Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪಾಯಕ್ಕೆ ಸಿಲುಕಿದ ಜೆಟ್ ಏರ್ ವೇಸ್: ...

ಅಪಾಯಕ್ಕೆ ಸಿಲುಕಿದ ಜೆಟ್ ಏರ್ ವೇಸ್: ಪೈಲಟ್ ಗಳು ಏನು ಮಾಡುತ್ತಿದ್ದರು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ21 Feb 2017 5:14 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಪಾಯಕ್ಕೆ ಸಿಲುಕಿದ ಜೆಟ್ ಏರ್ ವೇಸ್:  ಪೈಲಟ್ ಗಳು ಏನು ಮಾಡುತ್ತಿದ್ದರು ಗೊತ್ತೇ?

ಹೊಸದಿಲ್ಲಿ, ಫೆ.21: ಜೆಟ್ ಏರ್ ವೇಸ್ ಸಂಸ್ಥೆಯ 300 ಪ್ರಯಾಣಿಕರಿದ್ದ ಬೋಯಿಂಗ್ 777 ಮುಂಬೈ-ಲಂಡನ್ ವಿಮಾನ ತನ್ನ ಪ್ರಯಾಣದ ವೇಳೆ ಜರ್ಮನಿ ಮೇಲೆ ಹಾದುಹೋಗುತ್ತಿದ್ದಾಗ ಧಿಡೀರನೆ ವಾಯುಗೋಪುರದ ಸಂಪರ್ಕ ಕಳೆದುಕೊಂಡು ನಂತರ ಜರ್ಮನಿಯ ಜೆಟ್ ಯುದ್ಧ ವಿಮಾನಗಳು ಅವುಗಳನ್ನು ಹಿಂಬಾಲಿಸಿ ಕೊನೆಗೆ ವಿಮಾನದಲ್ಲಿ ಎಲ್ಲವೂ ಸರಿಯಾಗಿದೆ ಎಂದು ತಿಳಿದು ಹಿಂದಿರುಗಿದ ಘಟನೆ ಸಾಕಷ್ಟು ಸುದ್ದಿಯಾಗುತ್ತಿದ್ದಂತೆಯೇ ವಿಮಾನವು ವಾಯುಗೋಪುರದೊಂದಿಗಿನ ಸಂಪರ್ಕ ಕಡಿದುಕೊಳ್ಳಲು ಕಾರಣವೇನು. ಇಷ್ಟೆಲ್ಲಾ ನಡೆಯುತ್ತಿರುವಾಗ ಅದರ ಪೈಲಟ್ ಗಳು ಏನು ಮಾಡುತ್ತಿದ್ದರು ಎಂಬುದು ಸಾಕಷ್ಟು ಕುತೂಹಲ ಕೆರಳಿಸಿದೆ.

ಮೂಲಗಳ ಪ್ರಕಾರ ಇಬ್ಬರು ಪೈಲಟ್ ಗಳಲ್ಲಿ ಒಬ್ಬ ನಿಯಮ ಪ್ರಕಾರ ಅನುಮತಿಸಲಾಗುವ ‘‘ಕಂಟ್ರೋಲ್ಡ್ ರೆಸ್ಟ್’ ನಲ್ಲಿದ್ದರೆ ಇನ್ನೊಬ್ಬ ಪೈಲಟ್ ತಪ್ಪಾದ ಫ್ರೀಕ್ವೆನ್ಸಿಯನ್ನು ಆಯ್ದುಕೊಂಡಿದ್ದರೆನ್ನಲಾಗಿದೆ. ಇದರ ಹೊರತಾಗಿ ಆತನ ಹೆಡ್ ಸೆಟ್ ವಾಲ್ಯೂಮ್ ಕೂಡ ಕಡಿಮೆಯಾಗಿದ್ದರಿಂದ ಜರ್ಮನಿಯ ವಾಯುಗೋಪುರದ ಅಧಿಕಾರಿಗಳು ಆತನೊಂದಿಗೆ ಸಂಪರ್ಕ ಸಾಧಿಸಲು ಯತ್ನಿಸಿದ್ದರೂ ಸಫಲರಾಗಿರಲಿಲ್ಲ.

ಈ ಬಗ್ಗೆ ಜೆಟ್ ಏರ್ ವೇಸ್ ಸಂಸ್ಥೆ ಪ್ರತಿಕ್ರಿಯಿಸಿದ್ದು ಈ ಘಟನೆಯ ಬಗ್ಗೆ ಸಂಸ್ಥೆ ಹಾಗೂ ವಿಮಾನಯಾನ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ ಎಂದು ಹೇಳಿದೆ. ಈ ಹಂತದಲ್ಲಿ ಘಟನೆಯ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದೂ ಅದು ಹೇಳಿಕೊಂಡಿದೆ.

ವಿಮಾನದ ಕಾಕ್ ಪಿಟ್ ವಾಯ್ಸ್ ರೆಕಾರ್ಡರನ್ನು ವಿಮಾನ ಲಂಡನ್ ತಲುಪಿದ ಕೂಡಲೇ ಡೌನ್ ಲೋಡ್ ಮಾಡಲಾಗಿದೆಯೇ ಎಂದು ತಿಳಿಯಲು ಸಾಧ್ಯವಾಗಿಲ್ಲ. ಈ ಘಟನೆಗೆ ನಿಜವಾದ ಕಾರಣವೇನೆಂದು ತನಿಖೆಯ ನಂತರವಷ್ಟೇ ತಿಳಿದು ಬರಲಿದೆ.

ಮೂಲಗಳ ಪ್ರಕಾರ ಈ ಜೆಟ್ ಏರ್ ವೇಸ್ ವಿಮಾನ ಸುಮಾರು 33 ನಿಮಿಷಗಳ ತನಕ ಸಂಪರ್ಕಕ್ಕೆ ಸಿಕ್ಕಿಲ್ಲ. ಈ ಸಮಯದಲ್ಲಿ ವಿಮಾನ ಸುಮಾರು 500 ಕಿಮೀ ದೂರ ಕ್ರಮಿಸಿರಬಹುದು. ಈ ಸಂದರ್ಭ ವಿಮಾನದಲ್ಲಿ ಏನಾಯಿತು ಎಂದು ಕಾಕ್ ಪಿಟ್ ವಾಯ್ಸಿ ರೆಕಾರ್ಡರ್ ಮೂಲಕ ಕಂಡುಕೊಳ್ಳಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X