Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಎಸ್ಪಿ ಅಂದರೆ ‘ಬಹೆನ್‌ಜಿ ಸಂಪತ್ತಿ...

ಬಿಎಸ್ಪಿ ಅಂದರೆ ‘ಬಹೆನ್‌ಜಿ ಸಂಪತ್ತಿ ಪಾರ್ಟಿ’

ವಾರ್ತಾಭಾರತಿವಾರ್ತಾಭಾರತಿ20 Feb 2017 6:18 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಜಲೌನ್(ಉ.ಪ್ರ.),ಫೆ.20: ನೋಟು ನಿಷೇಧಕ್ಕೆ ಬಿಎಸ್ಪಿ ಅಧಿನಾಯಕಿ ಮಾಯಾವತಿಯವರ ವಿರೋಧವನ್ನು ಟೀಕಿಸಿರುವ ಪ್ರಧಾನಿ ನರೇಂದ್ರ ಮೋದಿ, ‘‘ಬಿಎಸ್ಪಿಯು ಈಗ ಬಹುಜನ ಸಮಾಜವಾದಿ ಪಕ್ಷವಾಗಿ ಉಳಿದಿಲ್ಲ. ಈಗ ಅದು ‘ಬಹೆನ್‌ಜಿ ಸಂಪತ್ತಿ ಪಾರ್ಟಿ’ ಆಗಿಬಿಟ್ಟಿದೆ ಎಂದು ವ್ಯಂಗ್ಯವಾಡಿದ್ದಾರೆ.

ಬುಂದೇಲ್‌ಖಂಡ ಪ್ರಾಂತದ ಜಲೌನ್‌ನಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡುತ್ತಿದ್ದ ಅವರು, ತಮಗಾಗಿ ಸಂಪತ್ತನ್ನು ಕೂಡಿಹಾಕುವವರು, ಯಾವತ್ತೂ ಜನರ ಸಮಸ್ಯೆಗಳನ್ನು ಬಗೆಹರಿಸಲಾರರು ಎಂದಿದ್ದಾರೆ.
ನಗದು ಅಮಾನ್ಯದ ನಿರ್ಧಾರವನ್ನು ವಿರೋಧಿಸಿದ್ದಕ್ಕಾಗಿ ಎಸ್ಪಿ ಹಾಗೂ ಕಾಂಗ್ರೆಸ್ ಪಕ್ಷಗಳ ವಿರುದ್ಧ ಪ್ರಧಾನಿ ತನ್ನ ಭಾಷಣದಲ್ಲಿ ಕಿಡಿಕಾರಿದರು.
‘‘ಕಳೆದ ವರ್ಷದ ನವೆಂಬರ್ 8ರಂದು ನಾನು ನೋಟು ನಿಷೇಧವನ್ನು ಘೋಷಿಸಿದಾಗ ಪರಸ್ಪರ ಕಣ್ಣೆತ್ತಿಯೂ ನೋಡದ ಬದ್ಧಪ್ರತಿಸ್ಪರ್ಧಿಗಳಾದ ಎಸ್ಪಿ ಹಾಗೂ ಬಿಎಸ್ಪಿ ಈಗ ಜೊತೆಯಾಗಿವೆ. ನಾನು ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದಾಗ ಹಾಗೂ ಕಪ್ಪುಹಣದ ಕುರಿತು ವಿವರಗಳನ್ನು ಕೇಳಿದಾಗಲೂ ಅವು ಜೊತೆಗೂಡಿದವು. ಕಾಂಗ್ರೆಸ್ ಸೇರಿದಂತೆ ಎಲ್ಲರೂ ಒಂದೇ ಭಾಷೆಯಲ್ಲಿ ಮಾತನಾಡತೊಡಗಿದರು’’ ಎಂದರು.
ಉತ್ತರಪ್ರದೇಶದಲ್ಲಿ ಈ ಪಕ್ಷಗಳಿಗೆ ನೋಟು ನಿಷೇಧವು ಮುಖ್ಯ ಕಾಳಜಿಯ ವಿಷಯವಾಗಿರಲಿಲ್ಲ. ಆದರೆ ತಮ್ಮ ಅಕ್ರಮ ಹಣವನ್ನು ಬಿಳುಪುಗೊಳಿಸಲು ಸಮರ್ಪಕವಾದ ಸಮಯ ದೊರೆಯದಿರುವುದು ಅವುಗಳಿಗೆ ಚಿಂತೆಯುಂಟು ಮಾಡಿದೆ ಎಂದವರು ಹೇಳಿದರು.
‘‘ನೋಟು ನಿಷೇಧ ಜಾರಿಗೊಳಿಸುವಾಗ ಸರಕಾರವು ಸೂಕ್ತವಾದ ಪೂರ್ವಸಿದ್ಧತೆ ಮಾಡಿಕೊಂಡಿಲ್ಲವೆಂದು ಬೆಹೆನ್‌ಜಿ ಆರೋಪಿಸುತ್ತಿದ್ದಾರೆ. ಅದನ್ನು ಜಾರಿಗೊಳಿಸುವ ಮೊದಲು ಒಂದು ವಾರದ ಕಾಲಾವಕಾಶ ನೀಡಬೇಕಿತ್ತೆಂದು ಅವರು ಹೇಳಿದ್ದರು. ಮುಲಾಯಂ ಕೂಡಾ ಹಾಗೆಯೇ ಹೇಳಿದ್ದರು’’ ಎಂದು ಪ್ರಧಾನಿ ಕುಹಕವಾಡಿದರು.

 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X