Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಘಪರಿವಾರದಿಂದ ಮನು ಸಂವಿಧಾನ ಹೇರುವ...

ಸಂಘಪರಿವಾರದಿಂದ ಮನು ಸಂವಿಧಾನ ಹೇರುವ ಹುನ್ನಾರ

ವಾರ್ತಾಭಾರತಿವಾರ್ತಾಭಾರತಿ27 Feb 2017 11:15 PM IST
share

ಭಟ್ಕಳ, ಫೆ.27: 2019ರ ವಿಧಾನಸಭಾ ಚುನಾವಣೆ ಸಂವಿಧಾನದ ಅಳಿವು ಉಳಿವಿನ ಹೋರಾಟವಾಗಿದ್ದು, ಸಂಘಪರಿವಾರ ಇದನ್ನು ಗೆದ್ದು ಬಾಬಾ ಸಾಹೇಬರ ಸಂವಿಧಾನ ನಾಶ ಮಾಡಿ ಮನುವಿನ ಸಂವಿಧಾನವನ್ನು ದೇಶದ ಮೇಲೆ ಹೇರುವ ಹುನ್ನಾರ ನಡೆಸುತ್ತಿದೆ ಎಂದು ಸಂವಿಧಾನ ಶಿಲ್ಪಿಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಾಶ ಯಶವಂತ್‌ಅಂಬೇಡ್ಕರ್ ಹೇಳಿದರು. 

ಅವರು ರವಿವಾರ ನಗರದ ಸಾರ್ವಜನಿಕ ಮೈದಾನದಲ್ಲಿ ವೆಲ್ಫೇರ್ ಪಾರ್ಟಿ ಆಫ್‌ಇಂಡಿಯಾದ ಯುವ ಘಟಕ ಆಯೋಜಿಸಿದ್ದ ‘ಯುವ ಜಾಗೃತಿ ದೇಶದ ಸಮೃದ್ಧಿ’ ಯುವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಬಹುಸಂಖ್ಯಾತರಾದ ಇಲ್ಲಿನ ಹಿಂದುಳಿದ ವರ್ಗ ಹಾಗೂ ಅವರ ಸಂತರ ಧರ್ಮವನ್ನು ಆಕ್ರಮಿಸಿಕೊಂಡು ಬಲವಂತವಾಗಿ ಆರೆಸ್ಸೆಸ್‌ನ ವೈದಿಕ ಧರ್ಮ ವನ್ನು ದೇಶದ ಮೇಲೆ ಹೇರುವ ಪ್ರಯತ್ನಗಳು ನಡೆಯುತ್ತಿವೆ. ಅದಕ್ಕಾಗಿ ರಾಜಕೀಯರಂಗವನ್ನು ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು.
 ನಾವಿಂದು ಸಾಂಸ್ಕೃತಿಕ ಹಾಗೂ ಸೈದ್ಧಾಂತಿಕ ಯುದ್ದವನ್ನು ಎದುರಿಸು ತ್ತಿದ್ದೇವೆ. ಸಂತರ ವಿಚಾರಧಾರೆ ವೈದಿಕರ ಹಿಂದೂ ಧರ್ಮಕ್ಕಿಂತಲೂ ಭಿನ್ನವಾಗಿದ್ದು, ಅದನ್ನು ನಮ್ಮ ಮೇಲೆ ಬಲವಂತವಾಗಿ ಹೇರಲಾಗುತ್ತಿದೆ ಎಂದರು. ಸಮಾರಂಭದಲ್ಲಿ ಆಶಯ ನುಡಿಯನ್ನಾಡಿದ ಬಿ.ಟಿ. ಲಲಿತಾ ನಾಯಕ್, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜನರ ದನಿಯನ್ನು ಅಡಗಿಸುವ ಪ್ರಯತ್ನ ಮಾಡುತ್ತಿದ್ದು, ಜನರ ಸಾಂವಿಧಾನಿಕ ಹಕ್ಕುಗಳನ್ನು ಕಸಿದುಕೊಳ್ಳುತ್ತಿವೆ ಎಂದು ಆರೋಪಿಸಿದರು.


ಕಪ್ಪಕಾಣಿಕೆಯಡೈರಿಯನ್ನು ಬಿಡುಗಡೆಗೊಳಿಸುವ ನಾಟಕವನ್ನಾಡುವ ಎರಡೂ ಪಕ್ಷದವರು ಕಳ್ಳರೇ ಆಗಿದ್ದಾರೆ. ಬಡಜನರ ಪಾಪದ ಹಣದಿಂದ ಗದ್ದುಗೆ ಅಲಂಕರಿಸಿದ್ದಾರೆ. ನೋಟ್ ಬ್ಯಾನ್ ಮಾಡುವುದರ ಮೂಲಕ ಬಡವರ ಶಾಪಕ್ಕೆ ುರಿಯಾಗಿರುವ ಮೋದಿ ಕ್ಷಮಿಸಲು ಅನರ್ಹವ್ಯಕ್ತಿ. ಮುಂಬರುವ ಲೋಕಸಭಾ ಚುನಾವಣೆಗಳಲ್ಲಿ ಜನರು ತಕ್ಕ ಪಾಠಕಲಿಸಲಿದ್ದಾರೆ ಎಂದರು. 

ಪಕ್ಷದ ನಿಕಟಪೂರ್ವ ರಾಷ್ಟ್ರೀಯ ಅಧ್ಯಕ್ಷ ಮುಜ್ತಬಾ ಫಾರೂಖ್ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಅಕ್ಬರ್ ಅಲಿ ಉಡುಪಿ, ಪ್ರಗತಿ ಪರ ಚಿಂತಕ ಕೆ.ಎಂ.ಕುನ್ನಿ ಅಬ್ದುಲ್ಲಾ ಮಡಿಕೇರಿ, ತಾಹೀರ್ ಹುಸೈನ್, ಯುವ ಘಟಕದ ರಾಜ್ಯಾಧ್ಯಕ್ಷ ತಾಜುದ್ದೀನ್ ಶರೀಫ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X