ಇಂದು ಜಯದೇವ್ರಿಗೆ ಸಾರ್ವಜನಿಕ ಶ್ರದ್ಧಾಂಜಲಿ
ಮಂಗಳೂರು, ೆ.22: ಕನ್ನಡದ ಪ್ರತಿಷ್ಠಿತ ಪ್ರಕಾಶನ ಹಾಗೂ ಮುದ್ರಣ ಸಂಸ್ಥೆಯಾದ ರಾಷ್ಟ್ರೋತ್ಥಾನ ಸಾಹಿತ್ಯ ಮತ್ತು ಮಕ್ಕಳ ಸಾಹಿತ್ಯದ ಪ್ರವರ್ತಕ ದಿ.ಮೈ.ಚ. ಜಯದೇವ್ರಿಗೆ ೆ.23 ರಂದು ಸಾರ್ವಜನಿಕ ಶ್ರದ್ಧಾಂಜಲಿ ಸಲ್ಲಿಸಲಾಗುವುದು.
ದ.ಕ. ಜಿಲ್ಲಾ ಕಸಾಪ ಹಾಗೂ ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ಅಪರಾಹ್ನ 3ಕ್ಕೆ ಕದ್ರಿ ಕಂಬಳ ರಸ್ತೆಯಲ್ಲಿರುವ ಮಲ್ಲಿಕಾ ಬಡಾವಣೆಯ ಮಂಜುಪ್ರಸಾದದಲ್ಲಿನ ವಾದಿರಾಜ ಮಂಟಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





