ಪೊಲೀಸ್ ಕಸ್ಟಡಿಯಲ್ಲಿರುವ ಶಂಕಿತನೊಬ್ಬ ತಿಳಿಸಿದಂತೆ ಆತ ಇತರ ಸದಸ್ಯರಿಗೆ ರೂ.30 ಲಕ್ಷ ಕೊಡುವುದಾಗಿ ಹೇಳಿದ್ದ.

ಪೊಲೀಸರು ಘಟನೆಯ ಸಂಬಂಧ ಮೂವರನ್ನು ಬಂಧಿಸಿದ್ದು, ನಟಿ ಘಟನೆ ನಡೆದ ದಿನದಂದು ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ಮಾರ್ಟಿನ್ ಕೂಡ ಈ ಪ್ರಕರಣದಲ್ಲಿ ಶಾಮೀಲಾಗಿದ್ದಾನೆಂದು ಪೊಲೀಸರು ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X