Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂದ್ ಗೆ ಬಿಲ್ಲವರ ಬೆಂಬಲವಿಲ್ಲ: ಸೌಹಾರ್ದ...

ಬಂದ್ ಗೆ ಬಿಲ್ಲವರ ಬೆಂಬಲವಿಲ್ಲ: ಸೌಹಾರ್ದ ಸಮಾವೇಶದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಕರೆ

ವಾರ್ತಾಭಾರತಿವಾರ್ತಾಭಾರತಿ23 Feb 2017 3:20 PM IST
share
ಬಂದ್ ಗೆ ಬಿಲ್ಲವರ ಬೆಂಬಲವಿಲ್ಲ: ಸೌಹಾರ್ದ ಸಮಾವೇಶದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಕರೆ

ಮಂಗಳೂರು,ಫೆ.23: ದೇಶದಲ್ಲಿ ಬಿಲ್ಲವ ಸಮುದಾಯದ ಏಕೈಕ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಗಳೂರಿನಲ್ಲಿ ಫೆ.25ರಂದು ನಡೆಸುವ ಸೌಹಾರ್ದ ಸಮಾವೇಶಕ್ಕೆ ಬಿಲ್ಲವರ ಸಂಪೂರ್ಣ ಬೆಂಬಲವಿದೆ ಎಂದು ದ.ಕ. ಜಿಲ್ಲಾ ಬಿಲ್ಲವ ಯೂನಿಯನ್ ಮುಖಂಡ ರಕ್ಷಿತ್ ಸುವರ್ಣ ಕೈಕಂಬ ಕರೆ ನೀಡಿದ್ದಾರೆ.

 ಬಿಲ್ಲವರು ಸೇರಿದಂತೆ ಶೋಷಿತ ಹಿಂದುಳಿದ ಸಮಾಜಗಳ ಪ್ರತಿನಿಧಿಯಾಗಿರುವ ಪಿಣರಾಯಿ ವಿಜಯನ್ ಅವರ ಆಗಮನ ವಿರುದ್ಧ ಸಂಘ ಪರಿವಾರ ಪ್ರತಿಭಟನೆಗೆ ಕರೆ ನೀಡಿರುವುದು ಸಾಮಾಜಿಕ ನ್ಯಾಯದ ವಿರೋಧಿ ಯಾಗಿದೆ. ಹಿಂದುಳಿದ ವಗ೯ಗಳು ಉನ್ನತ ಸ್ಥಾನಕ್ಕೇರುವುದನ್ನು ಸಹಿಸದ ಸಂಘ ಪರಿವಾರವು ಕಳೆದ ಒಂದು ದಶಕದಲ್ಲಿ ಕರಾವಳಿ ಕನಾ೯ಟಕದಲ್ಲಿ ಬಿಲ್ಲವರ ಯುವಕರನ್ನು ಜೈಲಿಗಟ್ಟಿದ್ದೇ ಅದರ ಸಾಧನೆ. 

 1992ರಲ್ಲಿ ಕೇಂದ್ರ ಸರಕಾರವು ಹಿಂದುಳಿದ ವಗ೯ಗಳಿಗೆ ಮೀಸಲಾತಿ ಜಾರಿಗೆ ತರಲು ಮುಂದಾದಾಗ ಅದನ್ನು ವಿರೋಧಿಸಿ ಸಂಘಪರಿವಾರವು ರಥಯಾತ್ರೆ ನಡೆಸಿ, ಅಡ್ಡಿಪಡಿಸಿದನ್ನು ಹಿಂದುಳಿದ ವಗ೯ಗಳು ಮರೆತಿಲ್ಲ. ಅದೇ ರೀತಿ ಬಿಜೆಪಿ ರಾಜ್ಯಸಭಾ ಸದಸ್ಯ ರಾಮಾ ಜೋಯಿಸ್ ಮೀಸಲಾತಿ ವಿರೋಧಿಸಿ ಸುಪ್ರೀಂಕೋರ್ಟ್ ನಲ್ಲಿ ಕೇಸು ದಾಖಲಿಸಿದ್ದಾರೆ.

 ಕರಾವಳಿಯಲ್ಲಿ ಕಳೆದ ಹಲವು ವಷ೯ಗಳಲ್ಲಿ ಸಂಘಪರಿವಾರದ ಪ್ರಚೋಧನೆಗೆ ಒಳಗಾಗಿ ನೂರಾರು ಬಿಲ್ಲವ ಯುವಕರು ಪ್ರಾಣ ಕಳೆದುಕೊಂಡಿದ್ದು, ಸಾವಿರಾರು ಯುವಕರು ಜೈಲು ಪಾಲಾಗಿದ್ದಾರೆ. 

 ಈ ಮೂಲಕ ಬಿಲ್ಲವ ಸಮಾಜದ ಉತ್ತಮ ಭವಿಷ್ಯವನ್ನು ಹೊಸಕಿ ಹಾಕುತ್ತಿರುವ ಸಂಘ ಪರಿವಾರವು ಇದೀಗ ಪಿಣರಾಯಿ ವಿಜಯನ್ ಅವರ ಮಂಗಳೂರು ಭೇಟಿಗೆ ಅಡ್ಡಿಪಡಿಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ. 

 ಫೆ.25ರಂದು ಮಂಗಳೂರು ನೆಹರು ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶವು ಬಿಲ್ಲವರ ಸ್ವಾಭಿಮಾನದ ಸಮಾವೇಶವಾಗಿದ್ದು, ಬಿಲ್ಲವರು ಸಕ್ರಿಯವಾಗಿ ಇದರಲ್ಲಿ ಪಾಲ್ಗೊಂಡು ಸಾಮಾಜಿಕ ನ್ಯಾಯದ ವಿರೋಧಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು  ರಕ್ಷಿತ್ ಸುವಣ೯ ಕೈಕಂಬ ಕರೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X