Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹೆದ್ದಾರಿಯಲ್ಲಿ ಇಳಿದು ದಾರಿ ಮಾಹಿತಿ...

ಹೆದ್ದಾರಿಯಲ್ಲಿ ಇಳಿದು ದಾರಿ ಮಾಹಿತಿ ಕೇಳಿದ ಹೆಲಿಕಾಪ್ಟರ್ !

ವಾರ್ತಾಭಾರತಿವಾರ್ತಾಭಾರತಿ23 Feb 2017 12:05 AM IST
share
ಹೆದ್ದಾರಿಯಲ್ಲಿ ಇಳಿದು ದಾರಿ ಮಾಹಿತಿ ಕೇಳಿದ ಹೆಲಿಕಾಪ್ಟರ್ !

ಅಸ್ತಾನ, ಫೆ. 22 : ಹೆದ್ದಾರಿಯಲ್ಲಿ ಹೋಗುತ್ತಿರುವಾಗ ನೀವು ಏನನ್ನು ನಿರೀಕ್ಷಿಸುತ್ತೀರಿ ? ಒಂದರ ಹಿಂದೆ ಒಂದು ವೇಗವಾಗಿ ಹೋಗುತ್ತಿರುವ ವಾಹನಗಳು, ಹೆದ್ದಾರಿಯ ಎರಡೂ ಬದಿಗಳಲ್ಲಿ ಆಯಾ ಪ್ರದೇಶಕ್ಕೆ ತಕ್ಕಂತೆ ಕಾಡು, ಮರುಭೂಮಿ, ನದಿ ಇತ್ಯಾದಿ, ಇತ್ಯಾದಿಗಳ ದೃಶ್ಯ. ... ಮತ್ತಿನ್ನೇನು ಇರುತ್ತವೆ ಹೆದ್ದಾರಿಯೊಂದರಲ್ಲಿ ? ಹೆಲಿಕಾಪ್ಟರ್ !? 

ಹೌದು, ಹೆಲಿಕಾಪ್ಟರ್ . ಯಾವುದಾದರೂ ಹೆದ್ದಾರಿಯಲ್ಲಿ ಇದ್ದಕ್ಕಿದ್ದಂತೆ ನಿಮ್ಮ ಮುಂದೆ ಹೆಲಿಕಾಪ್ಟರ್ ಒಂದು ಬಂದು ನಿಲ್ಲುವುದನ್ನು ನೀವು ನಿರೀಕ್ಷಿಸುತ್ತೀರಾ ? ಕಝಕಿಸ್ತಾನದಲ್ಲಿ ಇದ್ದರೆ ಖಂಡಿತ ನಿರೀಕ್ಷಿಸಬಹುದು. ಏಕೆಂದರೆ ಅಲ್ಲಿ  ಹಾಗೇ ಆಗಿದೆ. 

ಅಲ್ಲಿನ ಹಿಮದಿಂದ ಆವೃತ್ತ ಹೆದ್ದಾರಿಯೊಂದರಲ್ಲಿ ಲಾರಿಯೊಂದರ ಮುಂದೆ ಮಿಲಿಟರಿ ಹೆಲಿಕಾಪ್ಟರ್ ಒಂದು ಬಂದು ಇಳಿದಿದೆ. ಸಾಲದ್ದಕ್ಕೆ ಅದು ರಾಕೆಟ್ ಪಾಡ್ ಗಳಿರುವ ಎಂ ಐ 8 ಹೆಲಿಕಾಪ್ಟರ್ ! ಹೇಗಾಗಬೇಡ ಲಾರಿಯಲ್ಲಿದ್ದವನಿಗೆ ? 

ಆದರೆ ಅಂತಹದ್ದೇನಾಗಿಲ್ಲ. ಹೆಲಿಕಾಪ್ಟರ್ ನಿಂದ ಕೆಳಗಿಳಿದು ಬಂದ ವ್ಯಕ್ತಿಯೊಬ್ಬ ಲಾರಿಯವನ ಕೈಕುಲುಕಿ ದಾರಿಯ ಕುರಿತು ಮಾಹಿತಿ ಕೇಳಿದ್ದಾನೆ. ಮಾಹಿತಿ ಪಡೆದ ವ್ಯಕ್ತಿ ಹೆಲಿಕಾಪ್ಟರ್ ಅನ್ನು ಅಲ್ಲಿಂದ ಹಾರಿಸಿ ಮುಂದೆ ಹೋಗಿದ್ದಾನೆ ( ಹೆದ್ದಾರಿಯಲ್ಲೇ ಮುಂದೆ ಹೋಗಿಲ್ಲ !).  

ಇದು ಪೈಲಟ್ ಟ್ರೈನಿಗಳು ಇದ್ದ ಹೆಲಿಕಾಪ್ಟರ್ ಹೀಗೆ ಬಂದು ಇಳಿದಿದ್ದು ಎಂದು ಖಜಕಿಸ್ತಾನದ ರಕ್ಷಣಾ ಸಚಿವಾಲಯದ ಪ್ರಕಟಣೆಯಿಂದ ಬಳಿಕ ಸ್ಪಷ್ಟವಾಯಿತು. ಆ ಹೆಲಿಕಾಪ್ಟರ್ ಸುರಕ್ಷಿತವಾಗಿ ತನ್ನ ತಾಣಕ್ಕೆ ತಲುಪಿದೆ ಎಂಬ ಮಾಹಿತಿಯೂ ಸರ್ಕಾರದಿಂದ ಬಂತು. 
ಅದರ ವೀಡಿಯೊ ಇಲ್ಲಿದೆ ನೋಡಿ : 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X