Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವಕಪ್ ವಿಜೇತ ಅಂಧ ಕ್ರಿಕೆಟ್ ಆಟಗಾರರ...

ವಿಶ್ವಕಪ್ ವಿಜೇತ ಅಂಧ ಕ್ರಿಕೆಟ್ ಆಟಗಾರರ ಭೇಟಿಯಾದ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ28 Feb 2017 7:36 PM IST
share
ವಿಶ್ವಕಪ್ ವಿಜೇತ ಅಂಧ ಕ್ರಿಕೆಟ್ ಆಟಗಾರರ ಭೇಟಿಯಾದ ಪ್ರಧಾನಿ ಮೋದಿ

ಹೊಸದಿಲ್ಲಿ,ಫೆ.28: ಇತ್ತೀಚೆಗೆ ವಿಶ್ವಕಪ್ ಗೆದ್ದ ಟಿ20 ಅಂಧರ ಕ್ರಿಕೆಟ್ ತಂಡದ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಭೇಟಿಯಾಗಿದ್ದು, ಅವರ ಸಾಧನೆಯು ಕೋಟ್ಯಂತರ ಜನರಿಗೆ ಸ್ಫೂರ್ತಿಯಾಗಿದೆಯೆಂದು ಶ್ಲಾಘಿಸಿದ್ದಾರೆ.

‘‘ಟಿ-20 ಅಂಧರ ವಿಶ್ವಕಪ್ ಕ್ರಿಕೆಟ್ ಪಂದ್ಯದ ವಿಜೇತರಾದ ನಮ್ಮ ಚಾಂಪಿಯನ್ ಕ್ರಿಕೆಟಿಗರೊಂದಿಗಿನ ಒಡನಾಟ ಸ್ಮರಣೀಯವಾಗಿತ್ತು. ಅವರು ತಮ್ಮ ಶಾಲೆಗಳ ಹಿರಿಯ ಆಟಗಾರರಿಂದ ಪ್ರೇರಿತರಾಗಿ ಈ ಆಟವನ್ನು ಆಯ್ದುಕೊಂಡಿದ್ದು. ಇಂದು ಅವರೆಲ್ಲರೂ ನಮಗೆ ಸ್ಫೂರ್ತಿಯಾಗಿದ್ದಾರೆ’’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

   ಅಂಧ ಕ್ರಿಕೆಟ್ ತಂಡದ ಸದಸ್ಯರ ಜೊತೆ ಕುಶಲೋಪರಿ ನಡೆಸಿದ ಸಂದರ್ಭದಲ್ಲಿ ಅವರ ಸಾಧನೆಗಳ ಬಗ್ಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದರು. ಭವಿಷ್ಯದಲ್ಲಿ ಇನ್ನಷ್ಟು ಉತ್ತಮ ಸಾಧನೆಯನ್ನು ತೋರುವಂತೆ ಅವರನ್ನು ಉತ್ತೇಜಿಸಿದರು ಎಂದು ಪ್ರಧಾನಿ ಕಾರ್ಯಾಲಯದ ಹೇಳಿಕೆ ತಿಳಿಸಿದೆ.

  ತಂಡದ ಸದಸ್ಯರು ಪ್ರಧಾನಿಗೆ ತಮ್ಮ ಹಸ್ತಾಕ್ಷರಗಳಿರುವ ಬ್ಯಾಟ್, ಚೆಂಡು ಹಾಗೂ ಜೆರ್ಸಿಯನ್ನು ಅರ್ಪಿಸಿದರು. ಮೋದಿ ಕೂಡಾ ತಂಡಕ್ಕೆ ತನ್ನ ಹಸ್ತಾಕ್ಷರದ ಬ್ಯಾಟ್ ಹಾಗೂ ಬಾಲ್ ಅನ್ನು ಅರ್ಪಿಸಿದರು.

 ಅಂಧಆಟಗಾರರನ್ನು ಒಬ್ಬೊಬ್ಪರಾಗಿ ಅವರ ಭಾವಚಿತ್ರಗಳೊಂದಿಗೆ ಪ್ರಧಾನಿ ಟ್ವಿಟರ್‌ನಲ್ಲಿ ಪರಿಚಯಿಸಿದ್ದಾರೆ.

    ‘‘ಅಜಯ್‌ಕುಮಾರ್ ರೆಡ್ಡಿ ಶಾಲಾ ದಿನಗಳಲ್ಲಿಯೇ ಕ್ರಿಕೆಟ್ ಬಗ್ಗೆ ಆಸಕ್ತಿ ಹೊಂದಿದ್ದರು. ಅವರು 50ಕ್ಕೂ ಅಧಿಕ ಸರಣಿ ಶ್ರೇಷ್ಠ ಹಾಗೂ ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗಳಿಸಿದ್ದಾರೆ ಎಂದು ಪ್ರಧಾನಿ ಟ್ವೀಟ್ ಒಂದರಲ್ಲಿ ಹೇಳಿದ್ದಾರೆ. ‘‘ತನ್ನ ಶಾಲಾ ಹಿರಿಯ ಆಟಗಾರರಿಂದ ಸ್ಫೂರ್ತಿಗೊಂಡು ಫರ್‌ಹಾನ್ ಕ್ರಿಕೆಟ್‌ನಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು. ಧ್ಯೇಯಶೀಲ ಆಟಗಾರನಾದ ಆತ ಹಲವಾರು ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ’’ ಎಂದು ಪ್ರಧಾನಿ, ಅಂಧರ ತಂಡದ ಇನ್ನೋರ್ವ ಆಟಗಾರನನ್ನು ಪ್ರಶಂಸಿಸಿದ್ದಾರೆ. ತನ್ನ ನಾಲ್ಕನೆ ವಯಸ್ಸಿನಲ್ಲಿ ಅಪಘಾತದಲ್ಲಿ ದೃಷ್ಟಿ ಕಳೆದುಕೊಂಡರೂ, ಕ್ರಿಕೆಟ್ ಆಟದಲ್ಲಿ ಅಭೂತಪೂರ್ವ ಸಾಧನೆ ಮಾಡಿ, ಹಲವು ಪ್ರಶಸ್ತಿಗಳನ್ನು ಗೆದ್ದ ಸುನೀಲ್‌ರನ್ನೂ ಪ್ರಧಾನಿ ಹೊಗಳಿದ್ದಾರೆ.

ಹಾಗೆಯೇ ಪ್ರಕಾಶ್ ಜಯರಾಮಯ್ಯ, ದುನ್ನಾ ವೆಂಕಟೇಶ್ವರ, ಫೈಸಲ್, ಸುನೀಲ್ ಸೇರಿದಂತೆ ತಂಡದ ಇತರ ಆಟಗಾರರ ಸಾಧನೆಗಳನ್ನು ಮೋದಿ ಟ್ವಿಟರ್‌ನಲ್ಲಿ ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X