Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ :ಎಐಎಸ್‌ಎ-ಎಬಿವಿಪಿ...

ದಿಲ್ಲಿ :ಎಐಎಸ್‌ಎ-ಎಬಿವಿಪಿ ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

ವಾರ್ತಾಭಾರತಿವಾರ್ತಾಭಾರತಿ22 Feb 2017 6:02 PM IST
share
ದಿಲ್ಲಿ :ಎಐಎಸ್‌ಎ-ಎಬಿವಿಪಿ ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

ಹೊಸದಿಲ್ಲಿ, ಫೆ.22: ದಿಲ್ಲಿಯ ರಮಜಸ್ ಕಾಲೇಜಿನಲ್ಲಿಯ ಕಾರ್ಯಕ್ರಮವೊಂದಕ್ಕೆ ಜೆಎನ್‌ಯು ವಿದ್ಯಾರ್ಥಿಗಳಾದ ಉಮರ್ ಖಾಲಿದ್ ಮತ್ತು ಶೆಹ್ಲಾ ರಶೀದ್ ಅವರಿಗೆ ನೀಡಿದ್ದ ಆಹ್ವಾನವನ್ನು ರದ್ದುಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ಬುಧವಾರ ಕಾಲೇಜಿನ ಕ್ಯಾಂಪಸ್‌ನಲ್ಲಿ ಎಡರಂಗ ಬೆಂಬಲಿತ ಎಐಎಸ್‌ಎ ಮತ್ತು ಆರೆಸ್ಸೆಸ್ ಬೆಂಬಲಿತ ಎಬಿವಿಪಿ ಸಂಘಟನೆಗಳಿಗೆ ಸೇರಿದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದೆ.

 ಮಂಗಳವಾರ ರಮಜಸ್ ಕಾಲೇಜಿನ ಸಾಹಿತ್ಯ ಸಂಘವು ಏರ್ಪಡಿಸಿದ್ದ 'ಪ್ರತಿಭಟನೆಯ ಸಂಸ್ಕೃತಿಗಳು ' ವಿಚಾರ ಸಂಕಿರಣದಲ್ಲಿ ಮಧ್ಯಾಹ್ನ ನಡೆಯಲಿದ್ದ 'ಆದಿವಾಸಿ ಪ್ರದೇಶಗಳಲ್ಲಿ ಯುದ್ಧ ' ಕುರಿತು ಖಾಲಿದ್ ಮಾತನಾಡಲಿದ್ದರು. ಆದರೆ ಅವರ ಪಾಲ್ಗೊಳ್ಳುವಿಕೆಯ ವಿರುದ್ಧ ದಿಲ್ಲಿ ವಿವಿ ವಿದ್ಯಾರ್ಥಿ ಸಂಘ ಮತ್ತು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಾರ್ಯಕ್ರಮಕ್ಕೆ ವ್ಯತ್ಯಯವನ್ನುಂಟು ಮಾಡಿದ್ದರು ಮತ್ತು ಅಂತಿಮವಾಗಿ ಖಾಲಿದ್ ಮತ್ತು ಶೆಹ್ಲಾ ರಶೀದ್ ಅವರಿಗೆ ನೀಡಿದ್ದ ಆಹ್ವಾನವನ್ನು ಹಿಂದೆಗೆದುಕೊಂಡ ಪ್ರಾಂಶುಪಾಲ ರಾಜೇಂದ್ರ ಪ್ರಸಾದ ಅವರು ಕಾರ್ಯಕ್ರಮವನ್ನು ರದ್ದುಗೊಳಿಸಿದ್ದರು.

ಕಳೆದ ವರ್ಷ ಇಡೀ ರಾಷ್ಟ್ರದ ಗಮನ ಸೆಳೆದಿದ್ದ ಜೆಎನ್‌ಯುದಲ್ಲಿನ ಘಟನಾವಳಿಗಳ ಸಂದರ್ಭ ಖಾಲಿದ್ ಮತ್ತು ಇತರರ ವಿರುದ್ಧ ದಿಲ್ಲಿ ಪೊಲೀಸರು ದೇಶದ್ರೋಹ ಪ್ರಕರಣವನ್ನು ದಾಖಲಿಸಿಕೊಂಡಿದ್ದರು ಮತ್ತು ಶೆಹ್ಲಾ ಬಂಧಿತ ವಿದ್ಯಾರ್ಥಿಗಳ ಬಿಡುಗಡೆಗಾಗಿ ನಡೆದಿದ್ದ ಆಂದೋಲನದ ಮುಖವಾಗಿದ್ದರು.

 ಕಾರ್ಯಕ್ರಮಕ್ಕೆ ವ್ಯತ್ಯಯವನ್ನು ವಿರೋಧಿಸಿ ರಮಜಸ್ ಕಾಲೇಜು ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆಯಲ್ಲಿ ತೊಡಗಿದ್ದು, ಇದೇ ವೇಳೆ ಒತ್ತಡಕ್ಕೆ ಮಣಿಯುವ ಕಾಲೇಜಿನ ನಿರ್ಧಾರ ಮತ್ತು ವಾಕ್ ಸ್ವಾತಂತ್ರಕ್ಕೆ ಬೆದರಿಕೆಯಿಂದ ಕೆರಳಿದ್ದ ಕಾಲೇಜಿನ ಒಂದು ವರ್ಗದ ಬೋಧಕರು,ವಿದ್ಯಾರ್ಥಿಗಳು ಮತ್ತು ಎಐಎಸ್‌ಎ ಸದಸ್ಯರು ಮಂಗಳವಾರ ಕ್ಯಾಂಪಸ್‌ನಲ್ಲಿ ದಾಂಧಲೆ ನಡೆಸಿದ್ದ ಎಬಿವಿಪಿ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವೌರಿಸ್ ಪೊಲೀಸ್ ಠಾಣೆಗೆ ಜಾಥಾ ಹಮ್ಮಿಕೊಂಡಿದ್ದರು.

 ಅವರನ್ನು ಎಬಿವಿಪಿ ಕಾರ್ಯಕರ್ತರು ತಡೆದಾಗ ಎಐಎಸ್‌ಎ ಮತ್ತು ಎಬಿವಿಪಿ ಸಂಘಟನೆಗಳಿಗೆ ಸೇರಿದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.

#WATCH: Clash between AISA and ABVP students over cancellation of JNU student Umar Khalid's talk at Delhi's Ramjas College. pic.twitter.com/YD15j8dMWr

— ANI (@ANI_news) February 22, 2017

Delhi: Clash between AISA and ABVP students over cancellation of JNU student Umar Khalid's talk at Ramjas College. pic.twitter.com/vJFnkg2UGQ

— ANI (@ANI_news) February 22, 2017

More disturbing report from #Ramjas college, DU, today.
Students locked inside college, being beaten and threatened, while police watches.

— Yogendra Yadav (@_YogendraYadav) February 22, 2017

@SushmaSwaraj please help all the girls, boys and faculty, stuck at Ramjas college, Delhi,fearing for their life. The girls hv bn harrased.

— Gauraang Arora (@AroraGaur_) February 22, 2017

Just got the message that 50-70 students are locked inside #Ramjas college by ABVP goons since morning.

— Ratnpriya. (@jimmy9_girl) February 22, 2017

'Hamaray waalay aa gaye' is how ABVP cadres referred to the Zee News crew at Ramjas college

— Aditya Menon (@AdityaMenon22) February 22, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X