Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮದೀನಾ ಟೂರಿಸಂ ಫೆಸ್ಟಿವಲ್‌ಗೆ ಚಾಲನೆ

ಮದೀನಾ ಟೂರಿಸಂ ಫೆಸ್ಟಿವಲ್‌ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ20 Feb 2017 1:08 PM IST
share
ಮದೀನಾ ಟೂರಿಸಂ ಫೆಸ್ಟಿವಲ್‌ಗೆ ಚಾಲನೆ

ಮದೀನ,ಫೆ. 20: ಪ್ರವಾದಿ ನಗರದ ಇತಿಹಾಸ, ಸಂಸ್ಕೃತಿ ಮತ್ತು ವರ್ತಮಾನವನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿಮದೀನಾ ಇಸ್ಲಾಮಿಕ್ ಟೂರಿಸಂನ “ರಾಜಧಾನಿ” ಎನ್ನುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.ಒಂದುವರ್ಷಾವಧಿಯ ಉತ್ಸವಾಚರಣೆಯನ್ನು ಸೌದಿಅರೇಬಿಯ ಟೂರಿಸಂ ಕಮಿಶನ್‌ನ ಅಧ್ಯಕ್ಷ ಅಮೀರ್ ಸುಲ್ತಾನ್ ಬಿನ್ ಸಲ್ಮಾನ್ ಉದ್ಘಾಟಿಸಿದರು. ಮದೀನದ ಕಿಂಗ್ ಫಹದ್ ಸೆಂಟ್ರಲ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿದ್ದ ಬೃಹತ್ ವೇದಿಕೆಯಲ್ಲಿ ಕಲಾ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಡೆದ ಉದ್ಘಾಟನಾ ಸಮಾರಂಭವು ಅವಿಸ್ಮರಣೀಯವಾಗಿತ್ತು.ವಿವಿಧ ಅರಬ್-ಇಸ್ಲಾಮಿಕ್ ದೇಶಗಳ ಆಹ್ವಾನಿತರು ಕಾರ್ಯಕ್ರಮದಲ್ಲಿಭಾಗವಹಿಸಿದರು. ಮದೀನ ನಗರದ ವಿವಿಧ ಭಾಗಗಳಲ್ಲಿ ಸಜ್ಜುಗೊಳಿಸಲಾದ ದೊಡ್ಡ ಸ್ಕ್ರೀನ್‌ನಲ್ಲಿ ಕಾರ್ಯಕ್ರಮವನ್ನು ಸಾರ್ವಜನಿಕರಿಗಾಗಿ ಪ್ರಸಾರ ಮಾಡಲಾಯಿತು.

ಮದೀನ ಇಸ್ಲಾಮಿಕ್ ಟೂರಿಸಂನ ಕೇಂದ್ರೀಯ ಕಾರ್ಯಕ್ರಮದ ದೃಶ್ಯಾವಿಷ್ಕಾರವನ್ನು ಅಮೀರ್ ಸುಲ್ತಾನ್ ಬಿನ್ ಸಲ್ಮಾನ್ ಬಿಡುಗಡೆಗೊಳಿಸಿದರು. ವಿಶ್ವಾಸ ಮತ್ತು ಐತಿಹಾಸಿಕವಾದ ಹಲವಾರು ಕಾರಣಗಳಿಂದ ಜಗತ್ತಿನ ಮುಸ್ಲಿಮರ ಹೃದಯಕ್ಕೆ ಹತ್ತಿರವಾದ ಪ್ರದೇಶ ಮದೀನವಾಗಿದ್ದು ಆದ್ದರಿಂದ ಈವರ್ಷದ ಟೂರಿಸಂನ ರಾಜಧಾನಿಯಾಗಿ ಮದೀನವನ್ನು ಆಯ್ಕೆ ಮಾಡಲಾಯಿತು ಎಂದು ಅವರು ಹೇಳಿದರು. ಮಸ್ಚಿದುನ್ನಬವಿ, ಕುಬಾ ಮಸ್ಚಿದ್ ಸಹಿತ ಹಲವಾರು ಪ್ರಾರ್ಥನಾ ಕೇಂದ್ರಗಳು ಮತ್ತು ಇಸ್ಲಾಮಿಕ್ ಇತಿಹಾಸದ ಪ್ರಧಾನ ಘಟನೆಗಳಿಗೆ ಸಾಕ್ಷಿಯಾದ ಪ್ರದೇಶಗಳನ್ನು ಮದೀನ ಹೊಂದಿದೆ. ಇಲ್ಲಿಗೆ ಸಂದರ್ಶಕರನ್ನು ಮತ್ತು ಜಾಗತಿಕ ಮುಸ್ಲಿಮರನ್ನು ಅಮೀರ್ ಸುಲ್ತಾನ್ ಬಿನ್ ಸಲ್ಮಾನ್ ಸ್ವಾಗತಿಸಿದ್ದಾರೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X