Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಮಗೆ ದೇಶಭಕ್ತಿ ಕಲಿಸುವುದು ಬೇಡ:...

ನಮಗೆ ದೇಶಭಕ್ತಿ ಕಲಿಸುವುದು ಬೇಡ: ಕಾರ್ಗಿಲ್ ಹುತಾತ್ಮನ ತಂದೆ

ಮೊಮ್ಮಗಳಿಗೆ ಅಜ್ಜನ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ1 March 2017 5:08 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನಮಗೆ ದೇಶಭಕ್ತಿ ಕಲಿಸುವುದು ಬೇಡ: ಕಾರ್ಗಿಲ್ ಹುತಾತ್ಮನ ತಂದೆ

ಹೊಸದಿಲ್ಲಿ, ಮಾ.1: "ನಾಟ್ ಅಫ್ರೇಡ್ ಆಫ್ ಎಬಿವಿಪಿ’’ ಎಂಬ ಹ್ಯಾಶ್ ಟ್ಯಾಗ್ ಮೂಲಕ ಟ್ರೆಂಡಿಂಗ್ ಆಗಿದ್ದ ಹಾಗೂ ‘‘ಪಾಕಿಸ್ತಾನ ನನ್ನ ತಂದೆಯನ್ನು ಕೊಂದಿಲ್ಲ, ಯುದ್ಧ ನನ್ನ ತಂದೆಯನ್ನು ಕೊಂದಿತ್ತು’’ ಎಂಬ ಹೇಳಿಕೆಯಿಂದ ವಿವಾದಕ್ಕೀಡಾಗಿದ್ದ ಹುತಾತ್ಮ ಯೋಧರೊಬ್ಬರ ಪುತ್ರಿ ಗುರ್ಮೆಹರ್ ಕೌರ್, ಮಂಗಳವಾರ ವಿವಾದದಿಂದ ಬೇಸತ್ತು ತಾನು ಈ ಅಭಿಯಾನದಿಂದ ಹಿಂದೆ ಸರಿಯುವುದಾಗಿ ಹೇಳಿದ್ದರೂ ಇದೀಗ ಆಕೆಯ ಅಜ್ಜ ಕಮಲ್ ಜೀತ್ ಸಿಂಗ್ ಮೊಮ್ಮಗಳ ಬೆಂಬಲಕ್ಕೆ ನಿಂತಿದ್ದಾರೆ. ಕೌರ್ ಮಾಡಿದ್ದು ಸರಿ ಎಂದು ಹೇಳಿದ ಅವರು ತಮ್ಮ ಮೊಮ್ಮಗಳು ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ವಿಶ್ವವಿದ್ಯಾನಿಲಯ ಕ್ಯಾಂಪಸ್ಸುಗಳಲ್ಲಿನ ಹಿಂಸೆಯನ್ನು ಅಂತ್ಯಗೊಳಿಸುವ ಸಲುವಾಗಿ ಹೇಳಿಕೆ ನೀಡಿದ್ದಳು ಎಂದಿದ್ದಾರೆ.

ಸುದ್ದಿವಾಹಿನಿಯೊಂದರೊಂದಿಗೆ ಮಾತನಾಡಿದ ಅವರು ಈ ವಿಚಾರವನ್ನು ಅನಗತ್ಯವಾಗಿ ಉತ್ಪ್ರೇಕ್ಷಿಸದಂತೆ ಸರಕಾರವನ್ನು ವಿನಂತಿಸಿದ್ದಾರೆ. ‘‘ಆಕೆ ಸರಿಯಾದುದ್ದನ್ನೇ ಮಾಡಿದ್ದಾಳೆ. ದೇಶ ಅಥವಾ ಯಾವುದೇ ರಾಜಕೀಯ ನಾಯಕರ ವಿರುದ್ಧ ಆಕೆ ಹೇಳಿಕೆ ನೀಡಿಲ್ಲ,’’ ಎಂದು ಸಿಂಗ್ ಹೇಳಿದ್ದಾರೆ. ‘‘ನಮ್ಮ ಪುತ್ರ ಹುತಾತ್ಮನಾಗಿದ್ದಕ್ಕೆ ನಾವು ಯಾರನ್ನು ದೂರಬೇಕು ? ಆತ ಯುದ್ಧದಲ್ಲಿ ಸಾವಿಗೀಡಾಗಿದ್ದಾನೆ. ಅದಕ್ಕೆ ನಾವು ಯಾರನ್ನು ದೂರಲಿ ?’’ ಎಂದು ಪ್ರಶ್ನಿಸಿದ್ದಾರೆ. ತಮ್ಮ ಮೊಮ್ಮಗಳ ಸುರಕ್ಷತೆಯ ಬಗ್ಗೆ ತಮಗೆ ಕಳವಳವಿದೆಯೆಂದೂ ಅವರು ಹೇಳಿದರು.

‘‘ಪಂಜಾಬಿಗಳು ದೇಶಕ್ಕಾಗಿ ಬದುಕುತ್ತಾರೆ. ನಮಗೆ ಯಾರೂ ದೇಶಭಕ್ತಿ ಕಲಿಸಬೇಕಾಗಿಲ್ಲ. ನಮ್ಮ ಪುತ್ರನನ್ನು ನಾವು ಕಳೆದುಕೊಂಡಿದ್ದೇವೆ. ನಾವು ಏನನ್ನೂ ಸಾಬೀತುಪಡಿಸಬೇಕಿಲ್ಲ,’’ ಎಂದು ಅವರು ಖಾರವಾಗಿ ನುಡಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X