Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟ್ರಂಪ್ ವಲಸೆ ಯೋಜನೆ :3 ಲಕ್ಷ ಭಾರತೀಯ...

ಟ್ರಂಪ್ ವಲಸೆ ಯೋಜನೆ :3 ಲಕ್ಷ ಭಾರತೀಯ ಅಮೆರಿಕನ್ನರ ಮೇಲೆ ಪರಿಣಾಮ

ವಾರ್ತಾಭಾರತಿವಾರ್ತಾಭಾರತಿ22 Feb 2017 7:23 PM IST
share
ಟ್ರಂಪ್ ವಲಸೆ ಯೋಜನೆ :3 ಲಕ್ಷ ಭಾರತೀಯ ಅಮೆರಿಕನ್ನರ ಮೇಲೆ ಪರಿಣಾಮ

ವಾಷಿಂಗ್ಟನ್, ಫೆ.22: ಅಮೆರಿಕದ 11 ಮಿಲಿಯನ್ ಅಕ್ರಮ ವಲಸೆಗಾರರನ್ನು ಗಡಿಪಾರುಗೊಳ್ಳುವ ಅಪಾಯಕ್ಕೆ ದೂಡಿರುವ ಟ್ರಂಪ್ ಆಡಳಿತದ ವಲಸೆ ನಿರ್ಧಾರ ಸುಮಾರು 3 ಲಕ್ಷ ಭಾರತೀಯ ಅಮೆರಿಕನ್ನರ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಿಲಿಯಗಟ್ಟಲೆ ಅಕ್ರಮ ವಲಸಿಗರ ಸಂಭಾವ್ಯ ಗಡಿಪಾರು ಪ್ರಕ್ರಿಯೆಯ ಬಗ್ಗೆ ಪ್ರಾಥಮಿಕ ರೂಪುರೇಷೆ ಸಿದ್ದಗೊಳಿಸಿದ್ದು , ಸಂಯುಕ್ತ ವಲಸೆ ಕಾನೂನು ಜಾರಿಗೊಳಿಸುವ ಕುರಿತಂತೆ ಹೊಸ ಮಾರ್ಗದರ್ಶಿ ಸೂತ್ರವನ್ನು ಜಾರಿಗೊಳಿಸಿದ್ದಾರೆ. ಇಲಾಖೆಯು ಇನ್ನು ಮುಂದೆ ಗಡಿಪಾರು ಮಾಡಬಹುದಾದ ವಿದೇಶಿಯರನ್ನು ವರ್ಗ ಅಥವಾ ಗುಂಪುಗಳ ಆಧಾರದಲ್ಲಿ ವಿನಾಯಿತಿಗೆ ಪರಿಗಣಿಸುವುದಿಲ್ಲ ಎಂದು ದೇಶೀಯ ಭದ್ರತಾ ಇಲಾಖೆ ಕಳುಹಿಸಿರುವ ಕಡ್ಡಾಯ ಜ್ಞಾಪನ ಪತ್ರದಲ್ಲಿ ತಿಳಿಸಲಾಗಿದೆ.

ವಲಸೆ ನೀತಿ ಉಲ್ಲಂಘಿಸಿದ್ದಾನೆ ಎಂದು ಓರ್ವ ವಿದೇಶಿ ವ್ಯಕ್ತಿಯ ಬಗ್ಗೆ ವಲಸೆ ಅಧಿಕಾರಿಗೆ ನಂಬಲರ್ಹ ಪುರಾವೆ ಸಿಕ್ಕಿದರೆ ಆತನನ್ನು ವಶಕ್ಕೆ ಪಡೆಯಲು ಅಥವಾ ಬಂಧಿಸಲು ಅಧಿಕಾರಿಗೆ ಪೂರ್ಣ ಅಧಿಕಾರವಿದೆ ಎಂದು ಜ್ಞಾಪನ ಪತ್ರ(ಮೆಮೊ)ದಲ್ಲಿ ತಿಳಿಸಲಾಗಿದೆ. ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಕುರಿತಂತೆ ದೇಶೀಯ ಭದ್ರತಾ ಇಲಾಖೆ ಎರಡು ಕಡ್ಡಾಯ ಮೆಮೊಗಳನ್ನು ಜಾರಿಗೊಳಿಸಿದ್ದು ಇದು ಇತರ ವಿಷಯಗಳ ಜೊತೆಗೆ, ಗಡಿಪಾರು ಪ್ರಕ್ರಿಯೆಯನ್ನು ಇನ್ನಷ್ಟು ಬಿಗಿಗೊಳಿಸಿದೆ.

