Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ ಪಾಲಿಕೆ ಚುನಾವಣೆ : ಮತದಾರ...

ಮುಂಬೈ ಪಾಲಿಕೆ ಚುನಾವಣೆ : ಮತದಾರ ಪಟ್ಟಿಯಲ್ಲಿ ನಾಪತ್ತೆಯಾದ ಸಿಲೆಬ್ರಿಟಿಗಳು

ವಾರ್ತಾಭಾರತಿವಾರ್ತಾಭಾರತಿ21 Feb 2017 7:25 PM IST
share
ಮುಂಬೈ ಪಾಲಿಕೆ ಚುನಾವಣೆ : ಮತದಾರ ಪಟ್ಟಿಯಲ್ಲಿ ನಾಪತ್ತೆಯಾದ ಸಿಲೆಬ್ರಿಟಿಗಳು

ಮುಂಬೈ, ಫೆ.21: ಶಿವಸೇನೆ, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪ್ರಬಲ ಸ್ಪರ್ಧೆಗೆ ಸಾಕ್ಷಿಯಾಗಿರುವ ಮುಂಬೈ ಮಹಾನಗರ ಪಾಲಿಕೆಗೆ ಮಂಗಳವಾರ ಮತದಾನವಾಗಿದ್ದು, ಶೇ.44ರಷ್ಟು ಮತದಾನವಾಗಿದೆ. ಆದರೆ ಮತದಾನಕ್ಕಾಗಿ ಮತಗಟ್ಟೆಗಳಿಗೆ ತೆರಳಿದ ಅನೇಕ ಮಂದಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದೆ, ನಿರಾಶರಾಗಿ ಹಿಂತಿರುಗಬೇಕಾಯಿತು.

 ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದೆ ಮತದಾನದಿಂದ ವಂಚಿತರಾದವರಲ್ಲಿ ಸಿನೆಮಾ ತಾರೆಯರು ಸೇರಿದಂತೆ ನಗರದ ಹಲವಾರು ಸಿಲೆಬ್ರಿಟಿಗಳೂ ಇದ್ದಾರೆ. ಖ್ಯಾತ ಯುವ ಬಾಲಿವುಡ್ ನಟ ವರುಣ್ ದೇವನ್ ಬಾಂದ್ರಾದ ಮತಗಟ್ಟೆಯೊಂದರಲ್ಲಿ ಮತಚಲಾವಣೆಗೆ ಆಗಮಿಸಿದಾಗ, ಮತದಾರ ಪಟ್ಟಿಯಲ್ಲಿ ಅವರ ಹೆಸರಿರದ ಕಾರಣ, ನಿರಾಶರಾಗಿ ವಾಪಸಾಗಬೇಕಾಯಿತು.

 ವೈವಿಧ್ಯಮಯ ಖಾದ್ಯ ತಯಾರಿಯ ಟಿವಿ ರಿಯಾಲಿಟಿ ಶೋಗಳಿಂದ ಜನಪ್ರಿಯರಾದ ಸಂಜೀವ್ ಕಪೂರ್‌ಗೂ ಕೂಡಾ ಮತದಾರ ಪಟ್ಟಿಯಲ್ಲಿ ಹೆಸರಿಲ್ಲದ್ದರಿಂದ ಮತದಾನ ಮಾಡಲಾಗಲಿಲ್ಲ.ಮುಂಬೈ ಬಿಜೆಪಿ ನಾಯಕಿ ಶೈನಾ ಎನ್.ಸಿ., ಮತದಾನ ಮಾಡುವ ಹುರುಪಿನಿಂದ ಮುಂಜಾನೆಯೇ ಬೈಸಿಕಲ್‌ನಲ್ಲಿ ತೆರಳಿದ್ದರಾದರೂ, ಮತದಾರ ಪಟ್ಟಿಯಲ್ಲಿ ತನ್ನ ಹೆಸರು ಕಾಣೆಯಾಗಿದ್ದರಿಂದ ಗೊಂದಲಕ್ಕೊಳಗಾಗಿದ್ದರು. ಆದರೆ ಮುದ್ರಿತ ಪಟ್ಟಿಯಲ್ಲಿನ ಲೋಪದಿದಾಗಿ ಹೀಗಾಗಿದ್ದು, ಚುನಾವಣಾಧಿಕಾರಿಗಳ ಸಹಕಾರದಿಂದ ಕೊನೆಗೂ ತನ್ನ ಹೆಸರನ್ನು ಪತ್ತೆಹಚ್ಚಲು ಸಾಧ್ಯವಾಯಿತೆಂದು ಅವರು ಟ್ವೀಟ್ ಮಾಡಿದ್ದಾರೆ.

 ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುಭವ್ ಸಿನ್ಹಾ 2014ರ ಲೋಕಸಭಾ ಚುನಾವಣೆಗೆ ಮತಚಲಾಯಿಸಿದ್ದರು. ಆದರೆ ಈ ಬಾರಿ ಮತಚಲಾಯಿಸಲು ಮತಗಟ್ಟೆಗೆ ಆಗಮಿಸಿದಾಗ ಮತದಾರಪಟ್ಟಿಯಲ್ಲಿ ಅವರ ಹೆಸರಿಲ್ಲದ ಕಾರಣ ಮತದಾನದಿಂದ ಅವ್ಜರು ವಂಚಿತರಾದರು. ಚುನಾವಣಾಧಿಕಾರಿಗಳು ಅವರ ಹೆಸರಿಗಾಗಿ ಹುಡುಕಾಡಿದರೂ, ತನ್ನ ಹೆಸರು ಪತ್ತೆಯಾಗಿಲ್ಲವೆಂದು ಸಿನ್ಹಾ ಟ್ವೀಟ್ ಮಾಡಿದ್ದಾರೆ.

ರಾಜ್ಯದ ಮತದಾರರ ಪಟ್ಟಿಯಲ್ಲಿ ದೊಡ್ಡ ಸಂಖ್ಯೆಯ ಮತದಾರರ ಹೆಸರು ಕಾಣೆಯಾಗಿರುವುದು ಇದೇ ಮೊದಲೇನಲ್ಲ. 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿ ಸಹಸ್ರಾರು ಮಂದಿ ಯ ಹೆಸರು ನಾಪತ್ತೆಯಾಗಿರುವುದಕ್ಕಾಗಿ ಕ್ಷಮೆಯಾಚಿಸಿತ್ತು. ಪೌರಾಡಳಿತ ಚುನಾವಣೆಯನ್ನೂ ಚುನಾವಣಾ ಆಯೋಗವೇ ನಿರ್ವಹಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X