Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಜಾತ್ಯತೀತತೆ ಭಾರತದ ತಳಹದಿ: ಶಾಫಿ...

ಜಾತ್ಯತೀತತೆ ಭಾರತದ ತಳಹದಿ: ಶಾಫಿ ಬೆಳ್ಳಾರೆ

'ಜಾತ್ಯತೀತ ಭಾರತ ಅಪಾಯದಲ್ಲಿ' ವಿಶೇಷ ಕಾರ್ಯಕ್ರಮ

ಖಲಂದರ್ ಶಾಫಿ ಜಾಲ್ಸುರುಖಲಂದರ್ ಶಾಫಿ ಜಾಲ್ಸುರು25 Feb 2017 6:47 PM IST
share
ಜಾತ್ಯತೀತತೆ ಭಾರತದ ತಳಹದಿ: ಶಾಫಿ ಬೆಳ್ಳಾರೆ

ಕತಾರ್, ಫೆ.25: ಕತರ್ ಇಂಡಿಯಾ ಸೋಶಿಯಲ್ ಫೋರಂ ಕರ್ನಾಟಕ ಘಟಕದ ವತಿಯಿಂದ  ಫೆ.23ರಂದು ಗುರುವಾರ ರಾತ್ರಿ 8 ಗಂಟೆಗೆ ಮನ್ಸೂರದ ಫ್ರೆಟರ್ನಿಟಿ ಹಾಲ್ ನಲ್ಲಿ 'ಜಾತ್ಯತೀತ ಭಾರತ ಅಪಾಯದಲ್ಲಿ' ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಮುಖ್ಯ ಭಾಷಣಕಾರರಾದ ಪಿಎಫ್ ಐ  ಕರ್ನಾಟಕ ರಾಜ್ಯ ಸಮೀತಿ ಸದಸ್ಯರು ಶಾಫಿ ಬೆಳ್ಳಾರೆ  ಮಾತನಾಡಿ, ಜಾತ್ಯತೀತತೆ ಭಾರತದ ತಳಹದಿ ಅದನ್ನು ಉಳಿಸಲು ಪ್ರತಿಯೊಬ್ಬರು ಮುಂದಾಗಬೇಕು. ದೇಶದಲ್ಲಿ ದಲಿತರು ಅಲ್ಪಸಂಖ್ಯಾತರ ಮೇಲೆ ದೌರ್ಜ್ಯನ್ಯಗಳು ಮಿತಿಮೀರುತಿದೆ. ದೇಶವನ್ನು ಅಳುತಿರುವ ಆಡಳಿತ ಪಕ್ಷಗಳು ಅದನ್ನು ಕಂಡು ಕಾಣದಂತೆ ವರ್ತಿಸುತ್ತಿವೆ. ಶಾಸಕರು ಮತ್ತು ಸಂಸದರಿಂದಲೂ ಕೋಮುಭಾವನೆ ಕೆರಳಿಸುವಂತ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಅವರು ನುಡಿದರು.

ಮುಸಲ್ಮಾನರ ಪರಿಸ್ಥಿತಿ ಈ ದೇಶದಲ್ಲಿ ಯಾವ ರೀತಿಯಲ್ಲಿದೆಂದರೆ  ಮನೆಯೊಳಗೆ ಅಡುಗೆ ಕೊನೆಯಲ್ಲಿ ಯಾವ ಪದಾರ್ಥವನ್ನು ಮಾಡಿದ್ದಾರೆ ಎಎಂದು ಕೆಲವರು ಬಂದು ತಮ್ಮ ಪಾತ್ರೆಗೆ ಕೈ ಹಾಕಿ ನೋಡುವಂತಾಗಿದೆ. ನಮ್ಮ ಮನೆಯಲ್ಲಿ ಏನನ್ನ ತಿನ್ನಬೇಕು ಕೆಲವೊಂದು ಶಕ್ತಿಗಳು ಇಲ್ಲಿ ತೀರ್ಮಾನಿಸುತ್ತಿವೆ ಎಂದು ಹೇಳಿದರು.

ಹರಿಯಾಣದಲ್ಲಿ ಬೀಫ್ ಬಿರಿಯಾನಿ ಮಾಡಿದ್ದಾರೆಂಬ ಕಾರಣಕ್ಕೆ ಮನೆಯಲ್ಲಿ ಇದ್ದ ವೃದ್ಧರನ್ನು ಎಳೆದು ತಂದು ಅವರ ಕೈಕಾಲುಗಳನ್ನು ಕಟ್ಟಿ ಅವರೆದುರಲ್ಲೇ ಅಪ್ರಾಪ್ತರಾದ ಅವರ ಎರಡು ಮಕ್ಕಳಾದ ಯುವತಿಯರ ಮೇಲೆ ಅತ್ಯಾಚಾರ ಮಾಡಿರುವುದು ಹೇಯನಿಯವಾದ ಕೃತ್ಯವಾಗಿದೆ ಎಂದು ಹೇಳಿದರು.

ಮುಷ್ಪರ್ ಅದ್ನನ್ ಅವರ ಕೀರತ್ ನೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಸೋಶಿಯಲ್ ಫೋರಮ್ ನ ಕರ್ನಾಟಕ ಘಟಕದ ಅಧ್ಯಕ್ಷ ನಜೀರ್ ಫಾಷ ಪ್ರಾಸ್ತಾವಿಕ ಭಾಷಣ ಮಾಡಿದರು.

ವೇದಿಕೆಯಲ್ಲಿ ಖ್ಯಾತ ಉದ್ಯಮಿ ನಾಸಿರ್ ಮಂಜೇಶ್ವರ, ಹನನ್ ಕ್ರಿಕೆಟ್ ಕ್ಲಬ್ ಸ್ಥಾಪಕ ಖಾದರ್ ಬಂಟ್ವಾಳ, ಕತಾರ್  ಸೋಶಿಯಲ್ ಫೋರಮ್ ಅಧ್ಯಕ್ಷರು ಅಝೀಜ್ ಸುಬಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೋಚುಳ್ಳಿ ಫೋರಮ್ ನ ಸಾರ್ವಜನಿಕ ಸಂಪರ್ಕಾಧಿಕಾರಿ  ಲತೀಫ್ ಮಡಿಕೇರಿ ಧನ್ಯವಾದವನ್ನು ಸಲ್ಲಿಸಿದರು.

ಕಾರ್ಯಕ್ರಮವನ್ನು ಝಮೀರ್ ಕಾರ್ನಾಡ್ ನಿರ್ವಹಿಸಿದರು. ಕಾರ್ಯಕ್ರಮದ ಸಹಾಯಕರಾಗಿ ಯಾಹ್ಯಾ ಪುತ್ತೂರು ನಿರ್ವಹಿಸಿದರು.

share
ಖಲಂದರ್ ಶಾಫಿ ಜಾಲ್ಸುರು
ಖಲಂದರ್ ಶಾಫಿ ಜಾಲ್ಸುರು
Next Story
X