Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಣಾಜೆ: ಬೆಳ್ಮ ಗ್ರಾಮ ಪಂಚಾಯತ್ ಎದುರು...

ಕೊಣಾಜೆ: ಬೆಳ್ಮ ಗ್ರಾಮ ಪಂಚಾಯತ್ ಎದುರು ನಿವೇಶನ, ಹಕ್ಕುಪತ್ರಕ್ಕಾಗಿ ಅನಿರ್ಧಿಷ್ಟಾವಧಿ ಧರಣಿ

ವಾರ್ತಾಭಾರತಿವಾರ್ತಾಭಾರತಿ27 Feb 2017 5:13 PM IST
share
ಕೊಣಾಜೆ: ಬೆಳ್ಮ ಗ್ರಾಮ ಪಂಚಾಯತ್ ಎದುರು ನಿವೇಶನ,  ಹಕ್ಕುಪತ್ರಕ್ಕಾಗಿ ಅನಿರ್ಧಿಷ್ಟಾವಧಿ ಧರಣಿ

ಕೊಣಾಜೆ, ಫೆ.27: ಬೆಳ್ಮ ಗ್ರಾಮ ಪಂಚಾಯಿತಿಯಲ್ಲಿ ಸುಮಾರು 400 ಹೆಚ್ಚು ನಿವೇಶನರಹಿತರು ನಿವೇಶನಕ್ಕಾಗಿ ಅರ್ಜಿನೀಡಿದ್ದರೂ ಯಾವುದೇ ವ್ಯವಸ್ಥೆಯಾಗಿಲ್ಲ. ಆದ್ದರಿಂದ ನಿವೇಶನ ರಹಿತರಿಗೆ ನಿವೇಶನ ಹಾಗೂ ಹಕ್ಕುಪತ್ರವನ್ನು ಒದಗಿಸಿ ಕೊಡುವಂತೆ ಆಗ್ರಹಿಸಿ ನಿವೇಶನ ರಹಿತರು ಸೋಮವಾರ ಬೆಳ್ಮ ಗ್ರಾಮ ಪಂಚಾಯಿತಿ ಎದುರು ಅನಿರ್ಧಿಷ್ಟಾವಧಿ ಧರಣಿಯನ್ನು ಆರಂಭಿಸಿದ್ದಾರೆ.

ದಲಿತ ಹಕ್ಕುಗಳ ಹೋರಾಟ ಸಮಿತಿ, ಕೋಟೆಕಾರ್ ಸರ್ಕಲ್ ಕರ್ನಾಟಕ ಪ್ರಾಂತ್ಯ, ಸಂಚಾಲನ ಸಮಿತಿ ಬೆಳ್ಮ ಗ್ರಾಮ ಇದರ ನೇತೃತ್ವದಲ್ಲಿ ನಿವೇಶನ ರಹಿತರು ಅನಿರ್ಧಿಷ್ಟಾವಧಿ ಧರಣಿಯನ್ನು ನಡೆಸುತ್ತಿದ್ದಾರೆ.

ಮಂಗಳೂರು ತಾಲೂಕಿನ ಬೆಳ್ಮ ಗ್ರಾಮದಲ್ಲಿ ಸರ್ವೆ ನಂಬರ್ 93, 51, 45, 48 ಮತ್ತು ಸರಕಾರಿ ಖಾಲಿ ಸ್ಥಳ 54 ವಿಸ್ತೀರ್ಣ 12 ಎಕ್ರೆ 35 ಸೆಂಟ್ಸ್ , ಸ.ನಂಬರ್ 33ರಲ್ಲಿ 7 ಎಕ್ರೆ 13ಸೆಂಟ್ಸ್ ಖಾಲಿ ಸ್ಥಳವಿದ್ದು, ಸರ್ವೆ ನಂಬರ್ 54ರಲ್ಲಿ 3 ಎಕ್ರೆ ಸ್ಥಳವನ್ನು ನಿವೇಶನಕ್ಕೆ ಹಸ್ತಾಂತರಿಸಲಾಗಿದ್ದರೂ ಸುಮಾರು 400ಕ್ಕೂ ಮಿಕ್ಕಿ ನಿವೇಶನ ಅರ್ಜಿಗಳು ಬಾಕಿ ಉಳಿದಿವೆ. ನಿವೇಶನ ರಹಿತರಿಗೆ ನಿವೇಶನ ಒದಗಿಸಿಕೊಡುವಂತೆ ಹೋರಾಟ ಮಾಡಿಕೊಂಡು ಬಂದರೂ ಇಷ್ಟರತನಕ ಹಕ್ಕು ಪತ್ರವೂ ಲಭಿಸಿಲ್ಲ. ಹಕ್ಕು ಪತ್ರ ಸಿಕ್ಕಿದವರಿಗೂ ಸ್ಥಳವನ್ನು ತೋರಿಸಿಕೊಟ್ಟಿಲ್ಲ ಆದ್ದರಿಂದ ನಿವೇಶನರಹಿತರಿಗೆ ಸೂಕ್ತ ನ್ಯಾಯವನ್ನು ಒದಗಿಸಿಕೊಂಡುವಂತೆ ಧರಣಿ ನಿರತರು ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಧರಣಿಯ ನೇತೃತ್ವವನ್ನು ವಹಿಸಿದ ಸಂಘಟಕರು ಡಿ.ಸಿ.ಮನ್ನಾ ಜಾಗದ ಪತ್ತೆ, ನಿವೇಶನ ರಹಿತರಿಗೆ ಜಾಗವನ್ನು ಸರ್ವೆ ಮಾಡಿದ ಪ್ರಕಾರ ಗುರುತು ಮಾಡಿಕೊಡುವುದು, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಾಗವನ್ನು ಗುರುತಿಸುವುದು, ಪದವಿಪೂರ್ವ ಕಾಲೇಜು ನಿರ್ಮಾಣಕ್ಕೆ ಆಗ್ರಹ, ಅಂಬೇಡ್ಕರ್ ಭವನ ನಿರ್ಮಾಣ ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

ಧರಣಿಯಲ್ಲಿ ದಲಿತ ಹಕ್ಕುಗಳ ಹೋರಾಟ ಸಮಿತಿಯ ಉಳ್ಳಾಲ ವಲಯ ಅಧ್ಯಕ್ಷರಾದ ನಾರಾಯಣ ತಲಪಾಡಿ, ದಲಿತಹಕ್ಕು ಹೋರಾಟ ಸಮಿತಿಯ ಸಂಚಾಲಕರಾದ ಲಿಂಗಪ್ಪ ನಂತೂರು, ಕಾರ್ಯದರ್ಶಿ ರೋಹಿದಾಸ್, ಪ್ರಾಂತ ರೈತ ಸಂಘ ಉಳ್ಳಾಲ ವಲಯದ ಪ್ರಧಾನ ಕಾರ್ಯದರ್ಶಿ ಜಯಂತ್ ಅಂಬ್ಲಮೊಗರು, ದಲಿತ ಹಕ್ಕು ಹೋರಾಟ ಸಮಿತಿಯ ಬೆಳ್ಮ ಗ್ರಾಮದ ಲಕ್ಷ್ಮಣ, ಬಾಬು ನಡಾರ್, ಸಂತೋಷ್ ಕುಮಾರ್, ಕರ್ನಾಟಕ ಪ್ರಾಂತ ಸಂಘ ಬೆಳ್ಮ ಇದರ ಇಬ್ರಾಹಿಂ, ಅಬೂಬಕ್ಕರ್, ಕೇಶವ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X