Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಲಿಂಪಿಕ್ಸ್ ಪ್ರತಿಭೆಗಾಗಿ ತಳಮಟ್ಟದ ಶೋಧ...

ಒಲಿಂಪಿಕ್ಸ್ ಪ್ರತಿಭೆಗಾಗಿ ತಳಮಟ್ಟದ ಶೋಧ ಆರಂಭ

ವಾರ್ತಾಭಾರತಿವಾರ್ತಾಭಾರತಿ24 Feb 2017 11:44 PM IST
share

  ಅಹ್ಮದಾಬಾದ್, ಫೆ. 24: ಯುವ ಕ್ರೀಡಾ ಪ್ರತಿಭೆಗಳ ಶೋಧಕ್ಕಾಗಿ ಇತ್ತೀಚೆಗೆ ಒಲಿಂಪಿಕ್ಸ್ ಕ್ಷಿಪ್ರ ಪಡೆ(ಒಟಿಎಫ್)ಯನ್ನು ಸ್ಥಾಪಿಸಲಾಗಿದ್ದು, ತಳಮಟ್ಟದಲ್ಲಿ ಕ್ರೀಡಾಪಟುಗಳ ಶೋಧ ಕಾರ್ಯಕ್ಕಾಗಿ ವಿಶೇಷ ಕಾರ್ಯಾಗಾರ ಗುರುವಾರ ಇಲ್ಲಿ ಆರಂಭವಾಗಿದೆ.

ಸರಕಾರಿ ಪ್ರತಿನಿಧಿಗಳು, ಕ್ರೀಡಾ ಸಂಸ್ಥೆಗಳು, ಕ್ರೀಡಾ ಪತ್ರಕರ್ತರು, ಕ್ರೀಡಾ ವೈದ್ಯಕೀಯ ತಜ್ಞರು, ಶಾಲಾ ಪ್ರಾಂಶುಪಾಲರು ಹಾಗೂ ಕೋಚ್‌ಗಳು ಕಾರ್ಯಾಗಾರಲ್ಲಿ ಭಾಗವಹಿಸಿ ಎಲ್ಲರೊಂದಿಗೆ ಸಂವಹನ ನಡೆಸಲಿದ್ದಾರೆ.

 ಈ ರೀತಿಯ ಕಾರ್ಯಾಗಾರ ಇದೇ ಮೊದಲ ಬಾರಿ ಆಯೋಜಿಸಲಾಗಿದ್ದು, ಒಲಿಂಪಿಕ್ಸ್ ಕ್ಷಿಪ್ರ ಪಡೆ ಎಲ್ಲರ ಹಿತಚಿಂತಕರಾಗಿ ಸಂಘಟಿತವಾಗಿ ಕೆಲಸ ಮಾಡಲಿದೆ ಎಮದು ಒಟಿಎಫ್ ಸದಸ್ಯ ಓಂ ಪಾಠಕ್ ಹೇಳಿದ್ದಾರೆ.

ಮುಖ್ಯವಾಗಿ ಒಲಿಂಪಿಕ್ಸ್‌ನಂತಹ ಪ್ರಮುಖ ಕ್ರೀಡಾ ಸ್ಪರ್ಧೆಯಲ್ಲಿ ಭಾರತದ ಉತ್ಸಾಹವನ್ನು ಹೆಚ್ಚಿಸುವುದು ಕಾರ್ಯಾಗಾರದಲ್ಲಿ ಭಾಗವಹಿಸಿರುವ ಎಲ್ಲ ಸ್ಪಷ್ಟ ಉದ್ದೇಶವಾಗಿತ್ತು. ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರದರ್ಶನವನ್ನು ಹೇಗೆ ಉತ್ತಮಪಡಿಸಬಹುದೆಂಬ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಅವಕಾಶ ನೀಡಲಾಯಿತು.

‘‘ಇಲ್ಲಿಗೆ ಆಗಮಿಸಿರುವ ಎಲ್ಲರ ಉತ್ಸಾಹವನ್ನು ನೋಡಿ ನನಗೆ ತುಂಬಾ ಸಂತೋಷವಾಗಿದೆ. ಅಹ್ಮದಾಬಾದ್ ಮೊತ್ತ ಮೊದಲ ಬಾರಿ ಇಂತಹ ಕಾರ್ಯಕ್ರಮವನ್ನು ನಡೆಸಲು ಮುಂದಾಗಿದೆ. ನಮ್ಮ ರಾಜ್ಯದಲ್ಲಿ ಒಟಿಎಫ್ ರಚನೆ ಮಾಡಿದ ಬಳಿಕ ನಡೆದ ಮೊದಲ ರಾಷ್ಟ್ರೀಯ ಕಾರ್ಯಾಗಾರ ಇದಾಗಿದೆ ಎಂದು ಗುಜರಾತ್ ಕ್ರೀಡಾ ಪ್ರಾಧಿಕಾರದ ಪ್ರಧಾನ ನಿರ್ದೇಶಕ ಸಂದೀಪ್ ಪ್ರಧಾನ್ ಹೇಳಿದ್ದಾರೆ.

ಭಾರತದ ಒಲಿಂಪಿಕ್ಸ್ ಕ್ರೀಡೆಯಲ್ಲಿ ಈಗಿನ ಪರಿಸ್ಥಿತಿ ಹಾಗೂ ಭಾರತೀಯ ಕ್ರೀಡಾಪಟುಗಳು ಹೆಚ್ಚಿನ ಪದಕ ಗೆಲ್ಲಲು ಅಡ್ಡಿಯಾಗಿರುವ ಅಂಶಗಳ ಬಗ್ಗೆ ಕಾರ್ಯಾಗಾರದಲ್ಲಿ ಪ್ರಮುಖವಾಗಿ ಚರ್ಚೆಯಾಗಿದೆ. ಭಾರತದ ಪ್ರದರ್ಶನ ಮಟ್ಟವನ್ನು ಹೆಚ್ಚಿಸಲು 2028ರ ಒಲಿಂಪಿಕ್ಸ್‌ಗೆ ದೀರ್ಘಕಾಲಿನ ರಣನೀತಿ ಹಾಗೂ 2020 ಹಾಗೂ 2024ರ ಒಲಿಂಪಿಕ್ ಗೇಮ್ಸ್‌ಗೆ ಸೀಮಿತ ಅವಧಿಯ ಯೋಜನೆಯ ಬಗ್ಗೆ ಪ್ರಸ್ತಾವಿಸಲಾಗಿದೆ.

ಈ ಸಭೆಯು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಕಳೆದ 5 ವರ್ಷಗಳಲ್ಲಿ ಭಾರತದ ಹಾಕಿ ತಂಡದ ಪ್ರದರ್ಶನ ಸುಧಾರಣೆಯಾಗಿದೆ. 2020ರ ಒಲಿಂಪಿಕ್ಸ್‌ನಲ್ಲಿ ನಮ್ಮ ತಂಡ ಸೆಮಿ ಫೈನಲ್ ತಲುಪುವ ಸಂಪೂರ್ಣ ಸಾಮರ್ಥ ಹೊಂದಲಿದೆ’’ ಎಂದು ಒಟಿಎಫ್ ಸದಸ್ಯರಾಗಿರುವ ಭಾರತದ ಮಾಜಿ ಹಾಕಿ ಆಟಗಾರ ವಿರೇನ್ ರಸ್ಕಿನ್ಹಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X