Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂಟುತ್ತಾ ಸಾಗಿದೆ ಭಾರತದ ಪ್ರಥಮ 3ಡಿ...

ಕುಂಟುತ್ತಾ ಸಾಗಿದೆ ಭಾರತದ ಪ್ರಥಮ 3ಡಿ ತಾರಾಲಯ ಕಾಮಗಾರಿ

ವಾರ್ತಾಭಾರತಿವಾರ್ತಾಭಾರತಿ24 Feb 2017 11:58 PM IST
share
ಕುಂಟುತ್ತಾ ಸಾಗಿದೆ ಭಾರತದ ಪ್ರಥಮ 3ಡಿ ತಾರಾಲಯ ಕಾಮಗಾರಿ

ಮಂಗಳೂರು, ಫೆ.24: ಪಿಲಿಕುಳದ ಡಾ. ಶಿವರಾಮ ಕಾರಂತ ನಿಸರ್ಗಧಾಮದಲ್ಲಿ 3 ವರ್ಷಗಳ ಹಿಂದೆ ಆರಂಭಗೊಂಡ ಏಷ್ಯಾದ ಅತ್ಯಾಧುನಿಕ ಹಾಗೂ ಭಾರತದ ಪ್ರಥಮ ತಾರಾಲಯ(ತ್ರಿಡಿ ಪ್ಲಾನಿಟೋರಿಯಂ) ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ.

ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಮೀಪದ ವಿಶಾಲವಾದ ಜಾಗದಲ್ಲಿ 2014ರ ಫೆಬ್ರವರಿ 13ರಂದು ಸುಮಾರು 24.5 ಕೋಟಿ ರೂ. ವೆಚ್ಚದ ಭಾರತದ ಪ್ರಥಮ 3ಡಿ ‘ಸ್ವಾಮಿ ವಿವೇಕಾನಂದ ತಾರಾಲಯ’ದ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿತ್ತು.

ಅಂದು ಶಿಲಾನ್ಯಾಸ ನೆರವೇರಿಸಿದ್ದ ಶಾಸಕ ಜೆ.ಆರ್.ಲೋಬೊ, ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ 18 ತಿಂಗಳ ಕಾಲಾವಕಾಶವಿದ್ದರೂ, ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಹಕರಿಸುವಂತೆ ಕೋರಿದ್ದರು. ಇದೀಗ ಶಿಲಾನ್ಯಾಸ ನೆರ ವೇರಿ ಮೂರು ವರ್ಷಗಳೇ ಕಳೆದಿವೆ. ತಾರಾಲಯ ಕಟ್ಟಡ ತಲೆಯೆತ್ತಿದೆ. ಆದರೆ ಇನ್ನೂ ಅತ್ಯಾಧುನಿಕ ಉಪಕರಣ ಗಳ ಜೋಡಣೆ ಸೇರಿದಂತೆ ತಾಂತ್ರಿಕ ಕೆಲಸ ಪೂರ್ಣಗೊಂಡಿಲ್ಲ.

ಸುಮಾರು 6 ವರ್ಷಗಳ ಹಿಂದೆ ತಾರಾಲಯ ಕಾಮಗಾರಿ ಆರಂಭಕ್ಕೆ ಒಪ್ಪಿಗೆ ಪಡೆಯುವ ಪ್ರಯತ್ನ ಆರಂಭಗೊಂಡು ಕೊನೆಗೂ 2014 ರಲ್ಲಿ ಶಿಲಾನ್ಯಾಸ ನೆರವೇರಿತ್ತು. ಇನ್ನು ಅಂತಾರಾಷ್ಟ್ರೀಯ ಬಿಡ್ಡಿಂಗ್ ಮೂಲಕ ತಾರಾಲಯದ ಉಪಕರಣಗಳ ಜೋಡಣೆಯಾಗಬೇಕಿದ್ದು, ಇದಕ್ಕಾಗಿ ಅಮೆರಿಕದ ಕಂಪೆನಿಯೊಂದು ಈಗಾ ಗಲೇ ಮುಂದೆ ಬಂದಿದೆ. ಟೆಂಡರ್ ಅಂತಿಮಗೊಂಡಿದ್ದು, ಹಣವೂ ಮಂಜೂ ರಾಗಿದೆ. ಈ ನಡುವೆ ಾರಾಲ ಯದ ಅಂದಾಜು ವೆಚ್ಚ 35 ಕೋ. ರೂ.ಗೆ ಏರಿಕೆಯಾಗಿದೆ ಎಂದು ಪಿಲಿಕುಳ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ.ರಾವ್ ತಿಳಿಸಿದ್ದಾರೆ. 

‘‘ವರ್ಷದಿಂದ ವರ್ಷಕ್ಕೆ ತಂತ್ರಜ್ಞಾನ ದಲ್ಲಿ ಬದಲಾಣೆ ಆಗುತ್ತಿರುವುದರಿಂದ ತಾರಾಲಯದ ಆಧುನಿಕ ಉಪಕರಣ ಗಳ ಜೋಡಣೆಯಲ್ಲೂ ಬದಲಾವಣೆ ಮಾಡಬೇಕಾಗಿದೆ. ಹಾಗಾಗಿ ವಿಳಂಬ ವಾಗಿದೆ. ಈಗಾಗಲೇ ಅಮೆರಿಕದ ಕಂಪೆನಿ ಟೆಂಡರ್ ಅಂತಿಮ ಗೊಳಿಸಿದ್ದು, ಹಣ ಮಂಜೂರಾಗಿರುವುದರಿಂದ ಮುಂದಿನ ಆರು ತಿಂಗಳೊಳಗೆ ತಾರಾಲಯ ಕಾಮಗಾರಿ ಪೂರ್ಣ ಗೊಂಡು ಉದ್ಘಾಟನೆಯಾಗುವ ಸಾಧ್ಯತೆ ಇದೆ’’ ಎಂದು ಡಾ.ಕೆ.ವಿ. ರಾವ್ ತಿಳಿಸಿದ್ದಾರೆ.

ಏಷ್ಯಾದ ಅತ್ಯಾಧುನಿಕ ಹಾಗೂ ಭಾರತದ ಪ್ರಥಮ 3ಡಿ ತಾರಾಲಯ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಲಿದೆ. ಇದು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದ್ದು, 18 ಮೀಟರ್ ವ್ಯಾಸದ ಗುಮ್ಮಟ ತಾರಾಲಯದ ಪ್ರಮುಖ ಆಕರ್ಷಣೆಯಾಗಿದೆ. ಸ್ಕೈ ಥಿಯೇಟರ್, ವಸ್ತು ಪ್ರದರ್ಶನ ಗ್ಯಾಲರಿ, ಖಗೋಳ ಪಾರ್ಕ್ ಈ ತಾರಾಲಯದ ವಿಶೇಷ ಆಕರ್ಷಣೆಗಳಾಗಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X