Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಈ ಕೊಲೆಗಳಿಗೆ ‘ಮಂಗಳೂರು ಬಂದ್’ ಏಕಿಲ್ಲ?

ಈ ಕೊಲೆಗಳಿಗೆ ‘ಮಂಗಳೂರು ಬಂದ್’ ಏಕಿಲ್ಲ?

ಆರ್. ಬಿ. ಶೇಣವ, ಮಂಗಳೂರುಆರ್. ಬಿ. ಶೇಣವ, ಮಂಗಳೂರು23 Feb 2017 12:27 AM IST
share

ಮಾನ್ಯರೆ,
 ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಫೆ. 25ರಂದು ಮಂಗಳೂರಿಗೆ ಬರುವುದನ್ನು ವಿರೋಧಿಸಿ ಸಂಘ ಪರಿವಾರದವರು ಹರತಾಳ ಆಚರಿಸುವ ಎಚ್ಚರಿಕೆ ನೀಡಿದ್ದಾರೆ. ಕೇರಳದಲ್ಲಿ ಕಮ್ಯುನಿಸ್ಟ್ಟ್‌ರಿಂದ ಆರೆಸ್ಸೆಸ್ ಕಾರ್ಯಕರ್ತರ ಕೊಲೆಯಾಗುವುದನ್ನು ಪ್ರತಿಭಟಿಸಿ ಫೆ. 25ರಂದು ‘ಮಂಗಳೂರು ಬಂದ್’ ಎನ್ನಲಾಗಿದೆ. ಕೇರಳದಲ್ಲಿ ಆರೆಸ್ಸೆಸ್‌ನವರೂ ಸುಮಾರು 300 ಕಮ್ಯುನಿಸ್ಟ್ಟರ ಕೊಲೆಗಳನ್ನು ಮಾಡಿದ್ದು ಅದರಲ್ಲಿ 290 ಜನ ಹಿಂದೂಗಳೇ ಆಗಿದ್ದಾರೆ. ಕೊಲೆಯಾದವರು ಕಮ್ಯುನಿಸ್ಟರಾದರೇನಂತೆ ಅವರೂ ಹಿಂದೂಗಳೇ ತಾನೇ. ಅದು ಬಿಡಿ, ನಮ್ಮ ದ.ಕ.-ಉಡುಪಿ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳವರೇ ಹಿಂದೂಗಳ ಕಗ್ಗೊಲೆ ಮಾಡುತ್ತಿದ್ದಾರೆ. ಅದಕ್ಕೆ ಸಂಘ ಪರಿವಾರದವರ ಮಂಗಳೂರು ಬಂದ್ ಇಲ್ಲವೇ? ಮೊನ್ನೆ ಮೊನ್ನೆ ಮರೋಳಿಯ ಪ್ರತಾಪ್ ಪೂಜಾರಿಯ ಕೊಲೆಯಾಯಿತು. ಹಿಂದೂ ಜಾಗರಣ ವೇದಿಕೆಯ ಸದಸ್ಯನಾಗಿದ್ದ ಅವರನ್ನು ಅವರದೇ ಸಂಘಟನೆಯ ಸದಸ್ಯರು ಕೂಡಿ ಕೊಲೆ ಮಾಡಿದರು. ಇದಕ್ಕಾಗಿ ‘ಮಂಗಳೂರು ಬಂದ್’ ಯಾಕಿಲ್ಲ? ಇಷ್ಟೇ ಅಲ್ಲ ಇದಕ್ಕೆ ಮೊದಲು ವಿನಾಯಕ ಬಾಳಿಗಾ ಸಹಿತ 13 ಜನ ಹಿಂದೂಗಳ ಕೊಲೆಯನ್ನು ಹಿಂದುತ್ವ ಸಂಘಟನೆಗೆ ಸೇರಿದವರೇ ಮಾಡಿದ್ದಾರೆ. ಸತ್ತ 13 ಜನರು ಸಹ ಹಿಂದುತ್ವ ಸಂಘಟನೆಗಳಿಗೆ ಸೇರಿದವರೇ ಆಗಿದ್ದರು. ಹಾಗಾದರೆ ಇವರ ಕೊಲೆಗಾಗಿ ‘ಮಂಗಳೂರು ಬಂದ್’ ಯಾವಾಗ?
ಸಂಘ ಪರಿವಾರದ ಸದಸ್ಯರಿಂದಲೇ ಕೊಲೆಯಾದ 13 ಹಿಂದೂ ಸದಸ್ಯರ ಹೆಸರು ಹೀಗಿವೆ:- ವಿನಾಯಕ ಬಾಳಿಗಾ ಮಂಗಳೂರು, ಪ್ರವೀಣ್ ಪೂಜಾರಿ ಉಡುಪಿ, ಕೃಷ್ಣಯ್ಯ ಪಾಟಾಳಿ ಕುಂದಾಪುರ, ಪ್ರತಾಪ್ ಪೂಜಾರಿ ಮರೋಳಿ, ಭಾಸ್ಕರ ಕುಂಬ್ಳೆ, ಶ್ರೀನಿವಾಸ್ ಬಜಾಲ್, ಹರೀಶ್ ಭಂಡಾರಿ ಕುಳಾಯಿ, ಶಿವರಾಜ್ ಕೋಡಿಕೆರೆ, ಪ್ರಕಾಶ್ ಕುಳಾಯಿ, ಮಣಿಕಂಠ ಸುರತ್ಕಲ್, ಹೇಮಂತ್ ಸುರತ್ಕಲ್, ಕೇಶವ ಪೂಜಾರಿ ಸೂರಿಂಜೆ, ಹರೀಶ್ ಪೂಜಾರಿ ಬಂಟ್ವಾಳ. ಇವರಲ್ಲಿ ಕೆಲವು ಕೊಲೆಗಳು ಸಂಘಟನೆಯ ಒಳಗಡೆಯೇ ತಮ್ಮ ಆಕ್ರಮಗಳನ್ನು ಪ್ರಶ್ನಿಸಿದ್ದಕ್ಕಾಗಿ ನಡೆದ ಕೊಲೆಗಳಾದರೆ ಇನ್ನು ಕೆಲವು ಹಫ್ತಾ ವಸೂಲಿಯ ಬಟವಾಡೆಯಲ್ಲಿ ಎದ್ದ ತಕರಾರಿನಿಂದ ಆದ ಕೊಲೆಗಳು, ಮತ್ತೆ ಕೆಲವು ನಾಯಕತ್ವದ ಹಪಾಹಪಿಯಲ್ಲಿ ನಡೆದ ಕೊಲೆಗಳು. ಇವಕ್ಕೆಲ್ಲ ‘ಮಂಗಳೂರು ಬಂದ್’ ಯಾವಾಗ ಎಂದು ನಾವು ಎದುರು ನೋಡುತ್ತಿದ್ದೇವೆ.
 

share
ಆರ್. ಬಿ. ಶೇಣವ, ಮಂಗಳೂರು
ಆರ್. ಬಿ. ಶೇಣವ, ಮಂಗಳೂರು
Next Story
X