ಇಲ್ಲಿ ವಿದೇಶಿ ಪಾತಕಿಗಳ ವಿಷಯಕ್ಕೆ ಹೆಚ್ಚು ಪ್ರಾಧಾನ್ಯತೆಯಿದ್ದರೂ , ಇತರರಿಗೂ ಬಿಸಿ ತಟ್ಟಲಿದೆ. ಅನಧಿಕೃತ ಮೂಲಗಳ ಪ್ರಕಾರ 3 ಲಕ್ಷ ಅಕ್ರಮ ಭಾರತೀಯ ಅಮೆರಿಕನ್ನರ ಮೇಲೆ ಈ ಕಾನೂನು ತೀವ್ರ ಪರಿಣಾಮ ಬೀರಲಿದೆ. ಈ ಮೆಮೊದ ಪ್ರಕಾರ , ಅಮೆರಿಕ ಪ್ರವೇಶಿಸಲು ಸ್ವೀಕಾರಾರ್ಹರಲ್ಲದವರು, ನಂಬಿಕೆಯ ವಾಗ್ದಾನ ನೀಡದ ವಿದೇಶಿಯರನ್ನು ನಿವಾರಿಸುವ ಕ್ರಮವನ್ನು ತ್ವರಿತಗೊಳಿಸಲು ದೇಶೀಯ ಭದ್ರತಾ ಇಲಾಖೆಯ ಕಾರ್ಯದರ್ಶಿಗೆ ಅಧಿಕಾರವಿದೆ. ಆ ವಿದೇಶಿ ವ್ಯಕ್ತಿಯು ಏಕಾಂಗಿ ಅಪ್ರಾಪ್ತ ವಯಸ್ಕನಾಗಿದ್ದರೆ, ಅಥವಾ ಅಮೆರಿಕದಲ್ಲಿ ಆಶ್ರಯ ಕೋರಿ ಅರ್ಜಿ ಸಲ್ಲಿಸಿದ್ದರೆ, ಅಥವಾ ತಮ್ಮ ದೇಶದಲ್ಲಿ ಚಿತ್ರಹಿಂಸೆಗೆ , ಕಿರುಕುಳಕ್ಕೆ ಒಳಗಾಗುವ ಹೆದರಿಕೆಯಿಂದ ಬಂದಿದ್ದರೆ , ಅಥವಾ ಕಾನೂನುಬದ್ಧ ವಲಸಿಗ ಸ್ಥಾನಮಾನ ಇರುವುದಾಗಿ ಹೇಳಿಕೊಳ್ಳುವವರಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ವಶಕ್ಕೆ ಪಡೆದುಕೊಳ್ಳಲಾದ ಅಕ್ರಮ ವಿದೇಶಿಯರು ಮುಂದೆ ಮತ್ತೊಮ್ಮೆ ಅಕ್ರಮ ಪ್ರವೇಶಿಸುವ ಅಪಾಯ ಇಲ್ಲ ಎಂದು ಖಚಿತವಾದರೆ ಅವರನ್ನು ಅವರು ಎಲ್ಲಿಂದ ಬಂದರೋ ಅದೇ ರಾಷ್ಟ್ರಕ್ಕೆ ವಾಪಾಸು ಕಳಿಸುವ ಮೂಲಕ , ಸರಕಾರದ ನ್ಯಾಯತೀರ್ಮಾನ ಸಂಪನ್ಮೂಲವನ್ನು ಇತರ ಪ್ರಮುಖ ವಿದೇಶಿಯರತ್ತ ಗಮನ ಹರಿಸಲು ಸಾಧ್ಯವಾಗಿಸಬೇಕು ಎಂದು ಮೆಮೊದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X