Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರಸ್ಪರ ಸಮ್ಮತಿಯ ತಲಾಕ್ ಪ್ರಕರಣಗಳಲ್ಲಿ...

ಪರಸ್ಪರ ಸಮ್ಮತಿಯ ತಲಾಕ್ ಪ್ರಕರಣಗಳಲ್ಲಿ ಹೇಳಿಕೆಗಳನ್ನು ಆಧರಿಸಿ ತೀರ್ಪು ನೀಡುವುದರಲ್ಲಿ ತಪ್ಪಿಲ್ಲ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ21 Feb 2017 8:59 PM IST
share
ಪರಸ್ಪರ ಸಮ್ಮತಿಯ ತಲಾಕ್ ಪ್ರಕರಣಗಳಲ್ಲಿ ಹೇಳಿಕೆಗಳನ್ನು ಆಧರಿಸಿ ತೀರ್ಪು ನೀಡುವುದರಲ್ಲಿ ತಪ್ಪಿಲ್ಲ: ಹೈಕೋರ್ಟ್

ಅಹ್ಮದಾಬಾದ್,ಫೆ.21: ಪರಸ್ಪರ ಸಮ್ಮತಿಯ ತಲಾಕ್ ಪ್ರಕರಣಗಳಲ್ಲಿ ದಂಪತಿಗಳ ಹೇಳಿಕೆಗಳನ್ನು ಆಧರಿಸಿ ತೀರ್ಪು ನೀಡುವುದರಲ್ಲಿ ತಪ್ಪಿಲ್ಲ ಎಂದು ಗುಜರಾತ್ ಉಚ್ಚ ನ್ಯಾಯಾಲಯವು ಅಭಿಪ್ರಾಯ ವ್ತಕ್ತಪಡಿಸಿದೆ.

1984ರ ಕೌಟುಂಬಿಕ ನ್ಯಾಯಾಲಯ ಕಾಯ್ದೆಯ ಕಲಂ 7ರಡಿ ವಿಚ್ಛೇದನ ಘೋಷಣೆಯನ್ನು ಕೋರಿದ್ದ ಮೊಕದ್ದಮೆಯಲ್ಲಿ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯವು ವಜಾಗೊಳಿಸಿತ್ತು. ತಲಾಕ್ ನೀಡಲಾಗಿದೆ ಎಂದು ಪತಿ-ಪತ್ನಿ ಒಪ್ಪಿಕೊಂಡಿದ್ದು, ತಲಾಕ್ ತಮಗೆ ಸಮ್ಮತವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದರು.

ದಂಪತಿ ಹಲವು ವರ್ಷಗಳಿಂದಲೂ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಮತ್ತು ಮೂರು ಬಾರಿ ತಲಾಕ್ ಹೇಳಿದ್ದಕ್ಕೆ ಯಾವುದೇ ವಿವಾದವಿಲ್ಲ ಎನ್ನುವುದನ್ನು ಬೆಟ್ಟು ಮಾಡಿದ ನ್ಯಾ.ಸೋನಿಯಾ ಗೋಕಾನಿ ಅವರು, ಅಧಿಕೃತಗಳ ದಾಖಲೆಗಳನ್ನು ಸಿದ್ಧಪಡಿಸಲು ಅವರಿಗೆ ನ್ಯಾಯಾಲಯದ ಆದೇಶದ ಅಗತ್ಯವಿದೆ. ಹಿಂದು ವಿವಾಹ ಕಾಯ್ದೆಯ 13-ಬಿ ಕಲಂನಂತಹ ಯಾವುದೇ ನಿಯಮ ಅವರಿಗೆ ಲಭ್ಯವಿಲ್ಲದ್ದರಿಂದ ಅವರು ಈ ಮಾರ್ಗವನ್ನು ಹಿಡಿದಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. 13-ಬಿ ಕಲಂನಡಿ ಪರಸ್ಪರ ಒಪ್ಪಿಕೊಂಡು ವಿಚ್ಛೇದನಕ್ಕೆ ಸಲ್ಲಿಸಲಾಗುವ ಅರ್ಜಿಯು ನ್ಯಾಯಾಲಯದಲ್ಲಿ ತ್ವರಿತವಾಗಿ ಇತ್ಯರ್ಥಗೊಳ್ಳುತ್ತದೆ.

ಸಿಸಿಪಿಯ ನಿಯಮ 6ರ ಆದೇಶ 12ರಡಿ ಅರ್ಜಿಯನ್ನು ಸಲ್ಲಿಸದೆಯೂ ದಂಪತಿ ಈಗಾಗಲೇ ಹಲವಾರು ವರ್ಷಗಳಿಂದ ಪ್ರತ್ಯೇಕವಾಗಿ ವಾಸವಾಗಿದ್ದಾರೆ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಈ ವಿಷಯದಲ್ಲಿ ಎಚ್ಚರಿಕೆಯಿಂದ ಮುಂದುವರಿಯುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶ ನೀಡಿದ ಉಚ್ಚ ನ್ಯಾಯಲಯವು, ಅದು ಸ್ವಯಂ ಈ ನಿಯಮವನ್ನು ಬಳಿಸಿಕೊಂಡು ಪ್ರಕರಣವನ್ನು ಇತ್ಯರ್ಥಗೊಳಿಸಬಹುದಾಗಿತ್ತು ಎಂದು ಹೇಳಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X