Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರವಾಸೋದ್ಯಮ ಪ್ರಚಾರಕ್ಕೆ ಕೊಹ್ಲಿಗೆ...

ಪ್ರವಾಸೋದ್ಯಮ ಪ್ರಚಾರಕ್ಕೆ ಕೊಹ್ಲಿಗೆ ಪ್ರವಾಹ ಪರಿಹಾರ ನಿಧಿಯಿಂದ ಹಣ?

ಮತ್ತೆ ಸಂಕಷ್ಟದಲ್ಲಿ ಉತ್ತರಾಖಂಡ ಸರ್ಕಾರ

ವಾರ್ತಾಭಾರತಿವಾರ್ತಾಭಾರತಿ25 Feb 2017 10:17 AM IST
share
ಪ್ರವಾಸೋದ್ಯಮ ಪ್ರಚಾರಕ್ಕೆ ಕೊಹ್ಲಿಗೆ ಪ್ರವಾಹ ಪರಿಹಾರ ನಿಧಿಯಿಂದ ಹಣ?

ಡೆಹ್ರಾಡೂನ್, ಫೆ.25: ಸದಾ ವಿವಾದದ ಮೂಲಕವೇ ಸುದ್ದಿ ಮಾಡಿದ ಹರೀಶ್ ರಾವತ್ ಸರಕಾರ ಇದೀಗ ಮತ್ತೊಂದು ಹಗರಣದಲ್ಲಿ ಸಿಕ್ಕಿಹಾಕಿಕೊಂಡಿದೆ. ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುವ ಮುನ್ನವೇ ಉತ್ತರಾಖಂಡ ಸರ್ಕಾರಕ್ಕೆ ಆಘಾತ ಎದುರಾಗಿದೆ.

ಉತ್ತರಾಖಂಡ ಸರ್ಕಾರ 2015ರ ಜೂನ್‌ನಲ್ಲಿ ಪ್ರವಾಹ ಪರಿಹಾರ ನಿಧಿಯಿಂದ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರುಗೆ 47.19 ಲಕ್ಷ ರೂ. ಪಾವತಿಸಿದೆ ಎಂದು ಮಾಹಿತಿ ಹಕ್ಕು ಹೋರಾಟಗಾರ ಹಾಗೂ ಬಿಜೆಪಿ ಮುಖಂಡ ಆಪಾದಿಸಿದ್ದಾರೆ. 2013ರ ಕೇದಾರನಾಥ ಪ್ರವಾಹ ಸಂತ್ರಸ್ತರಿಗಾಗಿ ಮಂಜೂರು ಮಾಡಿದ್ದ ನಿಧಿಯಿಂದ ಈ ನೆರವು ನೀಡಲಾಗಿದೆ ಎಂದು ಅವರು ಆಪಾದಿಸಿದ್ದಾರೆ.

ರಾಜ್ಯದ ಪ್ರವಾಸೋದ್ಯಮ ಪ್ರಚಾರ ರಾಯಭಾರಿಯಾಗಿದ್ದ ಕೊಹ್ಲಿಯವರಿಗೆ ಪ್ರವಾಸೋದ್ಯಮ ಕುರಿತ 60 ಸೆಕೆಂಡ್ ವೀಡಿಯೋಗಾಗಿ ಈ ಮೊತ್ತ ಪಾವತಿಸಲಾಗಿದೆ ಎಂದು ಅಜೇಂದ್ರ ಅಜಯ್ ದೂರಿದ್ದಾರೆ.
ಆದರೆ ಕೊಹ್ಲಿಯವರ ಏಜೆಂಟ್ ಹಾಗೂ ಕಾರ್ನರ್‌ಸ್ಟೋನ್ ಸ್ಪೋರ್ಟ್ ಅಂಡ್ ಎಂಟರ್‌ಟೈನ್‌ಮೆಂಟ್ ಸಂಸ್ಥೆಯ ಮುಖ್ಯಸ್ಥ ಬಂಟಿ ಸಜ್‌ದೇಹ್ ಇಂಥ ಯಾವುದೇ ಹಣಕಾಸು ವಹಿವಾಟು ನಡೆದಿಲ್ಲ ಎಂದು ಹೇಳಿಕೊಂಡಿದ್ದಾರೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಅವರ ಮಾಧ್ಯಮ ಸಲಹೆಗಾರ ಸುರೇಂದ್ರ ಕುಮಾರ್ ಅವರು, "ಪ್ರವಾಸೋದ್ಯಮ ಉತ್ತರಾಖಂಡದ ಜೀವಾಳ. ಇದರ ಪ್ರಚಾರಕ್ಕೆ ಗಣ್ಯರೊಬ್ಬರನ್ನು ಆಯ್ಕೆ ಮಾಡಿಕೊಂಡರೆ ಏನು ತಪ್ಪು? ಈ ಬಗೆಗಿನ ಎಲ್ಲ ವ್ಯವಹಾರವೂ ಕಾನೂನುಬದ್ಧವಾಗಿಯೇ ನಡೆದಿದೆ. ಸೋಲಿನ ಭಯದಿಂದ ಬಿಜೆಪಿ ಇಂಥ ಅಪಪ್ರಚಾರಕ್ಕೆ ಹೊರಟಿದೆ" ಎಂದು ಹೇಳಿದ್ದಾರೆ.

ಆದರೆ ಅರ್ಜಿದಾರ ಅಜೇಂದ್ರ ಅಜಯ್, ಆರ್‌ಟಿಐ ಅನ್ವಯ ಸಲ್ಲಿಸಿದ ಅರ್ಜಿಗೆ ಸರ್ಕಾರ ನೀಡಿದ ಉತ್ತರದಲ್ಲಿ, ಕೊಹ್ಲಿಗೆ ಹಣ ಪಾವತಿಯಾಗಿರುವುದನ್ನು ದೃಢಪಡಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X