Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಕಾರ್ಗಿಲ್ ಹುತಾತ್ಮನ ಪುತ್ರಿಯನ್ನು...

​ಕಾರ್ಗಿಲ್ ಹುತಾತ್ಮನ ಪುತ್ರಿಯನ್ನು ದಾವೂದ್ ಗೆ ಹೋಲಿಸಿದ ಸಂಸದ ಪ್ರತಾಪ್ ಸಿಂಹ

ವಾರ್ತಾಭಾರತಿವಾರ್ತಾಭಾರತಿ27 Feb 2017 10:11 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
​ಕಾರ್ಗಿಲ್ ಹುತಾತ್ಮನ ಪುತ್ರಿಯನ್ನು ದಾವೂದ್ ಗೆ ಹೋಲಿಸಿದ ಸಂಸದ ಪ್ರತಾಪ್ ಸಿಂಹ

ಹೊಸದಿಲ್ಲಿ, ಫೆ.27: ಎಡಪಂಥೀಯ ಎಐಎಸ್‌ಎ ಮತ್ತು ಆರೆಸ್ಸೆಸ್ ಬೆಂಬಲಿತ ಎಬಿವಿಪಿ ನಡುವೆ ನಡೆಯುತ್ತಿರುವ ಹಗ್ಗ ಜಗ್ಗಾಟದ ನಡುವೆಯೇ ಮೈಸೂರಿನ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿವಾದವೊಂದನ್ನು ಹುಟ್ಟು ಹಾಕಿದ್ದಾರೆ. ‘ನಾಟ್ ಅಫ್ರೇಡ್ ಆಫ್ ಎಬಿವಿಪಿ’ ಅಭಿಯಾನದ ಹಿಂದಿರುವ ಕಾರ್ಗಿಲ್ ಹುತಾತ್ಮರೊಬ್ಬರ ಪುತ್ರಿ ಗುರ್ಮೆಹರ್ ಕೌರ್ ಅವರನ್ನು ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಹೋಲಿಸಿ ಸಾಕಷ್ಟು ಟೀಕೆಗಳನ್ನೂ ಆಹ್ವಾನಿಸಿದ್ದಾರೆ.

ರವಿವಾರ ಸಂಜೆ ಟ್ವಿಟ್ಟರಿನಲ್ಲಿ ಕೊಲಾಜ್ ಒಂದನ್ನು ಪೋಸ್ಟ್ ಮಾಡಿದ್ದರು ಸಿಂಹ. ಅದರಲ್ಲಿ ಒಂದು ಕಡೆಯಲ್ಲಿ ಕೌರ್ ಚಿತ್ರವಿದ್ದರೆ ಇನ್ನೊಂದು ಕಡೆ ದಾವೂದ್ ಚಿತ್ರವಿದೆ. ಕೌರ್ ಚಿತ್ರದ ಮೇಲ್ಗಡೆ ‘ಯೋಧನ ಪುತ್ರಿ’ ಎಂದು ಬರೆಯಲಾಗಿದ್ದರೆ ದಾವೂದ್ ಚಿತ್ರದ ಮೇಲ್ಗಡೆ ‘ಪೊಲೀಸನ ಪುತ್ರ’ ಎಂದು ಬರೆಯಲಾಗಿತ್ತು. ಚಿತ್ರದಲ್ಲಿ ಅವರಿಬ್ಬರೂ ಪೋಸ್ಟರ್ ಗಳನ್ನು ಕೈಯ್ಯಲ್ಲಿ ಹಿಡಿದಿದ್ದು ಕೌರ್ ಕೈಯ್ಯಲ್ಲಿನ ಪೋಸ್ಟರ್ ನಲ್ಲಿ ‘‘ಪಾಕಿಸ್ತಾನ ನನ್ನ ತಂದೆಯನ್ನು ಕೊಲ್ಲಲಿಲ್ಲ, ಯುದ್ಧ ಕೊಂದಿತು’’ ಎಂದು ಬರೆಯಲಾಗಿದ್ದರೆ ‘‘ದಾವೂದ್ ಕೈಯ್ಯಲ್ಲಿನ ಪೋಸ್ಟರಿನಲ್ಲಿ ‘‘ನಾನು 1993ರಲ್ಲಿ ಜನರನ್ನು ಕೊಲ್ಲಲಿಲ್ಲ, ಬಾಂಬುಗಳು ಕೊಂದಿದ್ದವು,’’ ಎಂದು ಬರೆಯಲಾಗಿದೆ, ಕೊನೆಗೆ ಕೌರ್ ಮೇಲೆ ಇನ್ನೊಂದು ಅಸ್ತ್ರ ಸಿಡಿಸಿದ ಸಿಂಹ ‘‘ಕನಿಷ್ಠ ದಾವೂದ್ ತನ್ನ ದೇಶ ವಿರೋಧಿ ನಿಲುವನ್ನು ಸಮರ್ಥಿಸಲು ತನ್ನ ತಂದೆಯ ಹೆಸರನ್ನು ಬಳಸಲಿಲ್ಲ,’’ ಎಂದು ಬರೆದಿದ್ದಾರೆ.

‘‘ನಾನು ದಿಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ. ನನಗೆ ಎಬಿವಿಪಿಯ ಬಗ್ಗೆ ಭಯವಿಲ್ಲ. ಭಾರತದ ಪ್ರತಿಯೊಬ್ಬ ವಿದ್ಯಾರ್ಥಿ ನನ್ನ ಜತೆಗಿದ್ದಾನೆ,’’ ಎಂದು ಬರೆದಿರುವ ಪೋಸ್ಟರ್ ಕೈಯ್ಯಲ್ಲಿ ಹಿಡಿದುಕೊಂಡಿರುವ ಚಿತ್ರವನ್ನು ಕೌರ್ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದಂದಿನಿಂದ ‘‘ನಾಟ್ ಅಫ್ರೇಡ್ ಆಫ್ ಎಬಿವಿಪಿ’ ಅಭಿಯಾನ ಹುಟ್ಟಿಕೊಂಡಿತ್ತು.

ದಿಲ್ಲಿಯ ರಾಮ್ಜಾಸ್ ಕಾಲೇಜಿನ ಆವರಣದಲ್ಲಿ ನಡೆದ ಹಿಂಸಾಚಾರದ ನಂತರ ಆಕೆ ಮೇಲಿನಂತೆ ಪೋಸ್ಟ್ ಮಾಡಿದ್ದರು. ಬಸ್ತರ್ ವಿಚಾರದಲ್ಲಿ ಭಾಷಣ ಮಾಡಲು ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲಿದ್ ಗೆ ನೀಡಿದ ಆಹ್ವಾನವನ್ನು ಹಿಂದಕ್ಕೆ ಪಡೆಯಬೇಕೆಂದು ಎಬಿವಿಪಿ ಮುಂದಿಟ್ಟ ಬೇಡಿಕೆಯನ್ನು ವಿರೋಧಿಸಿ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲೆ ಕಲ್ಲೆಸೆಯಲಾಗಿತ್ತು, ಎಂದು ಆಕೆ ಹೇಳಿಕೊಂಡಿದ್ದರು.

pic.twitter.com/NaG4xVrT2B

— Pratap Simha (@mepratap) February 26, 2017
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X