Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿವಾದಿತ ಡೈರಿಯಲ್ಲಿನ ಅಂಶಗಳು ಬಹಿರಂಗ?

ವಿವಾದಿತ ಡೈರಿಯಲ್ಲಿನ ಅಂಶಗಳು ಬಹಿರಂಗ?

ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಆರೋಪ

ವಾರ್ತಾಭಾರತಿವಾರ್ತಾಭಾರತಿ24 Feb 2017 9:39 AM IST
share
ವಿವಾದಿತ ಡೈರಿಯಲ್ಲಿನ ಅಂಶಗಳು ಬಹಿರಂಗ?

ಬೆಂಗಳೂರು, ಫೆ.24: ಕಾಂಗ್ರೆಸ್ ಹೈಕಮಾಂಡ್‌ಗೆ ರಾಜ್ಯ ಸರಕಾರದ ಪ್ರಭಾವಿ ಸಚಿವರು, ಶಾಸಕರ ಮೂಲಕ ಸಾವಿರ ಕೋಟಿ ರೂ.ಕಪ್ಪ ಕಾಣಿಕೆ ಸಲ್ಲಿಕೆಯಾಗಿರುವ ಸಂಬಂಧ ವಿವರಣೆ ಹೊಂದಿದೆ ಎನ್ನಲಾದ ವಿವಾದಿತ ಡೈರಿಯಲ್ಲಿನ ಅಂಶಗಳನ್ನು ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ಬಹಿರಂಗಪಡಿಸಿದೆ.

ಲೋಕಸಭೆ, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ, ಸ್ಟೀಲ್ ಬ್ರಿಡ್ಜ್ ಹೆಸರಿನಲ್ಲಿ ಹಣವನ್ನು ಸಂಗ್ರಹಿಸಿ ಸಲ್ಲಿಸಲಾಗಿದೆ ಎಂದು ಆರೋಪಿಸಲಾಗಿದೆ. ಡೈರಿಯಲ್ಲಿ ಯಾವುದೆ ಸಚಿವರು, ಶಾಸಕರ ಹೆಸರುಗಳನ್ನು ಉಲ್ಲೇಖಿಸಲಾಗಿಲ್ಲ. ಆದರೆ, ಕೆಲವರ ಹೆಸರಿಗಳಿಗೆ ಹೊಂದಾಣಿಕೆಯಾಗುವ ರೀತಿಯಲ್ಲಿ ಇನಿಶಿಯಲ್‌ಗಳನ್ನು ಮಾತ್ರ ನಮೂದಿಸಿರುವ ಅಂಶ ಬಯಲಾಗಿದೆ.

ಡೈರಿಯಲ್ಲಿ ನಮೂದಿಸಲಾಗಿರುವ ಅಂಶಗಳು ?:

ಎಂ.ವೋರಾ-15 ಕೋಟಿ ರೂ.(ಸೆಪ್ಟಂಬರ್), ಎಂ.ವೋರಾ-10 ಕೋಟಿ ರೂ.(ಅಕ್ಟೋಬರ್), ಎಂ.ವೋರಾ- 25 ಕೋಟಿ ರೂ.(ಅಕ್ಟೋಬರ್), ಎಪಿ-5 ಕೋಟಿ ರೂ. (ಅಕ್ಟೋಬರ್), ಡಿಜಿಎಸ್-5 ಕೋಟಿ ರೂ.(ನವೆಂಬರ್), ಎಂ.ವೋರಾ-10+5 ಕೋಟಿ ರೂ.(ನವೆಂಬರ್), ಎಂ.ವೋರಾ-15 ಕೋಟಿ ರೂ.(ಡಿಸೆಂಬರ್), ಎಂ.ವೋರಾ-15 ಕೋಟಿ ರೂ.(ಜನವರಿ-16), ಡಿಜಿಎಸ್-5 ಕೋಟಿ ರೂ.(ಜನವರಿ), ಎಪಿ-3 ಕೋಟಿ ರೂ.(ಜನವರಿ), ಎವಿ-2 ಕೋಟಿ ರೂ.(ಜನವರಿ), ಎಚ್‌ಆರ್‌ಎಸ್-50 ಕೋಟಿ ರೂ., ಆರ್‌ಜಿ ಕಚೇರಿ-8 ಕೋಟಿ ರೂ., ಎಂ.ವೋರಾ-25 ಕೋಟಿ ರೂ., ಕೆಇಎಂಪಿ-3 ಕೋಟಿ ರೂ., ಡಿಕೆಎಸ್-3 ಕೋಟಿ ರೂ., ಎಚ್‌ಬಿಪಿ-15 ಕೋಟಿ ರೂ., ಮಾಧ್ಯಮಗಳಿಗೆ-7 ಕೋಟಿ ರೂ., ಟಿ-130 ಕೋಟಿ ರೂ.

ಲೋಕಸಭಾ ಚುನಾವಣೆ: ಕೆಜೆಜಿ+ಎಂಬಿಪಿ-219 ಕೋಟಿ ರೂ., ಎಚ್‌ಸಿಎಂ- 47 ಕೋಟಿ ರೂ., ಎಸ್‌ಬಿ-23 ಕೋಟಿ ರೂ., ಇತರರು-16.75 ಕೋಟಿ ರೂ., ಕೆಜೆಜಿ+ಎಂಬಿಪಿ-24 ಕೋಟಿ ರೂ.ಗಳನ್ನು ಸಂಗ್ರಹಿಸಲಾಗಿದೆ ಎಂದು ಆರೋಪಿಸಲಾಗಿದೆ. 

ನನ್ನನ್ನು ಯಾರೂ ಆರ್‌ವಿಡಿ ಎಂದು ಕರೆಯುವುದಿಲ್ಲ. ಈ ಡೈರಿಗೆ ಸಂಬಂಧಿಸಿದ ವಿಚಾರ ನನಗೆ ತಿಳಿದಿಲ್ಲ. ಈ ಸಂಬಂಧ ತನಿಖೆ ನಡೆದು ಸತ್ಯಾಂಶ ಹೊರಬರಲಿ. ತಪ್ಪಿತಸ್ಥರಿಗೆ ಕಾನೂನು ರೀತಿ ಶಿಕ್ಷೆಯಾಗಲಿ.
-ಆರ್.ವಿ.ದೇಶಪಾಂಡೆ, ಕೈಗಾರಿಕೆ ಸಚಿವ

‘ಮಾಧ್ಯಮಗಳಲ್ಲಿ ಹೇಳುತ್ತಿರುವ ಡೈರಿಗೂ ನನಗೂ ಯಾವುದೇ ಸಂಬಂಧವಿಲ್ಲ. ಡೈರಿ ಹೆಸರಿನಲ್ಲಿ ನನ್ನ ವಿರುದ್ಧದ ಆರೋಪಗಳು ಆಧಾರ ರಹಿತ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನನ್ನ ಮನೆಯ ಮೇಲೆ ದಾಳಿ ನಡೆಸಿದ ವೇಳೆ ಯಾವುದೇ ಡೈರಿಯೂ ಸಿಕ್ಕಿಲ್ಲ. ಇದು ಸೃಷ್ಟಿಯಾಗಿರುವ ಡೈರಿ. ಬರವಣಿಗೆಯೂ ನನ್ನದಲ್ಲ, ತನಿಖೆಯ ವೇಳೆ ಈ ವಿಷಯ ತಿಳಿಸಿದ್ದೇನೆ’
-ಗೋವಿಂದರಾಜು ಮೇಲ್ಮನೆ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X