Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಾಡದ ತಪ್ಪಿಗೆ ಐಪಿಎಲ್ ಅವಕಾಶ ಕಳಕೊಂಡ...

ಮಾಡದ ತಪ್ಪಿಗೆ ಐಪಿಎಲ್ ಅವಕಾಶ ಕಳಕೊಂಡ ಯುವ ಪ್ರತಿಭೆ

ಯಾರದ್ದೋ ಬಂಧನ, ಯಾರಿಗೋ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ23 Feb 2017 11:06 AM IST
share
ಮಾಡದ ತಪ್ಪಿಗೆ ಐಪಿಎಲ್ ಅವಕಾಶ ಕಳಕೊಂಡ ಯುವ ಪ್ರತಿಭೆ

ಮುಂಬೈ, ಫೆ.23: ಮಧ್ಯ ಪ್ರದೇಶದ ಪ್ರತಿಭಾವಂತ ಕ್ರಿಕೆಟಿಗ ಹರಪ್ರೀತ್ ಸಿಂಗ್ ಇತ್ತೀಚೆಗೆ ನಡೆದ ಐಪಿಎಲ್ ಹರಾಜಿನಲ್ಲಿ ಇನ್ಯಾರದೋ ತಪ್ಪಿಗೆ ಬೆಲೆತೆತ್ತು ಅವಕಾಶ ಕಳೆದುಕೊಂಡ ಘಟನೆ ನಡೆದಿದೆ.

ಐಪಿಎಲ್ ಹರಾಜು ನಡೆದ ಸೋಮವಾರ ಬೆಳಗ್ಗೆ ಇನ್ನೊಬ್ಬ ಅಂಡರ್ 19 ಕ್ರಿಕೆಟಿಗ ಹರ್ಮೀತ್ ಸಿಂಗ್ ಅವರು ತಮ್ಮ ಕಾರನ್ನು ನೇರವಾಗಿ ಮುಂಬೈಯ ಅಂಧೇರಿ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ಗೇ ನುಗ್ಗಿಸಿ ಬಂಧನಕ್ಕೊಳಗಾಗಿದ್ದರು. ಆದರೆ ಸುದ್ದಿ ಸಂಸ್ಥೆಗಳು ಹರ್ಮೀತ್ ಸಿಂಗ್ ಎಂದು ಈ ಸುದ್ದಿಯನ್ನು ಪ್ರಕಟಿಸುವ ಬದಲು 'ಹರಪ್ರೀತ್‌ಸಿಂಗ್ ತಪ್ಪು ಮಾಡಿದ್ದಾರೆ' ಎಂದು ವರದಿ ಮಾಡಿದ್ದವು. ಇದನ್ನು ತಿಳಿದ ಕೂಡಲೇ ಐಪಿಎಲ್ ಹರಾಜಿನಲ್ಲಿ ಹರಪ್ರೀತ್ ಅವರನ್ನು ತೆಗೆದುಕೊಳ್ಳಲು ಉತ್ಸುಕವಾಗಿದ್ದರೂ ಅವರನ್ನು ಕೈಬಿಡಲಾಗಿತ್ತು.

24 ವರ್ಷದ ಹರ್ಮೀತ್ ಹಾಗೂ 25 ವರ್ಷದ ಹರ್‌ಪ್ರೀತ್ ಇಬ್ಬರೂ ಜೂನಿಯರ್ ವರ್ಲ್ಡ್ ಕಪ್ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಆದರೆ ನಂತರ ಅವರಿಬ್ಬರ ದಾರಿಯೂ ಬೇರೆ ಬೇರೆಯಾಗಿತ್ತು. ಹರ್ಮೀತ್ ಅವರು ನಂತರ ಮುಂಬೈಯ ಯಾವೊಂದು ತಂಡದಲ್ಲೂ ಅವಕಾಶ ಪಡೆದಿಲ್ಲ. ಆದರೆ ಹರಪ್ರೀತ್ ಅವರು ಮಧ್ಯಪ್ರದೇಶ ತಂಡದಲ್ಲಿ ಪ್ರಮುಖ ಸ್ಥಾನ ಪಡೆದಿದ್ದಾರೆ. ಸಯ್ಯದ್ ಮುಶ್ತಾಕ್ ಅಲಿ ಟ್ರೋಫಿ ಪಂಧ್ಯಾಟದಲ್ಲಿ ಅವರು ಟಾಪ್ ಸ್ಕೋರರ್ ಆಗಿದ್ದರಲ್ಲದೆ, ಸೆಂಟ್ರಲ್ ಝೋನ್ ಪ್ರತಿನಿಧಿಸಿದ್ದ ಅವರು ನಾಲ್ಕು ಪಂದ್ಯಗಳಲ್ಲಿ 211 ರನ್ನುಗಳನ್ನು ಬಾರಿಸಿದ್ದರು. ದಕ್ಷಿಣ ವಲಯದೆದುರಿನ ಪಂದ್ಯದಲ್ಲಿ ಅವರು 51 ಬಾಲುಗಳಿಗೆ 92 ರನ್ ಬಾರಿಸಿದ್ದರಲ್ಲದೆ, ಎರಡು ಅರ್ಧ ಶತಕಗಳನ್ನೂ ಸಿಡಿಸಿದ್ದರು.

ಇದೀಗ ಅವರ ಐಪಿಎಲ್ ಭವಿಷ್ಯ ಡೋಲಾಯಮಾನವಾಗಿದೆ. ತಮ್ಮಹೆಸರೇ ಹಾಳಾಗಿ ಹೋಯಿತೆಂದು ಹರಪ್ರೀತ್ ದುಃಖಿಸುತ್ತಾರೆ. ಆದರೆ ಈಗಲೂ ಎಲ್ಲವೂ ಮುಗಿದು ಹೋಗಿಲ್ಲ. ಯಾವ ಆಟಗಾರನಾದರೂ ಗಾಯಾಳುವಾದರೆ, ಹರಪ್ರೀತ್ ನಮ್ಮ ಮೊದಲ ಆಯ್ಕೆಯಾಗುತ್ತಾರೆ ಎಂದು ಫ್ರಾಂಚೈಸಿಯೊಂದರ ಪ್ರತಿನಿಧಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X