Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ: ಸಿಲಿಂಡರಿಗೆ ಅಡುಗೆ ಅನಿಲ...

ಕೇರಳ: ಸಿಲಿಂಡರಿಗೆ ಅಡುಗೆ ಅನಿಲ ತುಂಬುವುದರಲ್ಲಿ ಭಾರೀ ಅಕ್ರಮ

ವಾರ್ತಾಭಾರತಿವಾರ್ತಾಭಾರತಿ28 Feb 2017 12:23 PM IST
share
ಕೇರಳ: ಸಿಲಿಂಡರಿಗೆ ಅಡುಗೆ ಅನಿಲ ತುಂಬುವುದರಲ್ಲಿ ಭಾರೀ  ಅಕ್ರಮ

ಕೊಚ್ಚಿ,ಫೆ. 28: ಐಒಸಿ ಬಾಟ್ಲಿಂಗ್ ಪ್ಲಾಂಟ್‌ನಲ್ಲಿ ಸಿಲಿಂಡರಿಗೆ ಅಡುಗೆ ಅನಿಲ ತುಂಬಿಸುವುದರಲ್ಲಿ ಭಾರೀ ಅಕ್ರಮ ನಡೆದಿದೆ. ಬಾಟ್ಲಿಂಗ್ ಕಂಪೆನಿ ಬಳಕೆದಾರರಿಗೆ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿದೆ.  ಬಳಕೆದಾರರು ನಿರಂತರ ದೂರು ನೀಡಿದ ಆಧಾರದಲ್ಲಿ ಕಳೆದ ದಿವಸ ತೂಕ ಅಳತೆ ಇಲಾಖೆಯ ಬಾಟ್ಲಿಂಗ್ ಕಂಪೆನಿ ತುಂಬಿದ್ದ ಅಡುಗೆ ಅನಿಲದ ಸಿಲಂಡರ್‌ಗಳನ್ನು ತಪಾಸಣೆ ಮಾಡಿದ್ದು,ಕಂಪೆನಿ ಪ್ರತಿಯೊಂದು ಸಿಲಂಡರ್‌ನಲ್ಲಿ ಸರಾಸರಿ 180 ಗ್ರಾಂ ಅನಿಲವನ್ನು ಕಡಿಮೆ ತುಂಬಿಸಿದ್ದು ಪತ್ತೆಯಾಗಿದೆ. ಇನ್ನು ಕೆಲವು ಸಿಲಂಡರಿನಲ್ಲಿ 700 ಗ್ರಾಂ ಕಡಿಮೆತುಂಬಿಸಿದ್ದು ತಪಾಸಣೆ ವೇಳೆ ಗಮನಕ್ಕೆ ಬಂದಿದೆ.

ಐಒಸಿ ಕಂಪೆನಿ ನಡೆಸಿದ ವಂಚನೆ ಬಹಿರಂಗವಾದದ್ದರಿಂದ ಅಧಿಕಾರಿಗಳು ಅದಕ್ಕೆ 7.5 ಲಕ್ಷರೂಪಾಯಿ ದಂಡ ವಿಧಿಸಿದ್ದಾರೆ. ಈ ಕಂಪೆನಿ ತನ್ನ ಅಕ್ರಮವನ್ನು ಮುಂದುವರಿಸಿದರೆ ಹೆಚ್ಚಿನ ದಂಡನೆ ವಿಧಿಸಲಾಗುವುದು. ವಿಚಾರಣೆ ಮುಂತಾದ ಕಾನೂನು ಬದ್ಧವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಲೀಗಲ್ ಮೆಟ್ರೋಲಜಿ ರೀಜನಲ್ ಡೆಪ್ಯುಟಿ ಕಂಟ್ರೋಲರ್ ಆರ್. ರಾಮ್ ಮೋಹನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತೂಕ ಅಳತೆ ವಿಭಾಗದವರು ಸುಮಾರು ಏಳು ಗಂಟೆಯವರೆಗೆ ತಪಾಸಣೆ ನಡೆಸಿ ಅಕ್ರಮವನ್ನು ಬಯಲಿಗೆಳೆದಿದೆ. ಅಸಿಸ್ಟೆಂಟ್ ಕಂಟ್ರೋಲರ್ ಅನೂಪ್.ವಿ. ಉಮೇಶ್, ಜಯಕುಮಾರ್, ಕಂಟ್ರೋಲಿಂಗ್ ಇನ್ಸ್‌ಪೆಕ್ಟರ್ ವಿನೋಜ್, ಜಯನ್, ಸಾಬು, ಅಭಿಲಾಶ್ ನೇತೃತ್ವದಲ್ಲಿ ತಪಾಸಣೆ ನಡೆದಿದೆ. ಗಂಟೆಗೆ 2000 ಸಿಲಿಂಡರ್‌ಗಳನ್ನು ಪ್ಲಾಂಟ್‌ನಲ್ಲಿ ತುಂಬಲಾಗುತ್ತದೆ. ಮೂರು ಶಿಫ್ಟ್‌ಗಳಲ್ಲಿ 24 ಗಂಟೆಗಳ ಕಾಲಾವಧಿಯಲ್ಲಿ ಪ್ಲಾಂಟಿನಲ್ಲಿ ಅಡುಗೆ ಅನಿಲ ತುಂಬಿಸುವ ಕೆಲಸ ನಡೆಯುತ್ತಿದೆ. ಒಂದು ಸಿಲಿಂಡರ್‌ನಲ್ಲಿ14.2 ಕಿಲೊ ಅನಿಲ ಇರಬೇಕೆಂದು ನಿಯಮವಿದೆ. ಪ್ರತಿದಿವಸ 9000 ಕಿಲೊ ಅಕ್ರಮ ಐಒಸಿ ಪ್ಲಾಂಟ್‌ನಲ್ಲಿ ನಡೆದಿದೆ.

ಒಂದು ಸಿಲಿಂಡರ್ ಬೆಲೆ 600 ರೂಪಾಯಿ ಆಗಿದೆ. ಒಂದು ಕಿಲೊ ಅಡುಗೆ ಅನಿಲಕ್ಕೆ 42 ರೂಪಾಯಿ ಮಾರುಕಟ್ಟೆ ದರವಾಗಿದೆ. ಈ ಲೆಕ್ಕದಲ್ಲಿ ಪ್ರತಿದಿವಸ 3.85ಲಕ್ಷ ರೂಪಾಯಿಯ ವಂಚನೆ ನಡೆದಿದೆ. ಮುಂದಿನ ದಿವಸಗಳಲ್ಲಿ ಇತರ ಬಾಟ್ಲಿಂಗ್ ಪ್ಲಾಂಟ್‌ಗಳ ತಪಾಸಣೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X