Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಜಿ ಬಿಜೆಪಿ ಶಾಸಕನ ವಿರುದ್ಧ ರೇಪ್

ಮಾಜಿ ಬಿಜೆಪಿ ಶಾಸಕನ ವಿರುದ್ಧ ರೇಪ್ ಕೇಸ್

ವಾರ್ತಾಭಾರತಿವಾರ್ತಾಭಾರತಿ23 Feb 2017 10:14 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಾಜಿ ಬಿಜೆಪಿ ಶಾಸಕನ ವಿರುದ್ಧ ರೇಪ್ ಕೇಸ್

ಗುರುಗ್ರಾಮ್, ಫೆ.23 : ಮಾಜಿ ಬಿಜೆಪಿ ಶಾಸಕ ವಿಜಯ್ ಜೊಲ್ಲಿ ಅವರು ತನಗೆ ಅಮಲುಭರಿತ ಪಾನೀಯ ನೀಡಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆಯೊಬ್ಬಳು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಮಾಜಿ ಶಾಸಕನ ವಿರುದ್ಧ ಬುಧವಾರ ಪ್ರಕರಣ ದಾಖಲಿಸಿದ್ದಾರೆ.

ವಿಜಯ್ ಜೊಲ್ಲಿ ತನ್ನ ಮೇಲೆ ಗುರ್ಗಾಂವ್ ನ ಅಪ್ನೊ ಘರ್ ರಿಸಾರ್ಟ್ ನಲ್ಲಿ ಫೆಬ್ರವರಿ 10ರ ಅಪರಾಹ್ನ ಅತ್ಯಾಚಾರ ನಡೆಸಿದ್ದಾರೆ ಎಂದು ದಕ್ಷಿಣ ದಿಲ್ಲಿಯ ನಿವಾಸಿಯಾಗಿರುವ ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾಳೆ. ತನ್ನೊಂದಿಗೆ ಮಾತನಾಡುವುದಿದೆ ಎಂಬ ನೆಪದಲ್ಲಿ ವಿಜಯ್ ಜೊಲ್ಲಿ ತನ್ನನ್ನು ವಾಹನವೊಂದರಲ್ಲಿ ಕರೆದುಕೊಂಡು ಹೋಗಿ ನಂತರ ಈ ಕೃತ್ಯ ಎಸಗಿದ್ದಾರೆಂದು ಆಕೆ ಆರೋಪಿಸಿದ್ದಾಳೆ. ಆಕೆ ದೂರಿನಲ್ಲಿ ತಿಳಿಸಿದಂತೆ ಆಕೆಗೆ ಅಲ್ಲಿ ಟೊಮ್ಯಾಟೋ ಜ್ಯೂಸ್ ನೀಡಲಾಗಿತ್ತು. ಅದನ್ನು ಕುಡಿದು 15 ನಿಮಿಷಗಳಾಗುವಷ್ಟರ ಹೊತ್ತಿಗೆ ತಾನು ತಲೆ ತಿರುಗಿ ಬಿದ್ದೆ, ಎಚ್ಚರವಾಗ ಮೈಮೇಲೆ ಬಟ್ಟೆಯಿರಲಿಲ್ಲ ಎಂದು ಆಕೆ ಹೇಳಿಕೊಂಡಿದ್ದಾಳೆ.

ಪೊಲೀಸರು ಈ ಪ್ರಕರಣ ತನಿಖೆ ನಡೆಸುತ್ತಿರುವಂತೆಯೇ ತನ್ನ ವಿರುದ್ಧದ ಆರೋಪ ಸುಳ್ಳು ಎಂದು ಹೇಳಿರುವ ವಿಜಯ್ ಜೊಲ್ಲಿ, ಇದು ತನ್ನಿಂದ ಹಣ ವಸೂಲಿ ಮಾಡುವ ತಂತ್ರ ಎಂದಿದ್ದಾರೆ. ‘‘ಆ ಮಹಿಳೆ ಹಲವು ಮಂದಿಯಿಂದ ಹಣ ಪಡೆದಿದ್ದಾಳೆ. ನನ್ನನ್ನು ಫೆಬ್ರವರಿ 10ರಂದು ಆಪ್ನೊ ಘರ್ ಗೆ ಬರಲು ಹೇಳಿ ರೂ. 5 ಲಕ್ಷ ಬೇಡಿಕೆಯಿರಿಸಿದ್ದಳು. ನಾನು ನಿರಾಕರಿಸಿದಾಗ ಆಕೆ ನನಗೆ ಕಳಂಕ ತರುವುದಾಗಿ ಬೆದರಿಸಿದ್ದಳು. ಅದೇ ದಿನ ನಾನು ವಿದೇಶಕ್ಕೆ ಹೋಗಿದ್ದೆ. ಹಿಂದಿರುಗಿ ಬರುವಾಗ ಆಕೆಯ ಪತಿ ನನ್ನ ಸ್ನೇಹಿತರು ಹಾಗೂ ಕುಟುಂಬದವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾನೆಂದು ತಿಳಿಯಿತು. ಇದನ್ನು ವಿರೋಧಿಸಿ ನಾನು ಫೆಬ್ರವರಿ 17ರಂದು ದಂಪತಿಯ ವಿರುದ್ಧ ಧೂರು ದಾಖಲಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X