Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಮರ ಹೆಣವನ್ನೂ ಸುಡಬೇಕು: ಸಾಕ್ಷಿ...

ಮುಸ್ಲಿಮರ ಹೆಣವನ್ನೂ ಸುಡಬೇಕು: ಸಾಕ್ಷಿ ಮಹಾರಾಜ್

ವಾರ್ತಾಭಾರತಿವಾರ್ತಾಭಾರತಿ28 Feb 2017 7:45 PM IST
share
ಮುಸ್ಲಿಮರ ಹೆಣವನ್ನೂ ಸುಡಬೇಕು: ಸಾಕ್ಷಿ ಮಹಾರಾಜ್

ಹೊಸದಿಲ್ಲಿ, ಫೆ.28: ಸ್ಮಶಾನಗಳಲ್ಲಿ ಜಾಗದ ಕೊರತೆ ಇರುವ ಕಾರಣ ಮುಸ್ಲಿಮರ ಹೆಣವನ್ನು ಕೂಡಾ ಸುಡಬೇಕು.. ಇದು ಬಿಜೆಪಿಯ ಸಂಸದ ಸಾಕ್ಷಿ ಮಹಾರಾಜ್ ನೀಡಿದ ಹೇಳಿಕೆ.

ಆ ಭೂಮಿಯನ್ನು ದಫನಭೂಮಿ ಎನ್ನಿ.. ಅಥವಾ ಸ್ಮಶಾನ ಎನ್ನಿ. ಆದರೆ ಅಲ್ಲಿ ಯಾರನ್ನೂ ಹೂಳಬಾರದು. ಯಾಕೆಂದರೆ ಸ್ಮಶಾನಗಳಿಗೆ ಸ್ಥಳವೇ ಇಲ್ಲ ಎಂಬ ಸ್ಥಿತಿ ಇದೆ. ಈ ದೇಶದಲ್ಲಿ 2ರಿಂದ 2.5 ಕೋಟಿಯಷ್ಟು ಹಿಂದೂ ಸಂತರಿದ್ದು ಇವರ ನಿಧನಾನಂತರ ಇವರ ಸ್ಮರಣಾರ್ಥ ಸ್ಮಾರಕ ನಿರ್ಮಿಸಬೇಕು. ಇದಕ್ಕೆ ಭೂಮಿಯ ಅಗತ್ಯವಿದೆ. ದೇಶದಲ್ಲಿ ಸುಮಾರು 20 ಕೋಟಿ ಮುಸ್ಲಿಮರಿದ್ದಾರೆ. ಇವರೆಲ್ಲರಿಗೂ ಸಮಾಧಿ ನಿರ್ಮಿಸಬೇಕು ಎಂದಾದರೆ ಹಿಂದುಸ್ತಾನ್‌ನಲ್ಲಿ ಜಾಗ ಎಲ್ಲಿದೆ ಎಂದು ಸಾಕ್ಷಿ ಮಹಾರಾಜ್ ಪ್ರಶ್ನಿಸಿದರು.

  ವಿವಾದಾಸ್ಪದ ಹೇಳಿಕೆಗಳಿಗೆ ಹೆಸರಾಗಿರುವ ಸಾಕ್ಷಿ ಮಹರಾಜ್, ದೇಶದ ಜನಸಂಖ್ಯೆ ಹೆಚ್ಚಲು ಮುಸ್ಲಿಮರು ಕಾರಣ ಎಂದು ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು ಮತ್ತು ಇವರ ವಿರುದ್ಧ ಮೀರತ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಉತ್ತರಪ್ರದೇಶದಲ್ಲಿ ಚುನಾವಣಾ ಪ್ರಚಾರದ ಕಾವು ಪರಾಕಾಷ್ಠೆಗೆ ತಲುಪುತ್ತಿದ್ದಂತೆಯೇ ವಿವಾದಾಸ್ಪದ ಹೇಳಿಕೆಗಳ ಪಟ್ಟಿಯೂ ಬೆಳೆಯುತ್ತಿದೆ. ಈ ತಿಂಗಳ ಆರಂಭದ ದಿನದಲ್ಲಿ ಉತ್ತರ ಪ್ರದೇಶದಲ್ಲಿ ನಡೆದಿದ್ದ ಚುನಾವಣಾ ಪ್ರಚಾರ ರ್ಯಾಲಿಯೊಂದರಲ್ಲಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ, ಒಂದು ಗ್ರಾಮದಲ್ಲಿ ಖಬ್ರಿಸ್ತಾನ್ ನಿರ್ಮಾಣವಾದರೆ ಅಲ್ಲಿ ಸ್ಮಶಾನ ಕೂಡಾ ನಿರ್ಮಾಣವಾಗಬೇಕು. ರಮಝಾನ್ ಸಂದರ್ಭ ನಿರಂತರ ವಿದ್ಯುತ್ ಪೂರೈಕೆ ಮಾಡುವುದಾದರೆ ದೀಪಾವಳಿ ಸಂದರ್ಭ ಏಕೆ ಮಾಡಲಾಗದು . ಇಲ್ಲಿ ತಾರತಮ್ಯದ ಧೋರಣೆ ಸಲ್ಲದು ಎಂದು ಉತ್ತರಪ್ರದೇಶದ ಎಸ್ಪಿ ಸರಕಾರವನ್ನು ಟೀಕಿಸಿದ್ದರು. ಮೋದಿಯ ಈ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X