Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಪೂರ್ವ ಕ್ಯಾಚ್ ಪಡೆದ ಸಹಾ

ಅಪೂರ್ವ ಕ್ಯಾಚ್ ಪಡೆದ ಸಹಾ

ವಾರ್ತಾಭಾರತಿವಾರ್ತಾಭಾರತಿ23 Feb 2017 11:34 PM IST
share
ಅಪೂರ್ವ ಕ್ಯಾಚ್ ಪಡೆದ ಸಹಾ

  ಪುಣೆ,ಫೆ.23: ಭಾರತದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ವೃದ್ಧಿಮಾನ್ ಸಹಾ ಮೇಲಕ್ಕೆ ಹಾರಿ ಒಂದೇ ಕೈಯಲ್ಲಿ ಕ್ಯಾಚ್ ಪಡೆಯುವ ಮೂಲಕ ಎಲ್ಲರನ್ನು ಮಂತ್ರಮುಗ್ದಗೊಳಿಸಿದರು.

ವೇಗದ ಬೌಲರ್ ಉಮೇಶ್ ಯಾದವ್ ಆಸ್ಟ್ರೇಲಿಯ ವಿರುದ್ಧ ಮೊದಲ ಟೆಸ್ಟ್‌ನ 82ನೆ ಓವರ್ ನಾಲ್ಕನೆ ಎಸೆತವನ್ನು 140 ಕಿ.ಮೀ. ವೇಗದಲ್ಲಿ ಎಸೆದರು. ಎದೆ ಎತ್ತರಕ್ಕೆ ಬಂದ ಈ ಚೆಂಡನ್ನು ಎದುರಿಸಿದ ಬಾಲಂಗೋಚಿ ಸ್ಟೀವ್ ಒ’ಕೀಫೆ ಕಟ್ ಮಾಡಲು ಯತ್ನಿಸಿದರು. ಆಗ ಚೆಂಡು ಬ್ಯಾಟ್‌ನ ತುದಿಗೆ ತಾಗಿ ಫಸ್ಟ್ ಸ್ಲಿಪ್‌ನತ್ತ ಚಿಮ್ಮಿದಾಗ ಕ್ಷಣಮಾತ್ರದಲ್ಲಿ ತನ್ನ ಬಲಬದಿಗೆ ಹಾರಿದ ವಿಕೆಟ್‌ಕೀಪರ್ ಸಹಾ ಒಂದೇ ಕೈಯಲ್ಲಿ ಕ್ಯಾಚ್‌ನ್ನು ಪಡೆದು ಒ’ಕೀಫೆಗೆ ಪೆವಿಲಿಯನ್ ಹಾದಿ ತೋರಿಸಿದರು.

ವೃತ್ತಿಜೀವನದಲ್ಲಿ ಮೊದಲ ಬಾರಿ ಇಂತಹ ಆಕರ್ಷಕ ಕ್ಯಾಚ್ ಪಡೆದ ಕೋಲ್ಕತಾದ ವಿಕೆಟ್‌ಕೀಪರ್ ಸಹಾಗೆ ನಾಯಕ ಕೊಹ್ಲಿ ಸಹಿತ ಸಹ ಆಟಗಾರರು ಅಪ್ಪಿಕೊಂಡು ಅಭಿನಂದಿಸಿದರು. ಸಹಾ ಪಡೆದ ಈ ಕ್ಯಾಚ್‌ಗೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಯ ಸುರಿಮಳೆಯಾಯಿತು.

ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಗುಳಿದಿರುವ ಭಾರತದ ಬ್ಯಾಟ್ಸ್‌ಮನ್ ರೋಹಿತ್ ಶರ್ಮ ಕೀಪರ್ ಸಹಾ ಸಾಹಸವನ್ನು ಶ್ಲಾಘಿಸಿದ್ದಲ್ಲದೆ ಅವರನ್ನು ‘ಫ್ಲೈಯಿಂಗ್ ಸಹಾ’ ಎಂದು ಬಣ್ಣಿಸಿದರು.

ಭಾರತದ ಮಾಜಿ ಕ್ರಿಕೆಟಿಗರಾದ ಆಕಾಶ್ ಚೋಪ್ರಾ ಹಾಗೂ ಮುಹಮ್ಮದ್ ಕೈಫ್ ಕೂಡ ಸಹಾರ ಅಪೂರ್ವ ಕ್ಯಾಚ್‌ನ್ನು ಕೊಂಡಾಡಿದರು.

‘‘ಇಂದು ವೃದ್ದಿಮಾನ್ ಸಹಾ ಬ್ಯಾಟ್ಸ್‌ಮನ್ ಮಾತ್ರವಲ್ಲ, ಇವರು ಸೂಪರ್ ಮ್ಯಾನ್... ಎಂದು ಭಾರತದ ಪರ 8 ಟೆಸ್ಟ್ ಪಂದ್ಯಗಳಲ್ಲಿ ವಿಕೆಟ್‌ಕೀಪಿಂಗ್ ನಡೆಸಿದ್ದ ದೀಪ್‌ದಾಸ್ ಗುಪ್ತಾ ಟ್ವೀಟ್ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X