Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಪ್ಪುಹಣ ಬಿಳುಪುಗೊಳಿಸಿದ ಪ್ರಕರಣ :...

ಕಪ್ಪುಹಣ ಬಿಳುಪುಗೊಳಿಸಿದ ಪ್ರಕರಣ : ಝಾಕಿರ್ ನಾಯ್ಕ್ ಗೆ ಮತ್ತೆ ಇ.ಡಿ. ಸಮನ್ಸ್

ವಾರ್ತಾಭಾರತಿವಾರ್ತಾಭಾರತಿ27 Feb 2017 9:44 PM IST
share
ಕಪ್ಪುಹಣ ಬಿಳುಪುಗೊಳಿಸಿದ ಪ್ರಕರಣ : ಝಾಕಿರ್ ನಾಯ್ಕ್ ಗೆ ಮತ್ತೆ ಇ.ಡಿ. ಸಮನ್ಸ್

ಮುಂಬೈ, ಫೆ.27: ಕಪ್ಪುಹಣ ಬಿಳುಪುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ವಿದ್ವಾಂಸ ನಾಯ್ಕ್ ಗೆ ಜಾರಿ ನಿರ್ದೇಶನಾಲಯವು ಸೋಮವಾರ ಮತ್ತೆ ಸಮನ್ಸ್ ಜಾರಿಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಇಲಾಖೆಯು ಝಕೀರ್ ನಾಯ್ಕ್ ಗೆ ಸಮನ್ಸ್ ನೀಡಿರುವುದು ಇದು ನಾಲ್ಕನೆಯ ಸಲವಾಗಿದೆ. ಪ್ರಕರಣದ ತನಿಖೆಯಲ್ಲಿ ಸಹಕರಿಸುವಂತೆ ಸೂಚಿಸಿ, ಜಾರಿ ನಿರ್ದೇಶನಾಲಯ(ಇ.ಡಿ.)ವು ಝಾಕಿರ್‌ಗೆ ಅವರ ವಕೀಲರು ಹಾಗೂ ಇಮೇಲ್ ಮೂಲಕ ಸಮನ್ಸ್ ಕಳುಹಿಸಿದೆ.ಪ್ರಸ್ತುತ ವಿದೇಶದಲ್ಲಿರುವ ಝಾಕಿರ್ ವೀಡಿಯೊ ಕಾನ್ಫರೆನ್ಸ್ ಮೂಲಕ ತನಗೆ ವಿವರಣೆ ನೀಡಲು ಅವಕಾಶ ನೀಡಬೇಕೆಂದು ಕೋರಿದ್ದರೂ, ಜಾರಿ ನಿರ್ದೇಶನಾಲಯವು ಅದಕ್ಕೆ ನಿರಾಕರಿಸಿತ್ತು.

ಇದೀಗ ಝಾಕಿರ್ ನಾಯ್ಕ್ ಗೆ ಕಳುಹಿಸಿರುವ ಹೊಸ ಸಮನ್ಸ್ ಅವರಿಗೆ ನೀಡುವ ಕೊನೆಯ ಸಮನ್ಸ್ ಆಗಲಿದೆಯೆಂಬ ಸೂಚನೆಗಳು ಲಭ್ಯವಾಗಿವೆ. ಒಂದು ವೇಳೆ ಝಾಕಿರ್ ಇದನ್ನು ಸಹ ಕಡೆಗಣಿಸಿದಲ್ಲಿ, ಅವರ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಲು ಇಲಾಖೆಯು ನ್ಯಾಯಾಲಯದ ಮೆಟ್ಟಲೇರುವ ಸಾಧ್ಯತೆಯಿದೆಯೆನ್ನಲಾಗಿದೆ.

ಝಾಕಿರ್ ಅವರನ್ನು ಇಂಟರ್ನೆಟ್ ಆಧಾರಿತ ವೀಡಿಯೊ ಲಿಂಕ್ ಮೂಲಕ ವಿಚಾರಣೆಗೊಳಪಡಿಸಲು ಕಪ್ಪುಹಣ ಬಿಳುಪುಗೊಳಿಸುವಿಕೆ ತಡೆ ಕಾಯ್ದೆ ನಿಯಮಗಳ ಪ್ರಕಾರ ಅವಕಾಶವಿರುವುದಿಲ್ಲ ಎಂದು ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ.

    ಇದಕ್ಕಿಂತಲೂ ಮಿಗಿಲಾಗಿ ಝಾಕಿರ್ ಹಾಗೂ ಇತರರ ವಿರುದ್ಧ ಕಪ್ಪುಹಣ ಬಿಳುಪುಗೊಳಿಸಿದಂತಹ ಗಂಭೀರ ಆರೋಪಗಳಿರುವ ಹಿನ್ನೆಲೆಯಲ್ಲಿ ಅವರನ್ನು ವೈಯಕ್ತಿಕವಾಗಿ ವಿಚಾರಣೆಗೊಳಪಡಿಸಲು ಇಲಾಖೆಯು ಬಯಸಿದೆಯೆನ್ನಲಾಗಿದೆ. ಝಾಕಿರ್ ನಾಯ್ಕ್ ಅವರು ಸ್ಕೈಪೆ ಅಥವಾ ಇತರ ಯಾವುದೇ ವಿಧದ ಇಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ತನಿಖೆಗೆ ಸಹಕರಿಸಲು ಸಿದ್ಧರಿದ್ದಾರೆಂದು ಅವರ ವಕೀಲರಾದ ಮಹೇಶ್ ಮುಳೆ ಜಾರಿ ನಿರ್ದೇಶನಾಲಯಕ್ಕೆ ತಿಳಿಸಿದ್ದರು.

ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ (ಐಆರ್‌ಎಫ್) ಎಂಬ ಎನ್‌ಜಿಓ ಸಂಸ್ಥೆಯ ಸ್ಥಾಪಕರಾದ ಝಾಕಿರ್ ನಾಯ್ಕ್, ತಾನು ಅನಿವಾಸಿ ಭಾರತೀಯನಾಗಿದ್ದು, ಈವರೆಗೆ ಯಾವುದೇ ಸಮನ್ಸ್ ಸ್ವೀಕರಿಸಿಲ್ಲವೆಂದು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X