Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡಿನಲ್ಲಿ ದೀಪಾ ಜಯಕುಮಾರ್‌ ಹೊಸ...

ತಮಿಳುನಾಡಿನಲ್ಲಿ ದೀಪಾ ಜಯಕುಮಾರ್‌ ಹೊಸ ಪಕ್ಷ

ವಾರ್ತಾಭಾರತಿವಾರ್ತಾಭಾರತಿ24 Feb 2017 10:15 AM IST
share
ತಮಿಳುನಾಡಿನಲ್ಲಿ ದೀಪಾ ಜಯಕುಮಾರ್‌ ಹೊಸ ಪಕ್ಷ

 ಚೆನ್ನೈ, ಫೆ.24: ತಮಿಳುನಾಡಿನ ರಾಜಕೀಯಕ್ಕೆ ಹೊಸ ಪಕ್ಷವೊಂದು ಸೇರ್ಪಡೆಗೊಂಡಿದ್ದು, ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಸೋದರನ ಮಗಳು ದೀಪಾ ಜಯಕುಮಾರ್‌ ಹೊಸ ಪಕ್ಷ ಸ್ಥಾಪಿಸಿದ್ದಾರೆ.
ಜಯಲಲಿತಾ ಅವರ ಜನ್ಮದಿನವಾಗಿರುವ ಇಂದು ದೀಪಾ ತನ್ನ ಮನೆಯಲ್ಲಿ ಬೆಳಗ್ಗೆ ಹೊಸ ಪಕ್ಷದ ಕಚೇರಿ ಉದ್ಘಾಟಿಸಿದರು. ಸಂಜೆ ನೂತನ  ಪಕ್ಷದ ಹೆಸರು ಪ್ರಕಟಿಸುವುದಾಗಿ  ಹೇಳಿದ್ದಾರೆ.
ಈ ನಡುವೆ ಜಯಲಲಿತಾ ಆಸ್ತಿಗಾಗಿ ಮಹಾ ಕದನ ಆರಂಭವಾಗುವ ಸೂಚನೆ ಲಭಿಸಿದ್ದು ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಜಯಲಲಿತಾ ಅವರ ಸೋದರಳಿಯ (ಸೋದರನ ಮಗ) ದೀಪಕ್ ಜಯಕುಮಾರ್ ಅವರು"ಪೋಯಸ್ ಗಾರ್ಡನ್ ಬಂಗಲೆ ಮತ್ತು ಇತರೆ ಆಸ್ತಿಗಳು  ನನಗೆ ಮತ್ತು ನನ್ನ ಸಹೋದರಿ ದೀಪಾಗೆ ಸೇರಿದ್ದು" ಎಂದು ತಿಳಿಸಿದ್ದಾರೆ.
 ಟಿವಿ ಚಾನಲೊಂದಕ್ಕೆ  ನೀಡಿದ ಸಂದರ್ಶನದಲ್ಲಿ ದೀಪಕ್ ಅವರು" ನಾನು ನಮ್ಮ ಅತ್ತೆ ಜಯಲಲಿತಾಗಾಗಿ 100 ಕೋಟಿ ರುಪಾಯಿ ದಂಡ ಕಟ್ಟುತ್ತೇನೆ. ನನ್ನ ಬಳಿ ಹಣ ಇಲ್ಲ. ಯಾವುದಾದರೂ ಆಸ್ತಿ ಮಾರಾಟ ಮಾಡುತ್ತೇನೆ. ಅದು ಯಾವ ಅಸ್ತಿ ಅಂತ ಮಾತ್ರ ಹೇಳಲ್ಲ.  ಜಯಲಲಿತಾ ಅವರ ಆಸ್ತಿಯಲ್ಲಿ ಬೇರೆ ಯಾರೂ  ಮಾಲೀಕತ್ವ ಸ್ಥಾಪಿಸಲು ಸಾಧ್ಯವಿಲ್ಲ. ನಾನು ಹಾಗೂ ದೀಪಾ ಮಾತ್ರ  ಅತ್ತೆ ಜಯಲಲಿತಾ ಆಸ್ತಿಗೆ ಹಕ್ಕುದಾರರು " ಎಂದು ಸ್ಪಷ್ಟಪಡಿಸಿದ್ದಾರೆ.
"ನನಗೆ ಯಾವುದೇ ರಾಜಕಿಯ ಉದ್ದೇಶಗಳೇನಿಲ್ಲ. ಶಶಿಕಲಾ ಅವರನ್ನು ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಒಪ್ತೀನಿ. ಆದರೆ ದಿನಕರನ್ ಹಾಗೂ ವೆಂಕಟೇಶ್ ಗೆ ಪ್ರಮುಖ ಸ್ಥಾನಗಳನ್ನು ನೀಡಿರುವುದನ್ನು  ಒಪ್ಪಲು ಸಾಧ್ಯವಿಲ್ಲ. ದಿನಕರನ್ ಬದಲಿಗೆ ಓ ಪನ್ನೀರ್ ಸೆಲ್ವಂಗೆ ಈ ಹುದ್ದೆ ನೀಡಬೇಕಿತ್ತು "ಎಂದು ದೀಪಕ್‌ ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X