ಕಾಪು, ಫೆ.28: ವೈಯಕ್ತಿಕ ಕಾರಣದಿಂದ ಮನನೊಂದ ಮಲ್ಲಾರು ರಾಣ್ಯ ಕೇರಿಯ ದಯಾನಂದ(55) ಎಂಬವರು ಫೆ.27ರಂದು ಬೆಳಗ್ಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಕಾಪು, ಫೆ.28: ವೈಯಕ್ತಿಕ ಕಾರಣದಿಂದ ಮನನೊಂದ ಮಲ್ಲಾರು ರಾಣ್ಯ ಕೇರಿಯ ದಯಾನಂದ(55) ಎಂಬವರು ಫೆ.27ರಂದು ಬೆಳಗ್ಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.