Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎರಡು ದಿನ ಪ್ರೇಮ ನಿವೇದನೆ; ಮೂರನೆ ದಿವಸ...

ಎರಡು ದಿನ ಪ್ರೇಮ ನಿವೇದನೆ; ಮೂರನೆ ದಿವಸ ವಿದ್ಯಾರ್ಥಿನಿಯ ಅಪಹರಣ ಯತ್ನ

ವಾರ್ತಾಭಾರತಿವಾರ್ತಾಭಾರತಿ24 Feb 2017 12:01 PM IST
share
ಎರಡು ದಿನ ಪ್ರೇಮ ನಿವೇದನೆ; ಮೂರನೆ ದಿವಸ ವಿದ್ಯಾರ್ಥಿನಿಯ ಅಪಹರಣ ಯತ್ನ

ಪಾಲಕ್ಕಾಡ್, ಫೆ. 24: ನಗರದ ದಕ್ಷಿಣ ಪೊಲೀಸ್ ಠಾಣೆಯ ಸಮೀಪ ಪ್ರಥಮ ವರ್ಷ ಪದವಿ ವಿದ್ಯಾರ್ಥಿನಿಯೊಬ್ಬಳ ಅಪಹರಣ ಯತ್ನ ನಡೆದಿದೆ. ಎರಡು ದಿನ ಪ್ರೇಮ ನಿವೇದನೆ ಮಾಡಿದ ಯುವಕ ಮೂರನೆ ದಿವಸ ಬಲವಂತದಿಂದ ಕಾರಿನಲ್ಲಿ ಎತ್ತಿಹಾಕಿ ಅಪಹರಿಸಲು ಯತ್ನಿಸಿದ್ದಾನೆ. ಈತನ ತಾಯಿ ಎನ್ನಲಾದ ಮಹಿಳೆಯು ಕಾರಿನೊಳಗಿದ್ದಳು. ದೈಹಿಕವಾಗಿ ಗಟ್ಟಿಮುಟ್ಟಾಗಿದ್ದ ವಿದ್ಯಾರ್ಥಿನಿ ಅಪಹರಣಕಾರನನ್ನು ದೂಡಿಹಾಕಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆಂದು ವರದಿಯೊಂದು ತಿಳಿಸಿದೆ.

ಇತ್ತೀಚೆಗೆ ಪಾಲಕ್ಕಾಡ್ ನಗರದಿಂದ ವೇಶ್ಯಾವಾಟಿಕೆಗೆ ಸಂಬಂಧಿಸಿ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದರು. ಅಪಹರಣ ಯತ್ನಕ್ಕೂ ಬಂಧಿಸಲಾದ ಮಹಿಳೆಗೂ ಸಂಬಂಧ ಇರಬಹುದೆಂದು ವಿದ್ಯಾರ್ಥಿನಿಯ ಮನೆಯವರು ಶಂಕಿಸಿದ್ದಾರೆ. : ಪೊಲೀಸರಿಗೆ ದೂರು ನೀಡಿದರೆ ನಿನ್ನನ್ನು ಕೊಂದು ಹಾಕುವೆ ಎಂದು ಅಪಹರಣಕಾರ ಬೆದರಿಕೆಯೊಡ್ಡಿದ್ದಾನೆಂದು ವಿದ್ಯಾರ್ಥಿನಿ ತಿಳಿಸಿದ್ದಾರೆ. ಈ ಹೆದರಿಕೆಯಿಂದ ವಿದ್ಯಾರ್ಥಿನಿಯ ಮನೆಯವರು ಪೊಲೀಸರಿಗೆ ದೂರು ನೀಡಿಲ್ಲ.

ಅಪಹರಣಕಾರರ ತಂಡದಿಂದ ಇನ್ನೂ ದಾಳಿಯಾಗಬಹುದೆಂದು ವಿದ್ಯಾರ್ಥಿನಿಯ ಮನೆಯವರು ಹೆದರಿದ್ದಾರೆ. ಅಪಹರಣಕ್ಕೆ ಯತ್ನಿಸಿದ ವ್ಯಕ್ತಿಗೆ ವಿದ್ಯಾರ್ಥಿನಿಯ ಮನೆ ಮತ್ತು ವಿವರಗಳುಗೊತ್ತಿದೆ ಎಂದು ಅವರು ಹೇಳುತ್ತಿದ್ದಾರೆ. ಈ ವ್ಯಕ್ತಿ ಎರಡು ವಾರ ಮೊದಲು ಮನೆಯ ಪರಿಸರದಲ್ಲಿ ಕಾಣಿಸಿಕೊಂಡಿದ್ದ. ವಿದ್ಯಾರ್ಥಿನಿಯೊಂದಿಗೆ ನಿನ್ನ ಮನೆ ಎಲ್ಲಿ ಎಂದು ಕೇಳಿದ್ದ ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ.

ಕಳೆದ ಶುಕ್ರವಾರ ವಿದ್ಯಾರ್ಥಿನಿ ಮನೆ ಹತ್ತಿರದ ಹೆಲ್ತ್ ಕ್ಲಬ್‌ಗೆ ನಡೆದು ಹೋಗುತ್ತಿದ್ದಾಗ ಕಾರಿನಲ್ಲಿ ಬಂದು ದಾರಿಯಲ್ಲಿ ಆತ ಕಾಯುತ್ತಿದ್ದ ಹಾಗೂ ಪ್ರೇಮಿಸುವುದಾಗಿ ಹೇಳಿಕೊಂಡಿದ್ದ ಎಂದು ಅವಳುತಿಳಿಸಿದ್ದಾಳೆ. ಶನಿವಾರವೂ ಆತ ಹೀಗೆಯೇ ಮಾಡಿದ್ದಾನೆ. ನಂತರ ಮಂಗಳವಾರ ಅದೇ ಸ್ಥಳದಲ್ಲಿ ಕಾದಿದ್ದ. ಆತನ ಕಾರಿನಲ್ಲಿ ಮಹಿಳೆಯೂ ಇದ್ದಳು. ಈವೇಳೆ ಆತ ತನ್ನನ್ನು ಬಲವಂತದಿಂದ ಕಾರಿನೊಳಗೆ ಹತ್ತಿಸಲು ಯತ್ನಿಸಿದ್ದಾನೆ. ಇಬ್ಬರನ್ನೂ ನೋಡಿದರೆ ಗುರುತಿಸಬಲ್ಲೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ.

 ವೇಶ್ಯಾವಾಟಿಕೆಗೆ ಸಂಬಂಧಿಸಿ ಬಂಧಿಸಿದವರ ವಿವರಗಳನ್ನು ಬಹಿರಂಗಪಡಿಸಬಾರದೆಂದು ಪೊಲೀಸರಿಗೆ ಮೇಲಿನಿಂದ ಆದೇಶವಿದ್ದು ಅವರು ಮಹಿಳೆಯ ಫೋಟೊವನ್ನು ಪತ್ರಿಕೆಗೆ ಬಿಡುಗಡೆಗೊಳಿಸಿಲ್ಲ. ಈ ಕುರಿತು ಡಿಜಿಪಿಯ ಸರ್ಕ್ಯುಲರ್ ಇದೆಯೆಂದು ಹೇಳುತ್ತಿದ್ದಾರೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X