Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಳು ಕಲಾವಿದರಿಗೆ ಜನರ ಪ್ರೋತ್ಸಾಹ...

ತುಳು ಕಲಾವಿದರಿಗೆ ಜನರ ಪ್ರೋತ್ಸಾಹ ಅಗತ್ಯ; ನವೀನ್ ಡಿ ಪಡೀಲ್

​ಅವಾರ್ಡ್ ವಿಜೇತ ತುಳು ಸಿನಿಮಾ ಕಲಾವಿದರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ28 Feb 2017 9:52 PM IST
share
ತುಳು ಕಲಾವಿದರಿಗೆ ಜನರ ಪ್ರೋತ್ಸಾಹ ಅಗತ್ಯ; ನವೀನ್ ಡಿ ಪಡೀಲ್

ಪುತ್ತೂರು, ಫೆ.28: ತುಳು ಭಾಷೆಯನ್ನು ಕೇವಲ ಹಾಸ್ಯ ಭಾಷೆ ಎಂದು ಪರಿಗಣಿಸುತ್ತಿವುದು ಮತ್ತು ಕೋಟಿಗಟ್ಟಲೆ ಖರ್ಚು ಮಾಡಿ ನಿರ್ಮಿಸಿದ ತುಳು ಸಿನೆಮಾಗಳನ್ನು ಕಾಮಿಡಿಯಾಗಿಲ್ಲ ಎಂದು ಹೇಳುತ್ತಿರುವುದು ಅತ್ಯಂತ ದುಖದ ವಿಚಾರವಾಗಿದೆ. ಜನರ ನಿರಂತರ ಪ್ರೋತ್ಸಾಹ ಇದ್ದರೆ ತುಳು ರಂಗಭೂಮಿ ಬೆಳೆಯಲು ಸಾಧ್ಯ ಎಂದು ತುಳು ರಂಗನಟ ನವೀನ್ ಡಿ ಪಡೀಲ್ ಹೇಳಿದರು.

ಅವರು ಕುಂಬ್ರ ಜಯಕರ್ನಾಟಕ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ವತಿಯಿಂದ ಕುಂಬ್ರ ಕಟ್ಟೆಯ ಬಳಿ ಸೋಮವಾರ ಸಂಜೆ ಮುಕ್ತ ಟಿವಿ ತುಳು ಸಿನೆಮಾ ಅವಾರ್ಡ್ ವಿಜೇತರಿಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ತುಳು ಕಲಾವಿದರಿಗೆ ಸಿನಿಮಾಲೋಕದಲ್ಲಿ ಸಾಕಷ್ಟು ಗೌರವ ಸಿಗುತ್ತಿಲ್ಲ. ತುಳು ಸಿನಿಮಾವನ್ನು ಜನ ಟಾಕೀಸಿಗೆ ಬಂದು ವೀಕ್ಷಣೆ ಮಾಡುತ್ತಿಲ್ಲ. ಕೋಟ್ಯಂತರ ರೂ ಖರ್ಚು ಮಾಡಿ ತುಳುನಾಡಿನ ಪರಂಪರೆಯನ್ನು ತೆರೆಯ ಮೇಲೆ ಬಿತ್ತರಿಸಬೇಕಾದರೆ ಅದರ ಹಿಂದೆ ಕಲಾವಿದರ ಅವಿರತ ಶ್ರಮ ಇದೆ ಎಂಬುದನ್ನು ಜನ ತಿಳಿದುಕೊಳ್ಳಬೇಕು. ಕಲಾವಿದನ ನೋವನ್ನು ಪ್ರತೀಯೊಬ್ಬ ತುಳುವರು ಅರ್ಥ ಮಾಡಿಕೊಳ್ಳಬೇಕು. 25 ವರ್ಷಗಳಿಂದ ತುಳು ಕಲಾವಿದನಾಗಿ ಕೆಲಸ ಮಾಡಿದ್ದೇನೆ ಇಲ್ಲಿಯವರೆಗೆ ಯಾರೂ ನಮ್ಮನ್ನು ಕರೆದು ಗೌರವ ಕೊಟ್ಟಿಲ್ಲ ಎಂದು ತಮ್ಮ ನೋವನ್ನು ವ್ಯಕ್ತಪಡಿಸಿದರು.

