Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೃದಯ ಸ್ಟೆಂಟ್ ದರದಲ್ಲಿ ಭಾರೀ ಇಳಿಕೆಯಿಂದ...

ಹೃದಯ ಸ್ಟೆಂಟ್ ದರದಲ್ಲಿ ಭಾರೀ ಇಳಿಕೆಯಿಂದ ಉಳ್ಳವರಿಗೆ ಹೊಸ ನೋವು!

ವಾರ್ತಾಭಾರತಿವಾರ್ತಾಭಾರತಿ21 Feb 2017 4:15 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹೃದಯ ಸ್ಟೆಂಟ್ ದರದಲ್ಲಿ ಭಾರೀ ಇಳಿಕೆಯಿಂದ ಉಳ್ಳವರಿಗೆ ಹೊಸ ನೋವು!

ಅಹ್ಮದಾಬಾದ್, ಫೆ.21: ನೀವು ಹೃದ್ರೋಗಿಗಳಾಗಿದ್ದರೆ ಅಕ್ಷರಶಃ ಭಿಕ್ಷುಕರಾಗುತ್ತೀರಿ. ಸಾಮಾನ್ಯ ಹಾಗೂ ಔಷಧ ಸರಬರಾಜು ಸ್ಟೆಂಟ್ ಬೆಲೆಯನ್ನು ಕ್ರಮವಾಗಿ 17 ಸಾವಿರ ಹಾಗೂ 30 ಸಾವಿರಕ್ಕೆ ಮಿತಿಗೊಳಿಸಿರುವ ಹಿನ್ನೆಲೆಯಲ್ಲಿ, ಅಧಿಕ ಗುಣಮಟ್ಟದ 3ನೆ ಹಾಗೂ 4ನೆ ಪೀಳಿಗೆಯ ಸ್ಟೆಂಟ್‌ಗಳನ್ನು ಆಸ್ಪತ್ರೆಗಳಿಂದ ವಾಪಾಸು ಪಡೆದಿದ್ದು, ಇದು ಅಧಿಕ ಚಿಕಿತ್ಸಾ ವೆಚ್ಚ ಭರಿಸುವ ಸಾಮರ್ಥ್ಯ ಇರುವ ರೋಗಿಗಳನ್ನು ಚಿಂತೆಗೀಡು ಮಾಡಿದೆ.

ಎಚ್‌ಸಿಜಿ ಆಸ್ಪತ್ರೆಯಲ್ಲಿ ಭಾನುವಾರ ವಿಜಯ್ ಗಧ್ವಿ (68) ಎಂಬ ನಿವೃತ್ತ ಸರಕಾರಿ ಅಧಿಕಾರಿಯನ್ನು ಹೃದಯ ಶಸ್ತ್ರಚಿಕಿತ್ಸೆಗೆ ಗುರಿಪಡಿಸಲಾಯಿತು. ಸ್ಟೆಂಟ್‌ಗಳ ಬೆಲೆಗೆ ಮಿತಿ ವಿಧಿಸಿರುವುದು ತಾರತಮ್ಯದ ಕ್ರಮವಾಗಿದ್ದು, ಉತ್ತಮ ಚಿಕಿತ್ಸೆ ಪಡೆಯುವ ಅವಕಾಶವನ್ನು ಕಿತ್ತುಕೊಂಡಿದೆ ಎಂದು ಅವರು ಅಭಿಪ್ರಾಯಪಡುತ್ತಾರೆ. ಸರಕಾರದ ನೀತಿಗಳು ಬಡವರ ಪರವಾಗಿರಬೇಕು. ಆದರೆ ಶ್ರೀಮಂತರ ವಿರುದ್ಧ ತಾರತಮ್ಯ ಮಾಡುವಂತಿರಬಾರದು ಎನ್ನುವುದು ಅವರ ಸ್ಪಷ್ಟ ಅಭಿಪ್ರಾಯ. ಉತ್ತಮ ಸ್ಟೆಂಟ್‌ಗಳನ್ನು ಮಾರುಕಟ್ಟೆಯಿಂದ ಹಿಂದಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ 2ನೆ ಪೀಳಿಗೆಯ ಸ್ಟೆಂಟ್‌ಗಳನ್ನೇ ಅವರು ಆಯ್ಕೆ ಮಾಡಿಕೊಳ್ಳಬೇಕಾಯಿತು.

ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಸ್ಟೆಂಟ್‌ಗಳ ಗರಿಷ್ಠ ಬೆಲೆಯನ್ನು ಮಿತಿಗೊಳಿಸಿರುವುದು ಒಳ್ಳೆಯ ನಿರ್ಧಾರವಾದರೂ, ಶ್ರೀಮಂತ ರೋಗಿಗಳು ಉತ್ತಮ ಚಿಕಿತ್ಸೆ ಪಡೆಯುವ ಅವಕಾಶದಿಂದ ಇದು ವಂಚಿಸಿದೆ ಎನ್ನುವುದು ಹೃದ್ರೋಗ ತಜ್ಞರ ಅಭಿಪ್ರಾಯ.

ಗುಣಮಟ್ಟದ ಹೊರತಾಗಿಯೂ ಎಲ್ಲ ಸ್ಟೆಂಟ್‌ಗಳ ಬೆಲೆಯನ್ನು ಮಿತಿಗೊಳಿಸಿರುವುದು, ಹೃದ್ರೋಗಿಗಳ ಗುಣಮಟ್ಟದ ಚಿಕಿತ್ಸೆಗೆ ದೊಡ್ಡ ಹಿನ್ನಡೆಯಾಗಿದೆ. ಉತ್ತಮ ಗುಣಮಟ್ಟದ ಸಾಧನಗಳು ಮಾರುಕಟ್ಟೆಯಿಂದ ಮರೆಯಾಗಿವೆ. ಹೊಸದನ್ನು ಪರಿಚಯಿಸುವ ಸಾಧ್ಯತೆಯೂ ಇಲ್ಲದಾಗಿದೆ. ಒಂದೇ ಒಂದು ನಿರ್ಧಾರದೊಂದಿಗೆ ಸರಕಾರ, ದೇಶದ ಹೃದ್ರೋಗ ಚಿಕಿತ್ಸೆಯನ್ನು ಒಂದು ದಶಕದಷ್ಟು ಹಿಂದಕ್ಕೆ ತಳ್ಳಿದೆ ಎಂದು ಹೃದ್ರೋಗ ತಜ್ಞ ಡಾ.ತೇಜಸ್ ಪಟೇಲ್ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X