ತುಮಕೂರು, ಫೆ.27: ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು 40ಕ್ಕೂ ಹೆಚ್ಚು ಕುರಿಗಳು ಸಜೀವ ದಹನವಾದ ಘಟನೆ ತಾಲೂಕಿನ ಪುರವರ ಹೋಬಳಿಯ ಕೊಡ್ಲಾಪುರ ಗ್ರಾಮದಲ್ಲಿ ನಡೆದಿದೆ. ಜೀವನಕ್ಕೆ ಆಧಾರವಾಗಿದ್ದ ಕುರಿ ಮೇಕೆ ಕಳೆದುಕೊಂಡ ರೈತ ಲಿಂಗಣ್ಣ ಕಂಗಲಾಗಿದ್ದಾರೆ.
ತುಮಕೂರು, ಫೆ.27: ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು 40ಕ್ಕೂ ಹೆಚ್ಚು ಕುರಿಗಳು ಸಜೀವ ದಹನವಾದ ಘಟನೆ ತಾಲೂಕಿನ ಪುರವರ ಹೋಬಳಿಯ ಕೊಡ್ಲಾಪುರ ಗ್ರಾಮದಲ್ಲಿ ನಡೆದಿದೆ. ಜೀವನಕ್ಕೆ ಆಧಾರವಾಗಿದ್ದ ಕುರಿ ಮೇಕೆ ಕಳೆದುಕೊಂಡ ರೈತ ಲಿಂಗಣ್ಣ ಕಂಗಲಾಗಿದ್ದಾರೆ.