 ನಟ ಶಿವದ್ವಜ್ ಮಾತನಾಡಿ ಪ್ರತೀಯೊಬ್ಬ ತುಳುವರೂ ತುಳು ಕಲೆ, ಸಾಹಿತ್ಯ, ನಾಟಕ ಮತ್ತು ಸಿನಿಮಾ ಹಾಗೂ ಕಲಾವಿದರನ್ನು ಗೌರವಿಸಿ ಪ್ರೋತ್ಸಾಹಿಸಬೇಕು. ತುಳುವರು ಬೆಂಬಲ ನೀಡದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ತುಳು ಸಾಹಿತ್ಯಕ್ಕೆ ಅಪಾಯ ಎದುರಾಗಲಿದೆ. ನಟ ಸುಂದರ್ ರೈ ಮಂದಾರ ರಚಿಸಿರುವ ‘ಪನೊಡಾ ಬೊಡ್ಚತುಳು ಸಿನಿಮಾ ಹಿಟ್ ಹಾಗಿದ್ದರೂ ಜನ ಮಾತ್ರ ಅದನ್ನು ಅಷ್ಟಾಗಿ ಒಪ್ಪಿಕೊಂಡಿಲ್ಲ ಯಾಕೆ ಎಂಬುದು ನಮಗೆ ಅರ್ಥವಾಗಲಿಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಟ ಶಿವದ್ವಜ್, ನವೀನ್ ಡಿ ಪಡಿಲ್ ಹಾಗೂ ಸಂತೋಷ್ ರೈ ಪಾತಾಜೆಯವರನ್ನು ಸನ್ಮಾನಿಸಲಾಯಿತು.

ತಾಲೂಕು ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಸನ್ಮಾನಿಸಿ ಮಾತನಾಡಿ ತುಳು ಭಾಷೆಗೆ ಉತ್ತಮ ಪರಂಪರೆ ಇದೆ , ಇಂದು ತುಳು ಉಳಿದುಕೊಂಡಿರುವುದು ಗ್ರಾಮೀಣ ಜನರಿಂದಾಗಿ, ಗ್ರಾಮೀಣ ಭಾಗದ ತುಳುವರು ಇಂದಿಗೂ ತುಳು ಭಾಷೆಯನ್ನೇ ಮಾತನಾಡುತ್ತಿರುವ ಕಾರಣ ನೈಜತೆಯನ್ನು ಉಳಿಸಿಕೊಂಡಿದೆ ಎಂದು ಹೇಳಿದರು.

ಜಯಕರ್ನಾಟಕ ಕುಂಬ್ರ ವಲಯ ಗೌರವಾಧ್ಯಕ್ಷ ಪುರಂದರ ರೈ ಮಿತ್ರಂಪಾಡಿ ಅಧ್ಯಕ್ಷತೆ ವಹಿಸಿದ್ದರು.

ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಬಿ. ಚಂದ್ರಹಾಸ ರೈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತುಳು ಅಕಾಡೆಮಿ ಸದಸ್ಯ ಕುಂಬ್ರ ದುರ್ಗಾಪ್ರಸಾದ್ ರೈ, ಒಳಮೊಗ್ರು ಗ್ರಾಪಂ ಅಧ್ಯಕ್ಷ ಯತಿರಾಜ್ ರೈ ನೀರ್ಪಾಡಿ, ಸಾಮಾಜಿಕ ಕಾರ್ಯಕರ್ತ ಪಿ ಎಂ ಅಬ್ದುಲ್‌ರಹಿಮಾನ್ ಅರಿಯಡ್ಕ, ಪುತ್ತೂರು ಅಶ್ವಿನಿ ಗ್ರೂಪ್ ಕರುಣಾಕರ್ ರೈ ದೇರ್ಲ, ಪುಷ್ಪರಾಜ್ ಹೆಗ್ಡೆ ಸತ್ತಿಕಲ್ಲು, ಇರ್ಷಾನ್ ಅಬೂಬಕ್ಕರ್, ಸೀತಾರಾಮ ರೈ ಕೈಕಾರ, ಉದ್ಯಮಿ ಗಣೇಸ್ ಕೋಡಿಬೈಲು, ಕುಂಬ್ರ ವಲಯ ಜಯಕರ್ನಾಟಕದ ಅಧ್ಯಕ್ಷ ಕರುಣಾ ರೈ ಬಿಜಲ ಉಪಸ್ಥಿತರಿದ್ದರು.

ರಂಗ ಕಲಾವಿದ ಸುಂದರ್ ರೈ ಮಂದಾರ ಸ್ವಾಗತಿಸಿ, ಸಿನಿಮಾ ಕಲಾಇದ ಚಿದಾನಂದ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X