ಅಲ್ಲಲ್ಲಿ ನಾಳೆ ವಿದ್ಯುತ್ ನಿಲುಗಡೆ
*ಮಂಗಳೂರು, ೆ.26: ೆ.28ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ 110/11ಕೆವಿ ಮಧುವನ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆವಿ ಬಾರ್ಕೂರು ಎಕ್ಸ್ ಪ್ರೆಸ್ ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನೀಲಾವರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
*ಮಣಿಪಾಲ, ೆ.26: ೆ.28ರಂದು ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಇಂದ್ರಾಳಿ ಮತ್ತು ಮಣಿಪಾಲ ಇಂಡಸ್ಟ್ರಿಯಲ್ ಏರಿಯಾ ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅನಂತ್ ನಗರ, ಇಂದ್ರಾಳಿ ರೈಲ್ವೇ ಸ್ಟೇಷನ್, ಪಣಿಯಾಡಿ, ಇಂದಿರಾನಗರ, ಚಿಟ್ಟಾಡಿ, ಡಯಾನ ಥಿಯೇಟರ್, ಕುಂಜಿಬೆಟ್ಟು, ಹಯಗ್ರೀವ ನಗರ, ಕುಕ್ಕಿಕಟ್ಟೆ, ಎಂ.ಐ.ಜಿ, ಹುಡ್ಕೋ ಕಾಲನಿ, ಲಕ್ಷ್ಮೀಂದ್ರ ನಗರ, ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
*ಹೆಬ್ರಿ, ೆ.26: ೆ.28ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಹೆಬ್ರಿ ಉಪವಿದ್ಯುತ್ ಕೇಂದ್ರದಲ್ಲಿ ಹೆಚ್ಚುವರಿ 5 ಎಂ.ವಿ.ಎ ಪರಿವರ್ತಕ ಅಳವಡಿಸುವ ಹಾಗೂ ಕಂಟ್ರೋಲ್ ಪ್ಯಾನಲ್ ಹಾಗೂ ಸ್ಟ್ರಕ್ಚರ್ಗಳಿಗೆ ಬಣ್ಣ ಬಳಿಯುವ ಕಾಮಗಾರಿಗಳನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಹೆಬ್ರಿ, ಶಿವಪುರ, ಖಜಾನೆ, ಮುದ್ರಾಡಿ, ವರಂಗ, ಮುನಿಯಾಲು, ಬಚ್ಚಪ್ಪು, ಕಬ್ಬಿನಾಲೆ, ಸೀತಾನದಿ, ಸೋಮೇಶ್ವರ, ನಾಡ್ಪಾಲು, ಬೆಳಂಜೆ, ಮಡಾಮಕ್ಕಿ, ಕಾಸನಮಕ್ಕಿ, ಕಳ್ತೂರು, ಸಂತೆಕಟ್ಟೆ, ಕರ್ಜೆ, ಮುಂಡಾಡಿಜೆಡ್ಡು, ಕುರ್ಪಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
*ನಿಟ್ಟೂರು, ೆ.26: ೆ.28ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ನಿಟ್ಟೂರು ಉಪ ವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆವಿ ಶಾಂತಿವನ ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಲ್ಪೆ ಕ್ರಾಸ್, ಸಂತೆಕಟ್ಟೆ, ಸುಬ್ರಹ್ಮಣ್ಯ ನಗರ, ಅಶೋಕನಗರ, ಶಾಂತಿವನ, ಶ್ರೀನಗರ, ಕೊಜಕೊಳಿ, ಗರಡಿಮಜಲು, ತೆಂಕನಿಡಿಯೂರು, ಕೆಳಾರ್ಕಳಬೆಟ್ಟು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
*ಬ್ರಹ್ಮಾವರ, ೆ.26: ೆ.28ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಬ್ರಹ್ಮಾವರ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆವಿ ಉಪ್ಪೂರು ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಹೈರಾಬೆಟ್ಟು, ಜಾತಬೆಟ್ಟು, ಅಮ್ಮುಂಜೆ, ತೆಂಕಬೆಟ್ಟು, ಸಾಲ್ಮರ, ಕೆ.ಜಿ.ರಸ್ತೆ, ಭದ್ರಗಿರಿ, ಕಲ್ಯಾಣಪುರ, ಕೋಟೆ ರಸ್ತೆ, ನೇಜಾರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.







