Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಯಲಲಿತಾರ ಆಸ್ತಿ ದೀಪಾ ಮತ್ತು ನನಗೆ...

ಜಯಲಲಿತಾರ ಆಸ್ತಿ ದೀಪಾ ಮತ್ತು ನನಗೆ ಸೇರಬೇಕು: ದೀಪಕ್

ವಾರ್ತಾಭಾರತಿವಾರ್ತಾಭಾರತಿ24 Feb 2017 9:07 PM IST
share
ಜಯಲಲಿತಾರ ಆಸ್ತಿ ದೀಪಾ ಮತ್ತು ನನಗೆ ಸೇರಬೇಕು: ದೀಪಕ್

ಚೆನ್ನೈ, ಫೆ.24: ಜಯಲಲಿತಾರ ಆಸ್ತಿ ತನಗೆ ಮತ್ತು ತನ್ನ ಸಹೋದರಿಗೆ ಸೇರಬೇಕು ಎಂದು ಜಯಲಲಿತಾರ ಸೋದರಳಿಯ ದೀಪಕ್ ಜಯಕುಮಾರ್ ಹೇಳಿದ್ದಾರೆ. ದೀಪಕ್ ಈ ಹಿಂದೆ ಶಶಿಕಲಾ ಅವರ ಬೆಂಬಲಿಗರಾಗಿದ್ದರು.

  ಚೆನ್ನೈಯ ಪೋಯೆಸ್ ಗಾರ್ಡನ್‌ನಲ್ಲಿರುವ ವೇದ ನಿಲಯಂ ಬಂಗಲೆ ಸೇರಿದಂತೆ ಆಸ್ತಿಗಳನ್ನು ಜಯಲಲಿತಾ ತನ್ನ ಮತ್ತು ತನ್ನ ಸೋದರಿ ದೀಪಾ ಜಯಕುಮಾರ್ ಹೆಸರಿಗೆ ಉಯಿಲು ಬರೆದಿದ್ದಾರೆ ಎಂದು ದೀಪಕ್ ಜಯಕುಮಾರ್ ತಿಳಿಸಿದ್ದಾರೆ.

   ಶಶಿಕಲಾ ಮುಖ್ಯಮಂತ್ರಿಯಾಗುವುದು ರಾಜ್ಯದ ಜನರಿಗೆ ಇಷ್ಟವಿರಲಿಲ್ಲ. ಅಲ್ಲದೆ ಟಿಟಿವಿ ದಿನಕರನ್ ಅವರನ್ನು ಎಐಎಡಿಎಂಕೆಯ ಉಪ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸುವುದಕ್ಕೆ ಪಕ್ಷದ ಸದಸ್ಯರ ವಿರೋಧವಿತ್ತು . ದಿನಕರನ್ ಮತ್ತು ಎಸ್.ವೆಂಕಟೇಶ್ ಅವರನ್ನು ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳಲೂ ಪಕ್ಷದ ಸದಸ್ಯರು ವಿರೋಧಿಸಿದ್ದರು . ಎಡಿಎಂಕೆಯಲ್ಲಿ ಸ್ಥಾನಮಾನ ಬಯಸಲು ದೀಪಾಗೆ ಅವಕಾಶವಿದೆ. ಆದರೆ ದಿನಕರನ್ ಮತ್ತು ವೆಂಕಟೇಶ್‌ಗೆ ಇಲ್ಲ ಎಂದು ಟಿವಿ ಚಾನೆಲ್ ಜೊತೆಗಿನ ಸಂದರ್ಶನದ ವೇಳೆ ದೀಪಕ್ ತಿಳಿಸಿದರು. ದಿನಕರನ್ ಮತ್ತು ವೆಂಕಟೇಶ್ ಅವರನ್ನು ಜಯಲಲಿತಾ 2011ರಲ್ಲಿ ಪಕ್ಷದಿಂದ ಉಚ್ಛಾಟಿಸಿದ್ದರು.

ಕುಟುಂಬದ ಆಡಳಿತ ತರಲು ಅವರು ಯತ್ನಿಸುತ್ತಿದ್ದಾರೆ. ಬಹುಷಃ ಪಕ್ಷದ ನಿಯಂತ್ರಣವನ್ನು ತಮ್ಮ ಕೈಗೆ ನೀಡಬೇಕೆಂದು ಅವರಿಬ್ಬರೂ ಶಶಿಕಲಾ ಮೇಲೆ ಒತ್ತಡ ಹೇರಿರಬಹುದು . ಆದರೆ ಪಕ್ಷದ ಪದಾಧಿಕಾರಿಗಳೂ ಇದನ್ನು ಒಪ್ಪಲಾರರು . ಹೀಗಾದರೆ ಪಕ್ಷ ಹೋಳಾಗಿ ರಾಜ್ಯದಲ್ಲಿ ಡಿಎಂಕೆ ಸರಕಾರ ರಚಿಸಬಹುದು ಎಂದವರು ಹೇಳಿದರು.

ಮುಖ್ಯಮಂತ್ರಿಯಾಗಿದ್ದ ಒ.ಪನ್ನೀರ್‌ಸೆಲ್ವಂ ಅವರನ್ನು ತಾನು ಗೌರವಿಸುತ್ತೇನೆ ಎಂದ ದೀಪಕ್, ಅವರೋರ್ವ ಉತ್ತಮ ಆಡಳಿತಗಾರ. ಅವರಿನ್ನೂ ಪಕ್ಷದಲ್ಲೇ ಇದ್ದಾರೆ. ಆದ್ದರಿಂದ ಪಕ್ಷದಿಂದ ಉಚ್ಛಾಟನೆ, ಮರಳಿ ಸೇರ್ಪಡೆ ಇತ್ಯಾದಿ ಪ್ರಶ್ನೆಯೇ ಉದ್ಭವಿಸದು. ಇದು ಅವರ (ಪನ್ನೀರ್‌ಸೆಲ್ವಂ) ಪಕ್ಷ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X